• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳೇಬೀಡು ಸರ್ಕಾರಿ ಕೆಪಿಎಸ್ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Sep 08 2025, 01:00 AM IST
ಹಳೇಬೀಡು ಹೋಬಳಿಯ ಸಾಣೆನಹಳ್ಳಿಯ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದಂತಹ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದಲ್ಲಿ- ವಿನಯ್ ೧೦೦,೨೦೦ ಮೀಟರ್ ಓಟ, ಉದ್ದ ಜಿಗಿತ ಪ್ರಥಮ, ಹಂಸರಾಜ್ ೩೦೦೦ ಮೀಟರ್ ಪ್ರಥಮ, ೮೦೦ ಮೀಟರ್ ತೃತಿಯ. ಜೀವನ್ ೧೦೦,೨೦೦ ಮೀಟರ್ ದ್ವಿತೀಯ, ದರ್ಶನ್ ೧೫೦೦ ಮೀಟರ್ ಪ್ರಥಮ, ಯಶವಂತ್ ೮೦೦,೩೦೦೦ ಮೀಟರ್ ದ್ವೀತಿಯ, ಗೋಕುಲ್ ೪೦೦ ಮೀಟರ್ ದ್ವಿತೀಯ, ಉದ್ದ ಜಿಗಿತ ದ್ವಿತೀಯ, ನಂದನ್ ಹ್ಯಾಮರ್ ಥ್ರೋ ಪ್ರಥಮ, ಗುಂಡು ಎಸೆತ ತೃತಿಯ, ಬಾಲಕರ ೪೦೦ ರಿಲೇ ಮೀಟರ್‌, ವಾಲಿಬಾಲ್, ಖೋ ಖೋ ಪ್ರಥಮ, ಥ್ರೋಬಾಲ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಓಸಾಟ್ ಸಂಸ್ಥೆಯಿಂದ ಕಾಮಸಮುದ್ರ ಸರ್ಕಾರಿ ಶಾಲೆಗೆ 2.17 ಕೋಟಿ ಮಂಜೂರು

Sep 08 2025, 01:00 AM IST
ಓಸಾಟ್ ಸಂಸ್ಥೆಯ ಉದ್ದೇಶ ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಸುರಕ್ಷಿತ ಹಾಗೂ ಸ್ವಚ್ಛವಾದ ಕಲಿಕಾ ವಾತಾವರಣ ಒದಗಿಸುವುದು. ಶಿಕ್ಷಣದಲ್ಲಿ ನಗರ- ಗ್ರಾಮ ಅಂತರವನ್ನು ಕಡಿಮೆ ಮಾಡುವುದು. ಇದಕ್ಕಾಗಿ ತರಗತಿಯ ಕೊಠಡಿಗಳು, ಶೌಚಾಲಯಗಳು ಮತ್ತು ಅಡುಗೆ ಮನೆಯನ್ನು ನಿರ್ಮಿಸಲಾಗುತ್ತದೆ.

ಸರ್ಕಾರಿ ಯೋಜನೆ ತಲುಪಲು ‘ಅರಿವು’ ಕಾರ್ಯಕ್ರಮ ಸಹಕಾರಿ: ಯಶ್ಪಾಲ್‌ ಸುವರ್ಣ

Sep 07 2025, 01:01 AM IST
ರಜತಾದ್ರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಜಂಟಿ ಸಹಯೋಗದಲ್ಲಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.

ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಒತ್ತು, ಡಿಜಿಟಲ್ ಲೈಬ್ರರಿ ಆರಂಭ: ಶಾಸಕ ಪಿ.ಎಂ.ನರೇಂದರಸ್ವಾಮಿ

Sep 07 2025, 01:00 AM IST
ವಿದ್ಯಾರ್ಥಿಗಳ ಬದುಕನ್ನು ಹಸನು ಮಾಡುವ ಮೂಲಕ ದೇಶದ ಭವಿಷ್ಯ ನಾಯಕರನ್ನು ಸೃಷ್ಟಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ.

ಸರ್ಕಾರಿ ಉದ್ಯೋಗಕ್ಕೆ ಅರ್ಜಿ ವೇಳೆ ಹಿಂದಿನ ನೌಕರಿ ಬಹಿರಂಗ ಕಡ್ಡಾಯ

Sep 06 2025, 09:26 AM IST

ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದ ವೇಳೆ ಈ ಹಿಂದೆ ಸರ್ಕಾರಿ, ಅರೆ-ಸರ್ಕಾರಿ ಮತ್ತು ಖಾಸಗಿ ಸಂಸ್ಥೆಯ ಯಾವುದೇ ಉದ್ಯೋಗದಿಂದ ವಜಾಗೊಂಡಿದ್ದರೆ, ಆ ಬಗ್ಗೆ ಮಾಹಿತಿ ಬಹಿರಂಗಪಡಿಸುವುದು ಕಡ್ಡಾಯ.

