• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ರಾಜ್ಯೋತ್ಸವಕ್ಕೂ ಮುನ್ನ ಸರ್ಕಾರಿ ಶಾಲೆಗಳಿಗೆ ಹಲವು ಸೌಲಭ್ಯ: ಅರವಿಂದ ರಾಘವನ್

Oct 29 2024, 12:46 AM IST
ಪಾಂಡವಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇಡೀ ಕಟ್ಟಡಕ್ಕೆ 1.50 ಲಕ್ಷ ರು. ವೆಚ್ಚದಲ್ಲಿ ಬಣ್ಣ ಮಾಡಿಸಲಾಗಿದೆ. 2 ಲಕ್ಷ ರು. ವೆಚ್ಚದಲ್ಲಿ ಚಿನಕುರಳಿ ಹೋಬಳಿ ಸಣಬದಕೊಪ್ಪಲು ಸರ್ಕಾರಿ ಪ್ರೌಢ ಶಾಲೆಗೆ ಸಂಪೂರ್ಣ ರೀಪೈಟಿಂಗ್ ಮತ್ತು ವಾಟರ್ ಪ್ರೂಪಿಂಗ್ ಮಾಡಿಸಲಾಗಿದೆ.

ನಾಯಕನಹಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ತರಾವರಿ ತಾಪತ್ರೆ

Oct 28 2024, 01:14 AM IST
ನಾಯಕನಹಟ್ಟಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹಿಡಿದ ವೈದ್ಯ ಸಿಬ್ಬಂದಿ ಕೊರತೆ ಗ್ರಹಣ ಇನ್ನೂ ಬಿಟ್ಟಿಲ್ಲ. ಬಡ ರೋಗಿಗಳಿಗೆ ವಿಟಮಿನ್ ಬಿ, ಪ್ಯಾರಸಿಟಮಾಲ್ ನಂತಹ ಸಾಮಾನ್ಯ ಮಾತ್ರೆಗಳೂ ಸಹ ಇಲ್ಲಿ ಸಿಗುತ್ತಿಲ್ಲ! ಹತ್ತಾರು ಕಿ.ಮೀ ದೂರದ ಹಳ್ಳಿಗಳಿಂದ ಆಸ್ಪತ್ರೆಯತ್ತ ಮುಖ ಮಾಡುವ ಬಡರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸಾ ಸೌಲಭ್ಯ ಸಿಗದೇ ಆಡಳಿತ ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ಸರ್ಕಾರಿ ನೌಕರರ ಸಂಘದ ಚುನಾವಣೆ: ಸಿದ್ಧತೆ ಪರಿಶೀಲನೆ

Oct 28 2024, 01:07 AM IST
ಭೂ- ಮಾಪನ ಮತ್ತು ಮುದ್ರಾಂಕ ಇಲಾಖೆಗೆ ನಿಗದಿಪಡಿಸಿದ್ದ 2 ಸ್ಥಾನಗಳಿಗೆ ಸಲ್ಲಿಸಿದ್ದ ನಾಮಪತ್ರಗಳು ತಿರಸ್ಕೃತ

ನ.೧೬ರಂದು ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆ

Oct 28 2024, 12:45 AM IST
ಕೃಷಿ ಇಲಾಖೆ ಸೇರಿದಂತೆ ೪೯ ವಿವಿಧ ಇಲಾಖೆಗಳಿಂದ ಒಟ್ಟು ೬೬ ಸ್ಥಾನಗಳಿಗೆ ನಿರ್ದೇಶಕರ ಆಯ್ಕೆಗಾಗಿ ಚುನಾವಣೆ ನಡೆಯಲಿದೆ. ಮಂಡ್ಯ ನಗರದ ಸರ್ಕಾರಿ ನೌಕರರ ಸಂಘದ ಜಿಲ್ಲಾ ಆವರಣದ ಕಚೇರಿಯಲ್ಲಿ ನಾಮಪತ್ರ ಪ್ರಕ್ರಿಯೆ ನಡೆಯಲಿದೆ. ನಾಮಪತ್ರ ಸಲ್ಲಿಸುವ ಕಾರ್ಯ ಅ.೨೮ ರಿಂದ ನ.೭ರ ವರೆಗೂ ಇರಲಿದೆ.

ಹೆಬ್ಬಾಳದಲ್ಲಿ ಸರ್ಕಾರಿ ಜಾಗ ಬೇಕು ಎಂದ ಮೆಟ್ರೋ : ಖಾಸಗಿ ಕಂಪನಿ ಬಳಿ ಕೇಳಿ ಅನ್ನುತ್ತಿದೆ ಸರ್ಕಾರ

Oct 27 2024, 02:45 AM IST
ಹೆಬ್ಬಾಳದಲ್ಲಿ ಕೆಐಎಡಿಬಿ ವಶದಲ್ಲಿರುವ ಜಾಗ ನೀಡುವಂತೆ ಮೆಟ್ರೋ ಕೇಳಿದೆ. ಆದರೆ ಈ ಜಾಗ ಪಡೆಯಲು ಖಾಸಗಿ ಕಂಪನಿಯನ್ನು ಕೇಳಿ ಎಂದು ಸರ್ಕಾರ ಹೇಳಿರುವುದು ರಿಯಲ್‌ ಎಸ್ಟೇಲ್‌ ದಂಧೆಯ ಶಂಕೆ ಸೃಷ್ಟಿಸಿದೆ.

ಸರ್ಕಾರಿ ಶಾಲೆಗಳಲ್ಲಿ ಶೇ.30 ಶಿಕ್ಷಕರ ಕೊರತೆ: ಬಿ.ಎನ್.ಬಚ್ಚೇಗೌಡ

Oct 27 2024, 02:34 AM IST
ತಾಲೂಕಿನಲ್ಲಿ ಶೇ.30ರಷ್ಟು ಶಿಕ್ಷಕರ ಕೊರತೆ ಇದೆ, ಸರ್ಕಾರ ಕೂಡಲೇ ಶಿಕ್ಷಕರ ನೇಮಕಕ್ಕೆ ಕ್ರಮ ವಹಿಸಬೇಕು ಹಾಗೂ ಶಾಸಕ ಶರತ್ ಬಚ್ಚೇಗೌಡ ಸದನದಲ್ಲಿ ಶಿಕ್ಷಕರ ನೇಮಕಾತಿ ಬಗ್ಗೆ ಧ್ವನಿ ಎತ್ತಬೇಕು ಎಂದು ಮಾಜಿ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಶಾಲಾ ಸಂಕೀರ್ಣ ಉದ್ಘಾಟಿಸಿ ಮಾತನಾಡಿದರು.

ಉಪ್ಪಿನಂಗಡಿ ಸರ್ಕಾರಿ ಕಾಲೇಜಲ್ಲಿ ರಾಷ್ಟ್ರಮಟ್ಟದ ಕ್ರಾಸ್‌ಕಂಟ್ರಿ ರೇಸ್

Oct 27 2024, 02:27 AM IST
ಇಂತಹ ಕಾರ‍್ಯಕ್ರಮಗಳ ಮೂಲಕ ನಮ್ಮ ಉಪ್ಪಿನಂಗಡಿ ದೇಶ ಮಟ್ಟದಲ್ಲಿ ಗುರುತಿಸಲ್ಪಡುತ್ತದೆ. ಸಾವಿರಾರು ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಲಿದ್ದು, ಅವರಿಗೆ ಆತಿಥ್ಯ ಮತ್ತು ಇನ್ನಿತರ ಸೌಲಭ್ಯಗಳನ್ನು ಒದಗಿಸುವರೇ ಊರಿನ ಎಲ್ಲರೂ ಒಗ್ಗೂಡಿ ಕ್ರೀಡಾಕೂಟವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಸಹಕಾರಿಗಳಾಗಬೇಕು ಎಂದು ಶಾಸಕ ಅಶೋಕ್‌ ರೈ ಹೇಳಿದರು.

ರಂಗೇರಿದ ಸರ್ಕಾರಿ ನೌಕರರ ಸಂಘದ ಚುನಾವಣೆ

Oct 27 2024, 02:27 AM IST
ಅಥಣಿ ತಾಲೂಕಿನ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಹಲವು ವರ್ಷಗಳಿಂದ ಅವಿರೋಧ ಆಯ್ಕೆಯಾಗುತ್ತಿದ್ದ ಶಿಕ್ಷಣ ಇಲಾಖೆಯಲ್ಲಿ ಈ ಬಾರಿ ಪೈಪೋಟಿ ಏರ್ಪಟ್ಟಿದೆ.

ಸರ್ಕಾರಿ ಯೋಜನೆ ಮನೆ ಬಾಗಿಲಿಗೆ ತಲುಪಿಸಲು ಕ್ರಮ: ಅಂಬಿಕಾ ಎಂ.ಹುಲಿನಾಯ್ಕರ್‌

Oct 27 2024, 02:05 AM IST
ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಜನರ ಎಲ್ಲಾ ಭಾಗದವರಿಗೂ ಒಂದು ಆರೋಗ್ಯ ಸೇವೆ ನೀಡುವ ಅವಕಾಶ ಕಲ್ಟಿಸಲಾಗಿದೆ ಎಂದು ಶ್ರೀದೇವಿ ಚಾರಿಟಬಲ್ ಟ್ರಸ್ಟಿ ಅಂಬಿಕಾ ಎಂ ಹುಲಿನಾಯ್ಕರ್‌ ತಿಳಿಸಿದರು. ತುಮಕೂರಿನಲ್ಲಿ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯಾದಗಿರಿ ವೈದ್ಯಕೀಯ ಕಾಲೇಜಿನಲ್ಲಿ ಸರ್ಕಾರಿ ನರ್ಸಿಂಗ್‌ ಕೋರ್ಸ್‌ ಆರಂಭ

Oct 27 2024, 02:04 AM IST
Government Nursing Course started in Yadagiri Medical College
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 197
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved