• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಬಾಗಿಲಿಗೆ ಬರಲಿದೆ ಸರ್ಕಾರಿ ಸೇವೆಗಳು: ಶಾಸಕ ದರ್ಶನ್ ಪುಟ್ಟಣ್ಣಯ್ಯ

Aug 27 2024, 01:31 AM IST
ಬನ್ನಂಗಾಡಿ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು 1677 ಮನೆಗಳಿವೆ. ಕೇವಲ 800 ಮನೆಯವರು ಮಾತ್ರ ಇ-ಸ್ವತ್ತು ಪಡೆದುಕೊಂಡಿದ್ದಾರೆ. ಉಳಿಕೆ 877 ಮನೆಗಳ ಪೈಕಿ 67 ಮನೆಯವರು ಜನಸ್ಪಂದನಾ ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಉಳಿದವರು ಯಾಕೆ ಅರ್ಜಿ ಸಲ್ಲಿಸುತ್ತಿಲ್ಲ ಎಂಬುದೇ ತಿಳಿಯುತ್ತಿಲ್ಲ.

ಮಳೆ ಹಾನಿಗೆ ಒಳಗಾದ ಸರ್ಕಾರಿ ಶಾಲೆಗೆ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ

Aug 26 2024, 01:36 AM IST
ಮಳೆಯ ಹಾನಿಗೆ ೪ ಕೊಠಡಿಗಳು ಒಳಗಾಗಿದ್ದು, ಸಾಮಗ್ರಿಗಳು, ಪರಿಕರಗಳು ನೀರು ಪಲಾಗಿವೆ.

ಸರ್ಕಾರಿ ನೌಕರರ ವಿವಿಧೋದ್ದೇಶ ಸೊಸೈಟಿ ಬೆಳ್ತಂಗಡಿ ಘಟಕ ಮಹಾಸಭೆ

Aug 26 2024, 01:31 AM IST
ಸಭೆಯಲ್ಲಿ ಸದಸ್ಯರಿಗೆ ಶೇ.20 ಡಿವಿಡೆಂಟ್ ಘೋಷಣೆ ಮಾಡಲಾಯಿತು.

ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಕಟ್ಟಡ ನಿರ್ಮಾಣ

Aug 25 2024, 02:07 AM IST
ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಕಟ್ಟಡ ನಿರ್ಮಾಣ ಮಾಡಿಕೊಡುತ್ತೇನೆ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಭರವಸೆ ನೀಡಿದರು.

ರಾಜಸ್ಥಾನ: ಸರ್ಕಾರಿ ನೌಕರರು ಇನ್ನು ಆರೆಸ್ಸೆಸ್‌ ಸೇರಬಹುದು-ನಿಷೇಧವನ್ನ ತೆಗೆದುಹಾಕಿ ಘೋಷಣೆ

Aug 25 2024, 01:54 AM IST
ಕೇಂದ್ರ ಸರ್ಕಾರವು ತನ್ನ ನೌಕರರಿಗೆ ಆರೆಸ್ಸೆಸ್‌ ಸಂಬಂಧಿತ ಚಟುವಟಿಕೆಗಳ ಮೇಲೆ ಹೇರಿದ್ದ ನಿರ್ಬಂಧ ವಾಪಸು ಪಡೆದ ಬೆನ್ನಲ್ಲೇ, ರಾಜಸ್ಥಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಮೇಲೆ ಇದ್ದ ಇದೇ ತೆರನಾದ ನಿರ್ಬಂಧವನ್ನು ಬಿಜೆಪಿ ಸರ್ಕಾರ ತೆಗೆದು ಹಾಕಿದೆ.

ಸರ್ಕಾರಿ ಜಾಗ ಅತಿಕ್ರಮದ ಆರೋಪದ ಮೇಲೆ ನಟ ನಾಗಾರ್ಜುನಗೆ ಸೇರಿದ ಕನ್ವೆನ್ಷನ್ ಸೆಂಟರ್‌ ನೆಲಸಮ

Aug 25 2024, 01:52 AM IST
ಸರ್ಕಾರಿ ಜಾಗ ಅತಿಕ್ರಮದ ಆರೋಪದ ಮೇಲೆ ನಟ ನಾಗಾರ್ಜುನಗೆ ಸೇರಿದ ಕನ್ವೆನ್ಷನ್‌ ಸೆಂಟರ್‌ ಅನ್ನು ಅಧಿಕಾರಿಗಳು ಶನಿವಾರ ಧ್ವಂಸಗೊಳಿಸಿದ್ದಾರೆ.

ಸರ್ಕಾರಿ ಶಾಲೆಗಳ ಬಗ್ಗೆ ಅಸಡ್ಡೆ ಬೇಡ

Aug 25 2024, 01:49 AM IST
ಬೇಲೂರು ತಾಲೂಕಿನ ಗೆಂಡೇಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಜಿಲ್ಲಾ ಕುರುಬ ಸಂಘದ ನಿರ್ದೇಶಕ ಬಿ ಎಂ ಸಂತೋ ಷ್ಅವರ ಹುಟ್ಟುಹಬ್ಬದ ಅಂಗವಾಗಿ ಗೆಳೆಯರ ಬಳಗ ವತಿಯಿಂದ ವಿದ್ಯಾರ್ಥಿಗಳಿಗೆ ಟ್ರ್ಯಾಕ್‌ ಸೂಟ್ ವಿತರಿಸಲಾಯಿತು. ಸರ್ಕಾರಿ ಶಾಲೆಗಳೆಂದರೆ ಅಸಡ್ಡೆ ತೋರುವ ದಿನಮಾನದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದಂತಹ ವಿದ್ಯಾರ್ಥಿಗಳು ಐಪಿಎಸ್, ಐಎಎಸ್ ಅಧಿಕಾರಿಗಳಾಗಿದ್ದಾರೆ. ನಾಗರಿಕರು ಸರ್ಕಾರಿ ಶಾಲೆಗಳೆಂದು ಕೀಳಾಗಿ ಕಾಣಬಾರದು ಎಂದರು.

ಸರ್ಕಾರಿ ಶಾಲೆ ಉಳಿಸಲು ಪ್ರತಿಯೊಬ್ಬರೂ ಕೈಜೋಡಿಸಿ

Aug 25 2024, 01:49 AM IST
ಎಲ್ಲರೂ ಜವಾಬ್ದಾರಿ ತೆಗೆದುಕೊಂಡರೆ ಸರ್ಕಾರಿ ಶಾಲೆಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ಪತ್ರಕರ್ತ ಗುರುಪ್ರಸಾದ್ ತಿಳಿಸಿದರು.

ಸರ್ಕಾರಿ ಶಾಲೆ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು: ಸುನೀಲ್ ಕುಮಾರ್

Aug 25 2024, 01:49 AM IST
ನರಸಿಂಹರಾಜಪುರ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸಬೇಕೆಂದು ಕಡಹಿನಬೈಲು ಗ್ರಾಪಂ ಉಪಾಧ್ಯಕ್ಷ ಸುನೀಲ್‌ಕುಮಾರ್ ಕರೆ ನೀಡಿದರು.

ಮುಳ್ಳೂರು ಸರ್ಕಾರಿ ಶಾಲೆಯಲ್ಲಿ ವಿಭಿನ್ನ ಬಾಹ್ಯಾಕಾಶ ದಿನಾಚರಣೆ

Aug 25 2024, 01:47 AM IST
ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನ ಆಚರಿಸಲಾಯಿತು. ದಿನದ ಅಂಗವಾಗಿ ಶಾಲೆಯ ಕೊಠಡಿಯನ್ನು ಕೃತಕವಾಗಿ ಬಾಹ್ಯಾಕಾಶಯಾನದ ಅಂತರಿಕ್ಷ ಮಾದರಿಯಲ್ಲಿ ನಿರ್ಮಿಸಲಾಗಿತ್ತು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 178
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved