• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾಖಲಾತಿ ಹೆಚ್ಚಿಸದಿದ್ದರೆ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ

Aug 03 2024, 12:38 AM IST
ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಗಳನ್ನು ಹೆಚ್ಚಿಸದೇ ಹೋದಲ್ಲಿ, ಮುಂದಿನ ದಿನಗಳಲ್ಲಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿ ಶಿಕ್ಷಕರ ನೇಮಕಾತಿ ನಿಲ್ಲಿಸುವ ಸಾಧ್ಯತೆಯೂ ಹೆಚ್ಚಿದೆ ಎಂದು ಶಿಕ್ಷಣ ಇಲಾಖೆ ಜಿಲ್ಲಾ ನಿರ್ದೇಶಕ ಎಚ್.ಕೆ. ಪಾಂಡು ಸಲಹೆ ನೀಡಿದರು. ಹೊಳೆನರಸೀಪುರ ಪಟ್ಟಣದ ಶಿಕ್ಷಕರ ಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾ. ಘಟಕ ಆಯೋಜನೆ ಮಾಡಿದ್ದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜ್ಯದ 4 398 ಸರ್ಕಾರಿ ಶಾಲೆಗಳಿಗೆ ಮುಚ್ಚುವ ಆತಂಕ! ಮಕ್ಕಳ ದಾಖಲಾತಿಯಲ್ಲಿ ಕುಸಿತ

Aug 03 2024, 12:32 AM IST
ರಾಜ್ಯಾದ್ಯಂತ ಸರ್ಕಾರಿ ಶಾಲೆಗೆ ಮಕ್ಕಳ ದಾಖಲಾತಿಯಲ್ಲಿ ಕುಸಿತ ಕಂಡಿರುವುದು.

ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Aug 02 2024, 12:55 AM IST
Independence Day Celebration at Government Science College Grounds

ನಾರಶೆಟ್ಟಿಹಳ್ಳಿಯಲ್ಲಿ ಸ್ಥಗಿತಗೊಂಡಿದ್ದ ಸರ್ಕಾರಿ ಶಾಲೆ ಪುನರಾರಂಭ

Aug 02 2024, 12:51 AM IST
ನಾರಶೆಟ್ಟಿಹಳ್ಳಿ ಗ್ರಾಮದಲ್ಲಿ ಕಳೆದ 7 ವರ್ಷಗಳಿಂದ ಮಕ್ಕಳ ದಾಖಲಾತಿಗಳಿಲ್ಲದೆ ಸ್ಥಗಿತಗೊಂಡಿದ್ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಪುನರ್‌ ಉದ್ಘಾಟಿಸಲಾಯಿತು.

ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ ವಿತರಿಸಿದ ಶಿಕ್ಷಕ ಉಪ್ಪಾರ

Aug 02 2024, 12:46 AM IST
ತಾಲೂಕಿನ ಮಂಗಳೂರು ಗ್ರಾಮದ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಿಕ್ಷಕ ಹನುಮಂತಪ್ಪ ಉಪ್ಪಾರ ತಮ್ಮ ಸ್ವಂತ ಖರ್ಚಿನಲ್ಲಿ ಬ್ಯಾಗ್ ಹಾಗೂ ಸಮವಸ್ತ್ರ ವಿತರಿಸಿದರು.

ಸರ್ಕಾರಿ ಶಾಲೆ ಮಕ್ಕಳಿಗೂ ನೀಟ್‌, ಸಿಇಟಿ ತರಬೇತಿ

Aug 01 2024, 12:27 AM IST
ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ನೀಟ್‌, ಸಿಇಟಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ಪ್ರಸಕ್ತ ವರ್ಷದಲ್ಲಿ 25 ಸಾವಿರ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಉಚಿತ ತರಬೇತಿ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸರ್ಕಾರಿ ಉದ್ಯೋಗದಲ್ಲಿ ಯಾರಿಗೂ ನೇರ ನೇಮಕಾತಿ ಸಾಧ್ಯವಿಲ್ಲ: ಯು.ಟಿ.ಖಾದರ್

Aug 01 2024, 12:21 AM IST
ಪ್ರತಿಭಟನಾಕಾರರ ಬೇಡಿಕೆ ಬಗ್ಗೆ ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌ ಸಹಾನುಭೂತಿ ವ್ಯಕ್ತಪಡಿಸಿದರು. ಈಡೇರಿಕೆಗೆ ಸರ್ಕಾರದ ಮಟ್ಟದಲ್ಲಿ ತಾಂತ್ರಿಕ ಸಮಸ್ಯೆ ವಿವರಿಸಿದರು.

ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು: ಆಶಾ ಕಾರ್ಯಕರ್ತೆಯರು

Aug 01 2024, 12:18 AM IST
ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಅಲ್ಲಿಯವರೆಗೆ ಅವರನ್ನು ಕಾರ್ಮಿಕರು ಎಂದು ಪರಿಗಣಿಸಿ ಎಲ್ಲಾ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಬೇಕು ಎಂಬ ಗೊತ್ತುವಳಿಯನ್ನು ಚಾಮರಾಜನಗರದ ವಾಲ್ಮೀಕಿ ಭವನದದಲ್ಲಿ ನಡೆದ ಆಶಾ ಕಾರ್ಯಕರ್ತೆಯರ ಪ್ರಥಮ ಜಿಲ್ಲಾ ಸಮ್ಮೇಳನದಲ್ಲಿ ಈ ಗೊತ್ತುವಳಿಯನ್ನು ಮಂಡಿಸಲಾಯಿತು.

ದಲಿತ ಯುವಕನಿಗೆ ಸರ್ಕಾರಿ ಉದ್ಯೋಗ ನೀಡಿ

Aug 01 2024, 12:16 AM IST
ಕನಕಪುರ: ನಗರದ ಮಳಗಾಳು ವಾರ್ಡ್‌ನಲ್ಲಿ ಕಳೆದ ಹತ್ತು ದಿನಗಳ ಹಿಂದೆ ದಲಿತ ಯುವಕನ ಮೇಲೆ ನಡೆದ ಹಲ್ಲೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮಾಜಿ ಶಾಸಕ ಕೆ.ಅನ್ನದಾನಿ, ಗಾಯಾಳು ಲಕ್ಷ್ಮಣ್ ಹಾಗೂ ಸಂತ್ರಸ್ತ ಅನೀಶ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.

ಉಡುಪಿ: ಸರ್ಕಾರಿ ಮೆಡಿಕಲ್, ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ಕರವೇ ಆಗ್ರಹ

Jul 31 2024, 01:11 AM IST
ಈ ಎರಡೂ ಕಾಲೇಜುಗಳ ಸ್ಥಾಪನೆಗೆ ಈಗಾಗಲೇ 2020 ಮತ್ತು 2022ರಲ್ಲಿ ಅಂದಿನ ಸರ್ಕಾರಕ್ಕೆ ರಕ್ಷಣಾ ವೇದಿಕೆ ಮನವಿ ಮಾಡಿತ್ತು, ಆದರೆ ಈ ಬಗ್ಗೆ ಯಾವುದೇ ಕ್ರಮ ಆಗದ ಕಾರಣ ಮತ್ತೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವೇದಿಕ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 178
  • next >

More Trending News

Top Stories
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved