ಸರ್ಕಾರಿ ಶಾಲೆ ಉಳಿಸಲು ಪೋಷಕರು ಮುಂದಾಗಿ
Nov 03 2025, 01:30 AM ISTಹಳೇಬೀಡಿನ ಸರ್ಕಾರಿ ಕೆಪಿಎಸ್ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪೋಷಕರ ಸಭೆ ಹಾಗೂ ಸಮುದಾಯ ದತ್ತ ಶಾಲಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಸರ್ಕಾರಿ ಶಾಲೆಯನ್ನು ಉಳಿಸಬೇಕು ಮತ್ತು ಗ್ರಾಮಾಂತರ ಪ್ರದೇಶದ ಬಡವರ, ಮಧ್ಯಮ ವರ್ಗದವರಿಗೆ ಈ ಶಾಲೆಗಳಲ್ಲಿ ಹೆಚ್ಚು ಅನುಕೂಲ ಪಡೆಯಬಹುದು. ಸರ್ಕಾರಿ ಶಾಲೆಗಳು ಮುಚ್ಚಿದರೆ ಮುಂದಿನ ದಿನಗಳಲ್ಲಿ ನಿಮ್ಮ ಕುಟುಂಬಗಳಲ್ಲಿ ವಿದ್ಯಾಭ್ಯಾಸದ ತೊಂದರೆ ಕಾಣಬಹುದು. ಆದ ಕಾರಣ ಸರ್ಕಾರಿ ಶಾಲೆ ಉಳಿಸಿದರೆ ಗ್ರಾಮಾಂತರ ಪ್ರದೇಶದ ಮಕ್ಕಳು ಹೆಚ್ಚು ವಿದ್ಯಾಭ್ಯಾಸ ಕೊಡಬಹುದು. ಈ ಕಾರ್ಯಕ್ರಮಕ್ಕೆ ಅರ್ಥ ನೀಡುತ್ತದೆ ಎಂದು ತಿಳಿಸಿದರು.