• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾಲ್ಕಿ ಸ್ವಚ್ಛ, ಸುಂದರವಾಗಿಸಲು ಪಣ, ಸರ್ಕಾರಿ ಸೇವೆಗೆ ಸಾಫ್ಟವೇರ್‌

Aug 17 2024, 12:46 AM IST
ಭಾಲ್ಕಿ ಹೊರವಲಯದಲ್ಲಿ 2.26ಕೋಟಿ ರು. ವೆಚ್ಚದ ಎಫ್‌ಎಸ್‌ಟಿಪಿ ಘಟಕ ಉದ್ಘಾಟನೆ: ಈಶ್ವರ ಖಂಡ್ರೆ

ಸರ್ಕಾರಿ ಜಮೀನುಗಳ ಒತ್ತುವರಿ ಪತ್ತೆಗೆ ಲ್ಯಾಂಡ್‌ಬೀಟ್ ಯೋಜನೆ: ಸಚಿವ ಕೃಷ್ಣ ಭೈರೇಗೌಡ

Aug 16 2024, 12:59 AM IST
ಲ್ಯಾಂಡ್‌ಬೀಟ್‌ ಯೋಜನೆ ಮೂಲಕ ಸರ್ಕಾರಿ ಜಮೀನುಗಳ ಒತ್ತುವರಿಯನ್ನು ಗುರುತಿಸಲು ಕಂದಾಯ ಇಲಾಖೆ ಕ್ರಮ ವಹಿಸಿದೆ.

ವೈದ್ಯೆಯ ರೇಪ್‌ ಹಾಗೂ ಕೊಲೆ ಸಂಭವಿಸಿದ ಕೋಲ್ಕತಾದ ಆರ್‌ಜಿ ಕರ್‌ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಪುಂಡರ ದಾಂಧಲೆ, ಧ್ವಂಸ

Aug 16 2024, 12:55 AM IST

ವೈದ್ಯೆಯ ರೇಪ್‌ ಹಾಗೂ ಕೊಲೆ ಸಂಭವಿಸಿದ ಕೋಲ್ಕತಾದ ಆರ್‌ಜಿ ಕರ್‌ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ, ಕೃತ್ಯ ಖಂಡಿಸಿ ವೈದ್ಯರು ಬುಧವಾರ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ವೇಳೆ, ಸುಮಾರು 40 ಗೂಂಡಾಗಳು ಏಕಾಏಕಿ ನುಗ್ಗಿ ಗೂಂಡಾಗಿರಿ ನಡೆಸಿದ್ದಾರೆ 

ಸರ್ಕಾರಿ ಶಾಲೆ ಮಕ್ಕಳು ಉನ್ನತ ಶಿಕ್ಷಣ ಪಡೆಯಿರಿ

Aug 14 2024, 12:54 AM IST
ನೆಲಮಂಗಲ: ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಆಧುನಿಕ ಜಗತ್ತಿನಲ್ಲಿ ಕ್ರಿಯಾಶೀಲರಾಗಿ ಕಲಿಯುವ ಮೂಲಕ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಸ್ಥಾನ ಗಳಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ತಿಳಿಸಿದರು.

ಒಳ ಮೀಸಲಾತಿ ಜಾರಿ ಆಗುವ ತನಕ ಸರ್ಕಾರಿ ನೇಮಕಾತಿ ಬೇಡ

Aug 14 2024, 12:51 AM IST
ಕರ್ನಾಟಕದಲ್ಲಿ ಒಳ ಮೀಸಲಾತಿ ಜಾರಿಯಾಗುವ ತನಕ ಎಲ್ಲ ಸರ್ಕಾರಿ ನೇಮಕಾತಿಗಳಿಗೆ ತಡೆ ನೀಡಬೇಕೆಂದು ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

(ಮಿಡಲ್‌) ಸರ್ಕಾರಿ ಜಾಗ ಕಬಳಿಸಿ ಮನೆ ನಿರ್ಮಾಣ

Aug 14 2024, 12:50 AM IST
ಖಾಸಗಿ ವ್ಯಕ್ತಿಗಳಿಂದ ಕಬಳಿಕೆಯಾದ ಜಾಗ ತೆರವುಗೊಳಿಸುವಂತೆ ಎಬಿವಿಪಿಯಿಂದ ಪ್ರತಿಭಟನೆ ನಡೆಸಿ ನಗರಸಭೆ ಪೌರ ಆಯುಕ್ತ ಶಿವರಾಜ ರಾಠೋಡ ಅವರಿಗೆ ಮನವಿ ಸಲ್ಲಿಸಲಾಯಿತು.

2024ರ ಏಪ್ರಿಲ್‌ನಿಂದ ಸರ್ಕಾರಿ ಶಾಲೆ, ಕಾಲೇಜುಗಳಿಗೂ ‘ಗೃಹಜ್ಯೋತಿ’ : ಹಳೆಯ ಬಿಲ್‌ ಪಾವತಿಸುವಂತೆ ಎಸ್ಕಾಂಗಳ ಒತ್ತಡ

Aug 13 2024, 11:53 AM IST

ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಿಂದ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್‌ ಯೋಜನೆ ಘೋಷಿಸಿದ್ದರೂ, ಹಳೆಯ ವಿದ್ಯುತ್‌ ಬಿಲ್‌ ಸುಮಾರು 11 ಕೋಟಿ ರು. ಬಾಕಿ ಪಾವತಿಸುವಂತೆ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂ) ಒತ್ತಡ ಹೇರುತ್ತಿರುವ ಪರಿಣಾಮ ಶಾಲೆಗಳಿಗೆ ವಿದ್ಯುತ್ ಕಡಿತದ ಆತಂಕ ಎದುರಾಗಿದೆ.

ಮಡಿಕೇರಿ: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Aug 13 2024, 12:49 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ 2021-22, 2022-23 ಮತ್ತು 2023-24 ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಹಾಗೂ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನಡೆಯಿತು.

ಕೋಲ್ಕತಾ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ : ದೇಶಾದ್ಯಂತ ವೈದ್ಯ ಮುಷ್ಕರ

Aug 13 2024, 12:46 AM IST
ಕೋಲ್ಕತಾ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಖಂಡಿಸಿ, ಸೋಮವಾರ ವೈದ್ಯರು ದೇಶದಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.

ವಿಜಯಪುರ: ಲ್ಯಾಪಟಾಪ್ ಮರಳಿಸಿ ಪ್ರಾಮಾಣಿಕತೆ ಮೆರೆದ ಸರ್ಕಾರಿ ಬಸ್‌ ಚಾಲಕ, ನಿರ್ವಾಹಕ

Aug 12 2024, 01:36 AM IST

 ಮರೆತು ಬಸ್‌ನಲ್ಲಿ ಬಿಟ್ಟುಹೋಗಿದ್ದ ಲ್ಯಾಪಟಾಪ್‌ನ್ನು ಪ್ರಯಾಣಿಕನಿಗೆ ವಾಪಸ್‌ ನೀಡುವ ಮೂಲಕ ಬಸ್ ಚಾಲಕ ಶೇಖರ ಬೋಗಂ ಹಾಗೂ ನಿರ್ವಾಹಕ ಗುಂಡೂರಾವ ರಾಠೋಡ ಕರ್ತವ್ಯದ ಜೊತೆಗೆ ಪ್ರಾಮಾಣಿಕತೆ ಮೆರೆದಿದ್ದು, ಇತರರಿಗೆ ಮಾದರಿಯಾಗಿದ್ದಾರೆ.

  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 196
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved