• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿ: ಗುಮ್ಮನೂರು ಬಸವರಾಜ್

Oct 10 2024, 02:27 AM IST
ರಾಜ್ಯದ ರೈತರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಬೇಗನೆ ಈಡೇರಿಸಲಿ ಎಂದು ವಾಸುದೇವ ಮೇಟಿ ಬಣದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ್ ಹರಿಹರದಲ್ಲಿ ಆಗ್ರಹಿಸಿದ್ದಾರೆ.

ಕಾಶ್ಮೀರದಲ್ಲಿ ಮತ್ತೆ ಎನ್‌ಸಿ- ಕಾಂಗ್ರೆಸ್‌ ಸರ್ಕಾರ

Oct 09 2024, 01:43 AM IST
ಜಮ್ಮು- ಕಾಶ್ಮೀರ ವಿಧಾನಸಭೆಗೆ ಇತ್ತೀಚೆಗೆ 3 ಹಂತದಲ್ಲಿ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ನಿರೀಕ್ಷೆಗೂ ಮೀರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಏರುವಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ ಮತ್ತು ಕಾಂಗ್ರೆಸ್‌ ಮೈತ್ರಿಕೂಟ ಯಶಸ್ವಿಯಾಗಿದೆ.

ಸರ್ಕಾರ ಬ್ಯಾಕ್ ಲಾಗ್ ಹುದ್ದೆ ಭರ್ತಿ ಪ್ರಯತ್ನ ಮಾಡಬಾರದು

Oct 09 2024, 01:37 AM IST
Government should not try to fill backlog posts

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳಿಗೆ ಸರ್ಕಾರ ಶೀಘ್ರ ಸ್ಪಂದಿಸಲಿ: ಶಾಸಕ ಯಶ್ಪಾಲ್‌ ಸುವರ್ಣ ಆಗ್ರಹ

Oct 09 2024, 01:37 AM IST
ಉಡುಪಿಯಲ್ಲಿ ಧರಣಿ ನಿರತ ಪಂಚಾಯಿತಿ ನೌಕರರನ್ನು ಭೇಟಿಯಾಗಿ ಬೇಡಿಕೆಗಳನ್ನು ಆಲಿಸಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಗ್ರಾಮ ಮಟ್ಟದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಗ್ರಾಮ ಪಂಚಾಯಿತಿ ಪಾತ್ರ ಮಹತ್ವದಾಗಿದೆ ಎಂದರು.

ನವಲಿಬಳಿ ಸಮಾನಾಂತರ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ಬದ್ಧ: ಡಿ.ಕೆ.ಶಿವಕುಮಾರ

Oct 09 2024, 01:31 AM IST
ಸಿಂಧನೂರು ದಸರಾ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ರೈತ ದಸರಾ ಕಾರ್ಯಕ್ರಮವನ್ನು ಧಾನ್ಯಗಳನ್ನು ಕುಟ್ಟುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಚಾಲನೆ ನೀಡಿದರು

ಮೊರಬ ಸರ್ಕಾರ ಪಿಯು ಕಾಲೇಜು ಆರಂಭಿಸಲು ಮನವಿ

Oct 08 2024, 01:08 AM IST
ರಾಯಬಾಗ ತಾಲೂಕಿನ ಮೊರಬ ಗ್ರಾಮದ ಸರ್ಕಾರಿ ಪ್ರೌಢಶಾಲೆಯನ್ನು ಸರ್ಕಾರಿ ಪದವಿಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಬೇಕೆಂದು ಶಾಲಾ ಸುಧಾರಣೆ ಸಮಿತಿ ಅಧ್ಯಕ್ಷ ಡಿ.ಎಸ್. ನಾಯಿಕ ಅವರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರಿಗೆ ಮನವಿ ಮಾಡಿದ್ದಾರೆ.

ನಿಷ್ಕ್ರಿಯಗೊಂಡ ರಾಜ್ಯ ಸರ್ಕಾರ: ಜೋಶಿ

Oct 08 2024, 01:04 AM IST
ಗ್ರಾಪಂ ಸದಸ್ಯರು ಬಿಜೆಪಿಯವರಷ್ಟೇ ಅಲ್ಲದೇ ತಮ್ಮದೇ ಪಕ್ಷದ ಸದಸ್ಯರು ಇದ್ದಾರೆ. ಇಂದು ಅವರು ಬೀದಿಗಿಳಿದು ಪ್ರತಿಭಟನೆಯಲ್ಲಿ ತೊಡಗಿದ್ದಾರೆ ಎಂದರೆ ಇದು ತಮ್ಮ ಆಡಳಿತಕ್ಕೆ ಹಿಡಿದ ಕೈಗನ್ನಡಿ ಅಲ್ಲವೇ?.

‘ಜಾತಿ ಗಣತಿ ವರದಿ ಜಾರಿಯಾದರೆ ಸರ್ಕಾರ ಹೋಗುತ್ತೆ ಎನ್ನುವುದಾದರೆ ಹೋಗಲಿ - ಜಾರಿ ಮಾಡಿ: ಬಿ.ಕೆ.ಹರಿಪ್ರಸಾದ್‌

Oct 07 2024, 01:40 AM IST
‘ಜಾತಿ ಗಣತಿ ವರದಿ ಜಾರಿಯಾದರೆ ಸರ್ಕಾರ ಹೋಗುತ್ತೆ ಎನ್ನುವುದಾದರೆ ಹೋಗಲಿ. ಅಧಿಕಾರಕ್ಕೆ ರಾಜಿಯಾಗದೆ ಮೊದಲು ವರದಿ ಜಾರಿ ಮಾಡಿ’ ಎಂದು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ

Oct 07 2024, 01:38 AM IST
ಶಿರಾ: ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಾವಧಿ ಅಧಿಕಾರ ನಡೆಸುವುದಿಲ್ಲ, ಈ ನಿಟ್ಟಿನಲ್ಲಿ ಬಿಜೆಪಿ ಪಕ್ಷ ಮತ್ತಷ್ಟು ಬಲ ಹೆಚ್ಚಿಸಿಕೊಂಡು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪದೊಂದಿಗೆ ಕಾರ್ಯಕರ್ತರು ಹೆಚ್ಚು ಸಕ್ರಿಯವಾಗಿ ಸದಸ್ಯತ್ವ ನೋಂದಣಿ ಮಾಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ. ಗೌಡ ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಯಾರ ಮೇಲೆಯೋ ಸೇಡಿನ ರಾಜಕಾರಣ ಮಾಡುತ್ತಿಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ

Oct 06 2024, 01:29 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಯಾರ ಮೇಲೆಯೋ ಸೇಡಿನ ರಾಜಕಾರಣ ಮಾಡುತ್ತಿಲ್ಲ. ಯಾವುದೇ ಹಗರಣ ಅಥವಾ ಭ್ರಷ್ಟಾಚಾರದ ಬಗ್ಗೆ ದೂರು ಕೇಳಿ ಬಂದಲ್ಲಿ ಅದನ್ನು ಮೊದಲು ಪ್ರಕರಣ ದಾಖಲಿಸಿಕೊಂಡು ಸೂಕ್ತ ತನಿಖೆ ಮಾಡುತ್ತೇವೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 181
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved