• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಪಂ ಸದಸ್ಯರಿಂದಲೇ ಸರ್ಕಾರಿ ಜಾಗ ಅತಿಕ್ರಮಣ?

Sep 20 2024, 01:36 AM IST
ತುಮಕೂರು ತಾಲೂಕು ಕೋರ ಗ್ರಾಮದಲ್ಲಿ ಸಾರ್ವಜನಿಕ ರಸ್ತೆ ಮತ್ತು ಚರಂಡಿಯನ್ನೇ ಒತ್ತುವರಿ ಮಾಡಿ ಕೋರ ಗ್ರಾಮ ಪಂಚಾಯಿತಿಯ ಕೆಲ ಸದಸ್ಯರೇ ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಿರುವ ಆರೋಪ ಗ್ರಾಮಸ್ಥರಿಂದ ಕೇಳಿಬಂದಿದೆ.

ಹೆತ್ತವರನ್ನು ಪ್ರೀತಿಸುವ ಹೃದಯವಂತಿಕೆಯಿರುವುದು ಸರ್ಕಾರಿ ಶಾಲೆಗಳಲ್ಲೇ: ಮಾಯಪ್ಪ

Sep 19 2024, 01:52 AM IST
ಆಧುನಿಕ ತೈಲ ಚಾಲಿತ ಮೋಟಾರ್ ಗಾಡಿ ಬದಲು ಗ್ರಾಮೀಣ ಸೊಗಡಿನ ಜನಪದ ಶೈಲಿಯ ಅಲಂಕೃತ ಎತ್ತಿನ ಗಾಡಿಯಲ್ಲಿ ಶಿಕ್ಷಕರನ್ನು ವೇದಿಕೆಗೆ ಕರೆತಂದಿದ್ದು ನಿಮ್ಮಲ್ಲಿರುವ ಸದಾಭಿರುಚಿಯನ್ನು ತೋರಿಸುತ್ತದೆ .

ಮಡಿಕೇರಿ ಸರ್ಕಾರಿ ಪ.ಪೂ. ಕಾಲೇಜು: ಆದಾಯ ತೆರಿಗೆ ಅರಿವು ಕಾರ್ಯಕ್ರಮ

Sep 19 2024, 01:49 AM IST
ಮಡಿಕೇರಿ ರೋಟರಿ ಸಂಸ್ಥೆ ಹಾಗೂ ಆದಾಯ ತೆರಿಗೆ ಇಲಾಖೆ ಸಹಭಾಗಿತ್ವದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿಗಳಿಗೆ ಆದಾಯ ತೆರಿಗೆ ಅರಿವು ಕಾರ್ಯಕ್ರಮ ನಡೆಯಿತು.

15 ಸಾವಿರ ಸರ್ಕಾರಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ

Sep 18 2024, 01:49 AM IST
ಕಲ್ಯಾಣ ಕರ್ನಾಟಕ ಅನುದಾನದಡಿ ಜಿಲ್ಲೆಗೆ ₹500 ಕೋಟಿ ಅನುದಾನ । ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಚಿವ ಖಂಡ್ರೆ ಭರವಸೆ

ಸರ್ಕಾರಿ ನೌಕರರ ಪರ ದನಿಯಾಗಿದ್ದೇನೆ

Sep 18 2024, 01:48 AM IST
ಸರ್ಕಾರಿ ನೌಕರರ ಪರ ದನಿಯಾಗಿದ್ದೇನೆ: ಸಿ.ಎಸ್. ಷಡಕ್ಷರಿ

ಎಂ ಸಿ ಹಳ್ಳಿ ಸರ್ಕಾರಿ ಶಾಲೆಗೆ ಸತತ ಮೂರನೇ ಬಾರಿ ಸಮಗ್ರ ಪ್ರಶಸ್ತಿ

Sep 18 2024, 01:45 AM IST
ತರೀಕೆರೆ ಬಾವಿಕೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಡೆದ ತಾಲೂಕು ಪ್ರೌಢಶಾಲೆಗಳ ಎ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಎಂ.ಸಿ.ಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಸತತ ಮೂರನೇ ಬಾರಿಗೆ ಸಮಗ್ರ ಪ್ರಶಸ್ತಿ ದೊರಕಿದೆ.

ಸರ್ಕಾರಿ ಭೂಮಿಯಲ್ಲಿ ಶಾಲಾ ನಿರ್ಮಾಣಕ್ಕೆ ಅಡ್ಡಿ : ವ್ಯಕ್ತಿ ಸಾವು, ಪೊಲೀಸರ ಮೇಲೆ ಆರೋಪ

Sep 17 2024, 01:47 AM IST
ಸರ್ಕಾರಿ ಭೂಮಿಯಲ್ಲಿ ಶಾಲಾ ನಿರ್ಮಾಣಕ್ಕೆ ಸಂಬಂಧಿಸಿದಂತೆ ಉಂಟಾದ ವಿವಾದದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಕೋಣನಕುಂಟೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಮೃತನ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದು, ಘಟನೆಯ ತನಿಖೆಗೆ ಆದೇಶಿಸಲಾಗಿದೆ.

ನಾಯಕ ಸಮುದಾಯ ಸರ್ಕಾರಿ ಸೌಲಭ್ಯ ಬಳಸಿಕೊಳ್ಳಿ

Sep 17 2024, 12:50 AM IST
ಚಾಮರಾಜನಗರ ವಾಲ್ಮೀಕಿ ಭವನದಲ್ಲಿ ನಗರಸಭಾ ನೂತನ ಅಧ್ಯಕ್ಷ ಎಸ್. ಸುರೇಶ್ ಅವರನ್ನು ನಾಯಕ‌ ಸಮುದಾಯ ಹಾಗೂ ಶಿವುವಿರಾಟ್ ಸ್ನೇಹ ಬಳಗದಿಂದ ಸನ್ಮಾನಿಸಲಾಯಿತು.

ಪಶ್ಚಿಮಘಟ್ಟ ತಪ್ಪಲಿನ ಸರ್ಕಾರಿ ಶಾಲೆಗಳಲ್ಲಿ ‘ವನಗಿರಿಯ ರಂಗು’

Sep 17 2024, 12:49 AM IST
ಪಶ್ಚಿಮಘಟ್ಟಗಳ ಸಾಲಿನ ಕುದುರೆ ಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ವನಗಿರಿಯ ರಂಗು ಎಂಬ ಕಾರ್ಯಕ್ರಮದಡಿ ಚಿತ್ರಕಲೆಗಳ ಜೊತೆಗೆ ಪರಿಸರದ ಪಾಠವನ್ನು ಕಲಿಸಲು ಯುವತಿಯೊಬ್ಬಳು ಮುಂದಾಗಿದ್ದಾಳೆ.

ಲಿಂಗಸುಗೂರು ತಾಲೂಕಿನಲ್ಲಿ ಅಬಕಾರಿ ಸಚಿವರಿಂದ ಸರ್ಕಾರಿ ಭೂಮಿ ಅತಿಕ್ರಮಣ ಆರೋಪ : ದೂರು

Sep 17 2024, 12:48 AM IST
ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪೂರ ಅವರು ಸರ್ಕಾರಿ ಭೂಮಿ ಅತಿಕ್ರಮಣ ಮಾಡಿದ ಆರೋಪ ಕೇಳಿಬಂದಿದ್ದು, ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗಾಗಿ ರೈತರಿಂದ ಭೂಮಿ ಕಬಳಿಸಿದ್ದಾರೆ ಎಂದು ರೈತ ಸಂಘದ ಮುಖಂಡರು ದೂರು ನೀಡಿದ್ದಾರೆ.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 178
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved