ವೀರಶೈವರು ಪ್ರಮುಖ ಸರ್ಕಾರಿ ಹುದ್ದೆಗೇರುವ ಶಕ್ತಿ, ಪ್ರತಿಭೆ ಹೊಂದಲಿ
Mar 13 2025, 12:49 AM ISTಪ್ರಸ್ತುತ ದಿನಗಳಲ್ಲಿ ರಾಜಕೀಯವು ಪರಿಸ್ಥಿತಿ ಸೂಕ್ಷ್ಮವಾಗುತ್ತಿದ್ದು, ವೀರಶೈವ ಲಿಂಗಾಯತ ನಾಯಕರು ರಾಜಕೀಯವಾಗಿ ಬೆಳೆಯುವ ಜೊತೆಗೆ ಸರ್ಕಾರದ ಪ್ರಮುಖ ಹುದ್ದೆಗಳನ್ನು ನಿರ್ವಹಿಸುವಂತಹ ಪ್ರತಿಭೆ, ಶಕ್ತಿ ಪಡೆಯಬೇಕಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ, ಹಿರಿಯ ಲೆಕ್ಕ ಪರಿಶೋಧಕ ಅಥಣಿ ಎಸ್.ವೀರಣ್ಣ ದಾವಣಗೆರೆಯಲ್ಲಿ ಹೇಳಿದ್ದಾರೆ.