• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ

Jul 01 2025, 12:47 AM IST
ಫೌಂಡೇಶನ್ ಸಂಸ್ಥಾಪಕ ಮಹಾಲಿಂಗೇಗೌಡರ ನೇತೃತ್ವದಲ್ಲಿ 15 ವರ್ಷಗಳಿಂದ ಸಮಾಜಮುಖಿ ಸೇವೆಯನ್ನು ಮಾಡುತ್ತಾ ಬಂದಿದೆ. ಅದರಂತೆ ಇಂದು ಬಸರಾಳು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಗಳನ್ನುವಿತರಿಸಲಾಗುತ್ತಿದೆ.

ಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ: ಯಕ್ಷಗಾನ ತರಬೇತಿಗೆ ಚಾಲನೆ

Jul 01 2025, 12:47 AM IST
ಪಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಪಳ್ಳಿ- ನಿಂಜೂರು ಘಟಕದ ಸಹಯೋಗದಲ್ಲಿ 2025-26ನೇ ಸಾಲಿನ ಉಚಿತ ಯಕ್ಷಗಾನ ತರಬೇತಿಯನ್ನು ಘಟಕ ಗೌರವಾಧ್ಯಕ್ಷ ಭರತ್ ಹೆಗ್ಡೆ ಪಳ್ಳಿ ಉದ್ಘಾಟಿಸಿದರು.

ಜನರ ಜೀವನ ಮಟ್ಟ ಅರಿಯಲು ಸರ್ಕಾರಿ ಅಧ್ಯಯನ

Jun 30 2025, 12:35 AM IST
ಜಾತಿ ಆಧಾರಿತ ಜನಗಣತಿ, ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಜತೆಗೆ ಇದೀಗ ಮತ್ತೊಂದು ವರದಿ ಸಿದ್ಧಪಡಿಸಲು ಮುಂದಾಗಿರುವ ಸರ್ಕಾರ, ರಾಜ್ಯದ ಜನರ ಜೀವನ ಮಟ್ಟವನ್ನು ಗುರುತಿಸುವ ಜಿಲ್ಲಾ ಮಾನವ ಅಭಿವೃದ್ಧಿ ವರದಿ ತಯಾರಿಸಲು ಸಿದ್ಧತೆ ಮಾಡಿಕೊಂಡಿದೆ.

ಮುಂಡಗೋಡ ಸರ್ಕಾರಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ

Jun 30 2025, 12:34 AM IST
ಸೂಕ್ತ ಚಿಕಿತ್ಸೆ ಸಿಗದೇ ರೋಗಿಗಳು ಪರದಾಡುವಂತಾಗಿದೆ.

ಸರ್ಕಾರಿ ಶಾಲಾ ಶಿಕ್ಷಕ ನರಸಿಂಹೇಗೌಡರಿಗೆ ಬೀಳ್ಕೊಡುಗೆ

Jun 30 2025, 12:34 AM IST
ಕುಗ್ರಾಮಗಳಲ್ಲಿ ಕೆಲಸ ಮಾಡಲು ಶಿಕ್ಷಕರು ಒಪ್ಪದ ಸಮಯದಲ್ಲೂ ಸುಮಾರು 23 ವರ್ಷಗಳ ಹಿಂದೆ ದಂಪತಿ ಸಮೇತರಾಗಿ ಈ ಗ್ರಾಮದಲ್ಲಿ ನೆಲೆಸಿ ಇಲ್ಲಿಯ ಮಕ್ಕಳಿಗೆ ಶಿಕ್ಷಣವನ್ನು ಧಾರೆ ಎರೆದಿದ್ದಾರೆ. ಅಂತಹ ಕ್ರಿಯಾಶೀಲ ಹೃದಯ ವೈಶಾಲ್ಯ ಇರುವ ಶಿಕ್ಷಕರು ವಯೋ ನಿವೃತ್ತಿ ಹೊಂದುತ್ತಿರುವುದು ಶಿಕ್ಷಣ ಇಲಾಖೆಗೆ ತುಂಬಲಾರದ ನಷ್ಟ.

ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸುಸಜ್ಜಿತಗೊಳಿಸಲು ಶಾಸಕರಿಂದ ಮುತುವರ್ಜಿ: ಆರೋಗ್ಯ ರಕ್ಷಾ ಸಮಿತಿ

Jun 30 2025, 12:34 AM IST
ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸುಸಜ್ಜಿತಗೊಳಿಸಲು ಶಾಸಕರು ಮುತುವರ್ಜಿ ವಹಿಸಿದ್ದು 1.6 ಕೋಟಿ ರುಪಾಯಿ ವೆಚ್ಚದ ಕಾಮಗಾರಿ ಮುಕ್ತಾಯ ಹಂತದಲ್ಲಿದೆ.

ಸರ್ಕಾರಿ ಶಾಲೆ ಉಳಿಸಲು ಹಳೆಯ ವಿದ್ಯಾರ್ಥಿಗಳಿಂದ ಸಾಧ್ಯ: ಬಿಇಒ ರಾಜೇಗೌಡ

Jun 30 2025, 12:34 AM IST
ಈ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿ ಒಳ್ಳೆಯ ಸ್ಥಾನದಲ್ಲಿ ಇದ್ದಾರೆ. ಅಂತಹ ಹಳೆಯ ವಿದ್ಯಾರ್ಥಿಗಳಾದ ಕೇಶವ್‌ ಮೂರ್ತಿ, ಪುನೀತ್, ಮಧು, ದೇವರಾಜು, ಪರಮೇಶ್ ಇವರು ಶಾಲೆಯ ಬಗ್ಗೆ ಅಭಿಮಾನದಿಂದ ಸ್ಮಾರ್ಟ್ ಟಿವಿಯನ್ನು ನೀಡಿ ಮಕ್ಕಳಿಗೆ ಅದರ ಬಗ್ಗೆ ಮಾಹಿತಿ ನೀಡಿದ್ದಾರೆ.

ಸರ್ಕಾರಿ ಇಲಾಖೆಗಳಿಂದ 106 ಕೋಟಿ ರು. ಜಾಹಿರಾತು ಮೊತ್ತ ಪಾವತಿ ಬಾಕಿ: ಸತೀಶ್‌ ಸೈಲ್‌

Jun 30 2025, 12:34 AM IST
ಲೋಕೋಪಯೋಗಿ, ನಗರ ಪಾಲಿಕೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಿಂದ ಜಾಹಿರಾತು ಬಾಬ್ತು 106 ಕೋಟಿ ರು.ಗೂ ಅಧಿಕ ಮೊತ್ತ ಬರಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯುನಿಕೇಷನ್‌ ಅಂಡ್‌ ಅಡ್ವರ್ಟೈಸಿಂಗ್‌ ಲಿಮಿಟೆಡ್‌(ಕೆಎಸ್‌ಎಂಸಿಎ)ನಿಗಮದ ಅಧ್ಯಕ್ಷ, ಕಾರವಾರ ಶಾಸಕ ಸತೀಶ್‌ ಸೈಲ್‌ ಹೇಳಿದ್ದಾರೆ.

ಮಾದಾಪುರ ಕೊಪ್ಪಲು ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ

Jun 29 2025, 01:33 AM IST
ಗುರುಕುಲ ಪರಂಪರೆಯಲ್ಲಿ ಅಕ್ಷರಾಭ್ಯಾಸ ನಡೆಯುತ್ತ ಬಂದಿದೆ. ಮಕ್ಕಳಲ್ಲಿ ಆಧ್ಯಾತ್ಮ ಒಲವಿನ ಜತೆ ಸಂಸ್ಕಾರ ಶಿಕ್ಷಣ ಸಿಗಲಿದೆ. ಮಕ್ಕಳಿಗೆ ಉಚಿತವಾಗಿ ಶಿಕ್ಷಣ, ಬಿಸಿಯೂಟ, ಪಠ್ಯಪರಿಕರ ಎಲ್ಲವನ್ನು ನೀಡಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಆಯ್ಕೆಯಾದ ಶಿಕ್ಷಕರು ಇರುವುದನ್ನು ಮರೆಯಬಾರದು.

ಶಿಥಿಲಗೊಂಡ ತೆಮ್ಮೇಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ

Jun 29 2025, 01:32 AM IST
ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಾರ್ಡರ ಗದ್ದೆಯಲ್ಲಿರುವ ತೆಮ್ಮೇಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಶಿಥಿಲಗೊಂಡಿದ್ದು, ಸಂಬಂಧಿಸಿದವರು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಿರೀಶ್ ಗೌಡ ತೈರೊಳ್ಳಿ ತೀವ್ರ ಬೇಸರ ವ್ಯಕ್ತಪಡಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 177
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved