ಬುಧವಾರ ನಿಧನರಾದ ಟಾಟಾ ಸಮೂಹ ಸಾಮ್ರಾಜ್ಯದ ವಿಶ್ರಾಂತ ಮುಖ್ಯಸ್ಥ ಹಾಗೂ ಶ್ರೇಷ್ಠ ಸಮಾಜಸೇವಕ ರತನ್ ಟಾಟಾ ಅವರ ಅಂತ್ಯಕ್ರಿಯೆ ಸಹಸ್ರಾರು ಶೋಕತಪ್ತ ಗಣ್ಯರು ಹಾಗೂ ಅಭಿಮಾನಿಗಳ ನಡುವೆ ಮುಂಬೈನ ವರ್ಲಿಯಲ್ಲಿರುವ ಪಾರ್ಸಿ ಚಿತಾಗಾರದಲ್ಲಿ ನೆರವೇರಿತು
ಮೂಲ ಗಣಿತ ಕಲಿಕೆಗೆ ‘ಚಿಲಿ-ಪಿಲಿ’ ಕಾರ್ಯಕ್ರಮ, ಮಕ್ಕಳಿಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ‘ಮರು ಸಿಂಚನ’, ‘ಗಣಿತ-ಗಣಕ’ ವಿಶೇಷ ತರಗತಿ. ಈ ಮೂರೂ ಕಾರ್ಯಕ್ರಮಗಳ ಜಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಜೆ-ಪಾಲ್ ಸೌತ್ ಏಷ್ಯಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ದಿವಂಗತ ರತನ್ಜಿ ಟಾಟಾ ಅವರ ಅಂತಿಮ ಸಂಸ್ಕಾರವನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಘೋಷಿಸಿದ್ದಾರೆ. ಆದರೆ ಅಂತಿಮ ಸಂಸ್ಕಾರದ ದಿನಾಂಕದ ಮಾಹಿತಿ ತಕ್ಷಣಕ್ಕೆ ಲಭ್ಯವಾಗಿಲ್ಲ.
ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು ಎನ್ನುವುದ ದಶಕಗಳ ಬೇಡಿಕೆ. ಆದರೆ ಇದಕ್ಕೆ ಕೌಶಲ್ಯ ಎನ್ನುವ ಮಾನದಂಡ ಅಡ್ಡಿಯಾಗಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸರ್ಕಾರ ಕೌಶಲ್ಯಾಭಿವೃದ್ಧಿ ಕೋರ್ಸ್ಗಳನ್ನು ಪರಿಚಯಿಸಬೇಕಿದೆ.