ಸರ್ಕಾರಿ ಶಿಕ್ಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಿ

Sep 06 2025, 02:00 AM IST
ಎಲ್ಲ ಸರ್ಕಾರಿ ಶಿಕ್ಷಕರು ಮತ್ತು ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸುವ ಹಾಗಾದರೇ ಸರ್ಕಾರಿ ಶಾಲೆಗಳು ಅಭಿವೃದ್ಧಿ ಆಗುತ್ತವೆ ಮತ್ತು ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯುತ್ತದೆ ಎಂದು ಸಿದ್ದಲಿಂಗ ಶಿವಾಚಾರ್ಯ ವೇದ ಆಗಮ ಸಂಸ್ಕೃತ ಪಾಠಶಾಲೆಯ ಪ್ರಾಚಾರ್ಯ ಶ್ರೀಶೈಲ ಶಾಸ್ತ್ರೀಗಳು ನುಡಿದರು.

ಸರ್ಕಾರಿ ಯೋಜನೆ ತಲುಪಲು ‘ಅರಿವು’ ಕಾರ್ಯಕ್ರಮ ಸಹಕಾರಿ: ಯಶ್ಪಾಲ್‌ ಸುವರ್ಣ

Sep 06 2025, 01:01 AM IST
ಮಣಿಪಾಲದ ರಜತಾದ್ರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಜಂಟಿ ಸಹಯೋಗದಲ್ಲಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮ ಸಂಪನ್ನಗೊಂಡಿತು.

ಇಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಪದಗ್ರಹಣ

Sep 06 2025, 01:01 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ, ಜಿಲ್ಲಾ ಶಾಖೆ, ವಿವಿಧ ಇಲಾಖೆಗಳ ವೃಂದ ಸಂಘಗಳು ಮತ್ತು ನೌಕರರ ಸಂಘಟನೆಗಳ ಸಹಯೋಗದಿಂದ ನೂತನ ಜಿಲ್ಲಾಧ್ಯಕ್ಷರ ಹಾಗೂ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ನೌಕರರ ಜನಸ್ನೇಹಿ ಕಾರ್ಯಾಗಾರವನ್ನು ಸೆ. 6ರಂದು ಬೆಳಗ್ಗೆ 11ಕ್ಕೆ ನಗರದ ಭಾರತ ರತ್ನ ಪಂ. ಭೀಮಸೇನ ಜೋಶಿ ರಂಗಮಂದಿರದಲ್ಲಿ ಆಯೋಜನೆ ಮಾಡಲಾಗಿದೆ.

ಸರ್ಕಾರಿ ಶಾಲೆಗಳ ಶಿಕ್ಷಣ ಬಗ್ಗೆ ನಂಬಿಕೆ ಬರಬೇಕು

Sep 06 2025, 01:00 AM IST
ಕರ್ತವ್ಯದಲ್ಲಿ ಶಿಸ್ತು ಪಾಲನೆ ಮತ್ತು ಪ್ರತಿಭೆಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕ ವೃತ್ತಿಯಿಂದ ದೇಶದ ಅತ್ಯುನ್ನತ ಸ್ಥಾನವಾದ ರಾಷ್ಟ್ರಪತಿಯ ಹುದ್ದೆಯನ್ನು ಅಲಂಕರಿಸಲು ಸಾಧ್ಯವಾಯಿತು. ಅಂತಹವರ ಆದರ್ಶಗಳು ಮತ್ತು ವಿಚಾರಧಾರೆಗಳನ್ನು ನಾವು ಅಳವಡಿಸಿಕೊಂಡು ಪ್ರೇರೇಪಣೆ ಆಗುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು

ವಿಜ್ಞಾನ, ಗಣಿತ ಪ್ರಯೋಗಾಲಯ ನಿರ್ಮಿಸಿದ ಸರ್ಕಾರಿ ಶಾಲೆ ಶಿಕ್ಷಕ

Sep 05 2025, 01:00 AM IST
ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದ ಸರಕಾರಿ ಮಾದರಿಯ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ವಿಜ್ಞಾನ ಶಿಕ್ಷಕ ಅಶೋಕ ಉಂಡಿ ಒಬ್ಬ ಮಾದರಿ ಶಿಕ್ಷಕರಾಗಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 196
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved