• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾರದ ಸರ್ಕಾರಿ ಬಸ್ಸುಗಳು, ಪ್ರಯಾಣಿಕರ ನರಕಯಾತನೆ!

Oct 17 2024, 12:59 AM IST
ಡಿಪೋಗಳಲ್ಲಿರುವ ಬಸ್ಸುಗಳನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದರಿಂದ ನಿಗದಿತ ಸ್ಥಳ ತಲುಪುವ ಮಾರ್ಗ ಮಧ್ಯದಲ್ಲಿಯೇ ಕೆಟ್ಟು ನಿಲ್ಲುತ್ತಿವೆ. ಇದರಿಂದ ಪ್ರಯಾಣಿಕರು ಮತ್ತೊಂದು ಬಸ್ ಹಿಡಿದು ಪ್ರಯಾಣ ಮಾಡುವಷ್ಟರಲ್ಲಿ ನರಕಯಾತನೆ ಅನುಭವಿಸಬೇಕಾಗುತ್ತದೆ.

ಕೆ.ಆರ್.ಪೇಟೆ ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಮೂವರು ನಾಮಪತ್ರ ಸಲ್ಲಿಕೆ

Oct 17 2024, 12:11 AM IST
ಕೆ.ಆರ್.ಪೇಟೆ ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂರು ಸ್ಥಾನಗಳಿಗೆ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಒಮ್ಮತದ ಅಭ್ಯರ್ಥಿಗಳಾಗಿ ತಾಲೂಕು ಯೋಜನಾಧಿಕಾರಿ ಶ್ರೀನಿವಾಸ್, ಆನೆಗೊಳ ಗ್ರಾಪಂ ಪಿಡಿಒ ರವಿಕುಮಾರ್ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ದ್ವಿತೀಯ ದರ್ಜೆ ಸಹಾಯಕ ರವಿಪ್ರಸನ್ನ ನಾಮಪತ್ರ ಸಲ್ಲಿಸಿದ್ದಾರೆ.

ಸರ್ಕಾರಿ ಆಸ್ತಿಗಳಿಗೆ ಇ-ಸ್ವತ್ತು ಇದೆಯಾ ಲೋಕಾಯುಕ್ತರಿಗೆ ದೂರುದಾರರ ಪ್ರಶ್ನೆ?

Oct 17 2024, 12:09 AM IST
ಕೊಳ್ಳೇಗಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ದೂರುಗಳ ಕುರಿತು ಚರ್ಚಿಸಿದರು. ವೃತ್ತ ನಿರೀಕ್ಷಕ ಶಶಿಕುಮಾರ್, ಸಾಮಾಜಿಕ ಕಾರ್ಯಕರ್ತ ದಶರಥ್ ಇದ್ದಾರೆ.

ಸರ್ಕಾರಿ ನೌಕರರ ಸಂಘದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

Oct 17 2024, 12:08 AM IST
ಸರ್ಕಾರಿ ನೌಕರರ ಚುನಾವಣೆ ಹಿನ್ನೆಲೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಂಬಲಿತ ಅಭ್ಯರ್ಥಿಗಳಾದ ನವೀನ್, ಕೃಷ್ಣಪ್ಪ, ಶಶಿಧರ್, ಶಿವಪ್ರಸಾದ ನಾಯಕ್ ನಾಮಪತ್ರ ಸಲ್ಲಿಸಿದರು. ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದಮೂರ್ತಿ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ್, ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ದ್ಯಾವೇಗೌಡ ಹಾಗೂ ಶಿಕ್ಷಕರ ಸಂಘದ ನಿರ್ದೇಶಕರು ಸೇರಿದಂತೆ ಸುಮಾರು 200 ಜನ ಶಿಕ್ಷಕರೊಂದಿಗೆ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣದಲ್ಲಿ ಇರುವ ಚುನಾವಣಾ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ: 40 ವರ್ಷಗಳ ಬಳಿಕ ಸ್ನೇಹಿತರ ಸಮ್ಮಿಲನ

Oct 17 2024, 12:06 AM IST
ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಇಲ್ಲಿನ ಮಾದರಿ ಪ್ರಾಥಮಿಕ ಶಾಲೆ ಹಾಗೂ ಭಾರತಿ ವಿದ್ಯಾಸಂಸ್ಥೆಯ ಪ್ರೌಢ ಮತ್ತು ಪ.ಪೂ.ಕಾಲೇಜು ವಿಭಾಗದಲ್ಲಿ 1983 ರಿಂದ 1995 ರ ಸಾಲಿನ ಹಳೆಯ ವಿದ್ಯಾರ್ಥಿಗಳು ಸಹಪಾಠಿ ಸ್ನೇಹಿತರ ಬಳಗ ವತಿಯಿಂದ ಪಾಠ ಮಾಡಿದ ಗುರುಗಳಿಗೆ ಮತ್ತು ಸಾಧಕರಿಗಾ ಗುರುವಂದನಾ ಕಾರ್ಯಕ್ರಮ ನಡೆಯಿತು.

ನಾಳೆ ಸರ್ಕಾರಿ ವಾಲ್ಮೀಕಿ ಜಯಂತಿ ಬಹಿಷ್ಕಾರ: ಸಮುದಾಯದಿಂದ ಆಚರಣೆ

Oct 16 2024, 12:39 AM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾಯಕರ ವಿದ್ಯಾಭಿವೃದ್ಧಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸ ನಾಯಕ ಮಾತನಾಡಿದರು.

ಸರ್ಕಾರಿ ನೌಕರಿ ಆಮಿಷ: ಆರು ಜನರ ಬಂಧನ

Oct 16 2024, 12:35 AM IST
ಜಿಲ್ಲೆಯ ಮುಂಡರಗಿ ಪಟ್ಟಣದ ಸುಮಾರು 39 ವಿದ್ಯಾವಂತ ಯುವಕರಿಗೆ ಕೋರ್ಟ್ ಹಾಗೂ ಸರ್ಕಾರಿ ಕಚೇರಿಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿರುವ ಈ ಖತರ್ನಾಕ್ ಗ್ಯಾಂಗ್ ಕೋಟಿ ಕೋಟಿಗಟ್ಟಲೇ ಮೋಸ ಮಾಡಿದೆ.

ಬೆಂಗಳೂರಿನ ಎಚ್‌ಎಎಲ್‌ ಈಗ ‘ಮಹಾರತ್ನ’ - ಕೇಂದ್ರ ಸರ್ಕಾರದಿಂದ ಘೋಷಣೆ : ಮನ್ನಣೆಗೆ ಭಾಜನವಾದ ದೇಶದ 14ನೇ ಸರ್ಕಾರಿ ಕಂಪನಿ

Oct 14 2024, 08:43 AM IST

ಮೈಸೂರಿನ ಅರಸ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು 80 ವರ್ಷಗಳ ಹಿಂದೆ ಸ್ಥಾಪಿಸಿದ್ದ, ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ದೇಶದ ಹೆಮ್ಮೆಯ ಹಿಂದುಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (ಎಚ್‌ಎಎಲ್‌)ಗೆ ಇದೀಗ ‘ಮಹಾರತ್ನ’ ಸ್ಥಾನಮಾನ ನೀಡಲಾಗಿದೆ.

ಸರ್ಕಾರಿ ನೌಕರರಿಗೆ ಲಿಂಗರಾಜ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ

Oct 13 2024, 01:07 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಶಿರಸಂಗಿ ಲಿಂಗರಾಜ ಮಹಾರಾಜರ ತ್ಯಾಗ, ಶೈಕ್ಷಣಿಕ ಪ್ರೇಮ ಎಲ್ಲರಿಗೂ ದಾರಿದೀಪ ಎಂದು ಕವಲಗಿಯ ಅಭಿನವ ಶ್ರೀ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ಹೇಳಿದರು. ನಗರದಲ್ಲಿನ ಮನಿಯಾರ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಲಿಂಗರಾಜ ಸಂಸ್ಥೆ, ವಿಜಯಪುರ ಜಿಲ್ಲಾ ಆದರ್ಶ ಶಿಕ್ಷಕರ ವೇದಿಕೆ ಹಾಗೂ ಬಸವನಬಾಗೇವಾಡಿ ಸಹಯೋಗದಲ್ಲಿ ಸರ್ಕಾರಿ ನೌಕರರಿಗಾಗಿ ಆಯೋಜಿಸಲಾಗಿದ್ದ ಶಿರಸಂಗಿ ಲಿಂಗರಾಜ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆ ವೇಳೆ ಆಶೀವರ್ಚನ ನೀಡಿದರು.

ನೆಲ್ಯಾಡಿ ಸರ್ಕಾರಿ ಶಾಲೆ ಬಗ್ಗೆ ಅಪಪ್ರಚಾರ ಮಾಡಿ ಕಳಂಕ ತರುವ ಯತ್ನ: ಎಸ್‌ಡಿಎಂಸಿ ಆರೋಪ

Oct 13 2024, 01:00 AM IST
ಇದೀಗ ನಮ್ಮ ಶಾಲೆಯ ಶಿಕ್ಷಕರೊಬ್ಬರ ಮೇಲೆ ಯಾವುದೋ ವ್ಯಕ್ತಿಯೊಬ್ಬ ಹೇಳಿದ ಮಾತುಗಳನ್ನು ಕೇಳಿಸಿಕೊಂಡು ಶಾಲೆಯ ಘನತೆಗೆ ಕುಂದುಂಟು ಮಾಡುವ ಕೆಲಸ ಮಾಡಲಾಗಿದೆ ಎಂದು ಆರೋಪಿಸಿದರು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 197
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved