• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊ.ನ.ಪುರದ ಸರ್ಕಾರಿ ಪಿಯು ಕಾಲೇಜಿಗೆ ಶೇ.90.20 ಅಂಕ

Apr 11 2024, 12:46 AM IST
ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಹೊಳೆನರಸೀಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಕೀರ್ತನ 580, ರಕ್ಷಿತಾ ಎಚ್.ವೈ., ವಾಣಿಜ್ಯ ವಿಭಾಗದಲ್ಲಿ 579 ಹಾಗೂ ದ್ರಾಕ್ಷಾಯಿಣಿ ಕಲಾ ವಿಭಾಗದಲ್ಲಿ 549 ಅಂಕಗಳಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಸರ್ಕಾರಿ ನೌಕರರ ಸಂಬಳಕ್ಕೂ ಈ ಸರ್ಕಾರದಲ್ಲಿ ಹಣ ಇರಲ್ಲ

Apr 09 2024, 12:54 AM IST
ತವರು ಕ್ಷೇತ್ರ ಶಿವಮೊಗ್ಗದ ಶಿಕಾರಿಪುರದಲ್ಲಿ ಸತತ 2ನೇ ದಿನವಾದ ಸೋಮವಾರವೂ ಅಣ್ಣ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭರ್ಜರಿ ಪ್ರಚಾರ ನಡೆಸಿದರು.

ಸರ್ಕಾರಿ ಶಾಲೆಗಳ ಸಬಲೀಕರಣ ಇಂದಿನ ಅಗತ್ಯ

Apr 06 2024, 12:47 AM IST
ನವೀನ ಚಟುವಟಿಕೆಯುಳ್ಳ ಕಲಿಕಾ ಪ್ರಯತ್ನಗಳಿಂದ ನಿರಂತರ ಹಾಗೂ ವ್ಯಾಪಕ ಮೌಲ್ಯಮಾಪನದೊಂದಿಗೆ ಸಮುದಾಯದ ಸಹಭಾಗಿತ್ವ ಹಾಗೂ ಇಲಾಖೆಯ ಶೈಕ್ಷಣಿಕ ಬೆಂಬಲ ವ್ಯವಸ್ಥೆಯ ಪೂರ್ಣ ಸಹಕಾರ ಪಡೆದು ಹಂತ ಹಂತವಾಗಿ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಬಹುದಾಗಿದ್ದು

ಬೆಂಗಳೂರು : ಸರ್ಕಾರಿ ಭೂ ಒತ್ತುವರಿ ಮಾಡಿ ಶಾಲೆ ನಿರ್ಮಾಣ: ನೋಟಿಸ್‌

Apr 05 2024, 01:46 AM IST
ನಗರದ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಉದ್ದೇಶ ಬಳಕೆಗೆ ಮೀಸಲಿಟ್ಟಿದ್ದ ಎರಡು ಎಕರೆ ಜಾಗವನ್ನು ಸೂರ್ಯೋದಯ ಎಜುಕೇಷನಲ್ ಟ್ರಸ್ಟ್ ಒತ್ತುವರಿ ಮಾಡಿ ಶಾಲೆ ನಿರ್ಮಾಣ ಮಾಡಿದೆ ಎಂಬ ಆರೋಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಹಳೇಬೀಡಿನ ವಾರದ ಸಂತೆಗೆ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಂದ ಕ್ಷೇತ್ರ ಸಮೀಕ್ಷೆ

Apr 05 2024, 01:04 AM IST
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಒಂದು ದಿನದ ಕ್ಷೇತ್ರಾಧ್ಯಯನವಾಗಿ ಹಳೇಬೀಡಿನ ವಾರದ ಸಂತೆಗೆ ಭೇಟಿ ನೀಡಿ ವಿವಿಧ ವ್ಯಾಪಾರ ವ್ಯವಹಾರಗಳ ಮಾಹಿತಿ ಪಡೆದರು.

ಸರ್ಕಾರಿ ಶಾಲೆಗೆ ಲಕ್ಷಾಂತರ ಖರ್ಚು ಮಾಡಿ ಬಣ್ಣ

Apr 02 2024, 01:06 AM IST
ಮನಸ್ಸಿದ್ದರೆ ಮಾರ್ಗವಿದೆ ಎನ್ನುವುದಕ್ಕೆ ರಾಮನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿಯೇ ಸಾಕ್ಷಿ.

.ಸರ್ಕಾರಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Apr 01 2024, 12:47 AM IST
ಖಾನಾಪುರ: ತಾಲೂಕಿನ ಅಶೋಕನಗರ ಗ್ರಾಮದ ಪಿಎಂಶ್ರೀ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಶೋಕನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಮರಾಠಾ ಮಂಡಳ ಪದವಿ ಕಾಲೇಜು, ಹಳೆ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ ಶಿಕ್ಷಕರ ಹಾಗೂ ಪದವೀಧರ ಸಂಘಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಶಿಬಿರ ಜರುಗಿತು.

ಎಲ್ಲರ ಗಮನ ಸೆಳೆಯುತ್ತಿರುವ ಸರ್ಕಾರಿ ಶಾಲೆ

Apr 01 2024, 12:47 AM IST
ಶಾಲೆಯಲ್ಲಿ ಶಿಕ್ಷಣದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವುದು, ಪರಿಸರ ಸಂರಕ್ಷಣೆ, ಕೈ ತೋಟ ಬೆಳೆಸುವುದು,ನೀರಿನ ಮಿತ ಬಳಕೆ, ತ್ಯಾಜ್ಯ ನಿರ್ವಹಣೆ,ಜೀವನದ ಮೌಲ್ಯಗಳನ್ನು ತಿಳಿಸುವುದು ಹೀಗೆ ಅನೇಕ ಪಟ್ಯೇತರ ಚಟುವಟಿಕೆಗಳ ಬಗ್ಗೆ ಆದ್ಯತೆ ನೀಡಲಾಗಿದೆ

ಸರ್ಕಾರಿ ನೌಕರರು ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಲಿ: ಡಾ. ರಂಗಪ್ಪ

Apr 01 2024, 12:45 AM IST
ತಮ್ಮ ಸೇವಾವಧಿಯಲ್ಲಿ ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರ ಮೂಲಕ ಯೋಜನೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ನೌಕರರ ಆದ್ಯ ಕರ್ತವ್ಯ.

ಕಾಂಗ್ರೆಸ್‌ ಬಂದಲ್ಲಿ ಸರ್ಕಾರಿ ಉದ್ಯೋಗದಲ್ಲಿ ಸ್ತ್ರೀಯರಿಗೆ 50% ಮೀಸಲು ರಾಹುಲ್‌ ಗಾಂಧಿ

Mar 30 2024, 12:58 AM IST

ಸಶಕ್ತ ಮಹಿಳೆಯರು ದೇಶದ ಹಣೆಬರಹವನ್ನೇ ಬದಲಿಸುವಷ್ಟು ಸಬಲರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲು ಜಾರಿ ಮಾಡುವುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪುನರುಚ್ಚರಿಸಿದ್ದಾರೆ.

  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 160
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved