• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮ್ಮತ್ತಿ ಸರ್ಕಾರಿ ಶಾಲೆಗೆ ಕಲಿಕೋಪಕರಣ ಕೊಡುಗೆ

Jun 23 2024, 02:07 AM IST
ಲೇಖನಿ, ಕೊಡೆ, ಕಲಿಕೋಪಕರಣ ಸೇರಿದಂತೆಆಹಾರ ಕಿಟ್‌ ವಿತರಿಸಲಾಯಿತು. ಶಾಲಾವರಣದಲ್ಲಿ ಗಿಡಗಳನ್ನು ನೆಟ್ಟು ಸ್ವಚ್ಛತೆಯನ್ನು ಕೈಗೊಳ್ಳಲಾಯಿತು.

ಸರ್ಕಾರಿ ಶಾಲೆ ಉಳಿಸಲು ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡೋಣ: ಬಿ.ಪಿ.ದಯಾನಂದ ಕರೆ

Jun 23 2024, 02:05 AM IST
ನರಸಿಂಹರಾಜಪುರಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಎಲ್ಲಾ ಪೋಷಕರು, ಗ್ರಾಮಸ್ಥರು ಒಟ್ಟಾಗಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ನಿವೃತ್ತ ಪ್ರಾಂಶುಪಾಲ ಬಿ.ಪಿ.ದಯಾನಂದ್ ಕರೆ ನೀಡಿದರು.

ಕೇಂದ್ರ ಸರ್ಕಾರಿ ನೌಕರರೇ, ಎಚ್ಚರ - ಹೊಸ ರೂಲ್ಸ್

Jun 23 2024, 02:02 AM IST
ಕಚೇರಿಗೆ ತಡವಾಗಿ ಹೋಗುವ ಕೇಂದ್ರ ಸರ್ಕಾರಿ ನೌಕರರೇ, ಎಚ್ಚರ. ಇನ್ನುಮುಂದೆ ಬೆಳಿಗ್ಗೆ 9.15ರ ನಂತರ ನೀವು ಕಚೇರಿಗೆ ತೆರಳಿದರೆ ಅರ್ಧ ದಿನದ ರಜೆ ಕಡಿತವಾಗಲಿದೆ!

ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಬದ್ಧ: ಪರಿಷತ್ ಸದಸ್ಯ ರಾಮೋಜಿ ಗೌಡ

Jun 23 2024, 02:02 AM IST
ವಿಧಾನ ಪರಿಷತ್ ಸದಸ್ಯ ಆಗುವುದಕ್ಕೂ ಮುನ್ನ ಸರ್ಕಾರಿ ನೌಕರನಾಗಿ ಕಾರ್ಯ ನಿರ್ವಹಿಸಿ, ನೌಕರರ ಸಂಘದ ಸದಸ್ಯನಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದೇನೆ. ನೌಕರರ ವಿವಿಧ ಬೇಡಿಕೆಗಳಾದ ೭ನೇ ವೇತನ ಆಯೋಗ, ರಾಷ್ಟ್ರೀಯ ಪಿಂಚಣಿ ಯೋಜನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೌಕರರಿಗೆ ನಗರ ಎಚ್.ಆರ್ ಭತ್ಯೆ ಸೇರಿ ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ನಿಮ್ಮ ಪರ ಕೆಲಸ ಮಾಡುತ್ತೇನೆ.

ಸರ್ಕಾರಿ ನೌಕರರ ಕಾರ್ಯಕ್ಷಮತೆ ಹೆಚ್ಚಾಗಲಿ: ಜಿಲ್ಲಾಧಿಕಾರಿ

Jun 23 2024, 02:01 AM IST
ಸರ್ಕಾರಿ ನೌಕರರು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು. ಕಾರ್ಯಕ್ಷಮತೆ ಹೆಚ್ಚಾಗಬೇಕು. ನೌಕರರ ಕಾರ್ಯಕ್ಷಮತೆ ಹೆಚ್ಚಿಸುವುದಕ್ಕೆ ನೌಕರರ ಸಂಘಟನೆ ಕಾರ್ಯಾಗಾರ ನಡೆಸಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟಣದ ಶಿಕ್ಷಣ ನೀಡಬೇಕು-ಶಾಸಕ ಮಾನೆ

Jun 22 2024, 12:51 AM IST
ಅನುದಾನದ ಲಭ್ಯತೆಯನ್ನು ಆಧರಿಸಿ ಸೌಲಭ್ಯಗಳನ್ನು ಒದಗಿಸಲು ಸಿದ್ಧವಿದ್ದು, ಇದರ ಸದುಪಯೋಗ ಮಾಡಿಕೊಂಡು ಶಿಕ್ಷಣ ಸಂಸ್ಥೆಗಳು ಗುಣಮಟ್ಟಣದ ಶಿಕ್ಷಣಕ್ಕೆ ಮುಂದಾಗಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ಸರಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ತಾಂತ್ರಿಕ, ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಎಬಿವಿಪಿ ಆಗ್ರಹ

Jun 22 2024, 12:50 AM IST
ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ತಾಂತ್ರಿಕ ಕಾಲೇಜು ಮತ್ತು ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಕಳ ತಹಸೀಲ್ದಾರರಿಗೆ ಮನವಿ ಸಲ್ಲಿಸಿತು.

ರಾಜ್ಯದ ಆಯ್ದ ಸರ್ಕಾರಿ ಶಾಲೆಗಳಲ್ಲಿ ನೀಟ್ ತರಬೇತಿ

Jun 22 2024, 12:49 AM IST
ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.

ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳಿಸಬೇಕು: ಪ್ರಾಂಶುಪಾಲ ಶಶಿಧರ್ ಕರೆ

Jun 21 2024, 01:09 AM IST
ನರಸಿಂಹರಾಜಪುರ, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳಿಸಿ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಮುತ್ತಿನಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶಶಿಧರ್ ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ದೇಶದ ಭವಿಷ್ಯ ಅಡಗಿದೆ: ಚಲನಚಿತ್ರ ನಿರ್ದೇಶಕ ಅರುಣ್ ಕುಮಾರ್ ಕರಡಿಗಾಲ

Jun 21 2024, 01:07 AM IST
ಇಲ್ಲಿನ ಶಿಕ್ಷಣ ಪ್ರಗತಿ ಕಾಣಬೇಕಿದೆ. ಪ್ರತಿ ಮಗುವಿಗೆ ಅಗತ್ಯ ಕಲಿಕಾ ಸಾಮಾಗ್ರಿಗಳು ದೊರೆತು ಉತ್ತಮ ಕಲಿಕೆಯತ್ತ ಸಾಗಬೇಕಿದೆ ಎಂದು ಚಲನಚಿತ್ರ ನಿರ್ದೇಶಕ ಹಾಗೂ ಬರಹಗಾರ ಅರುಣ್‌ಕುಮಾರ್ ಕರಡಿಗಾಲ ಅಭಿಪ್ರಾಯಪಟ್ಟರು. ಆಲೂರು ತಾಲೂಕಿನ ತಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಪ್ಪತ್ತೈದು ಮಕ್ಕಳಿಗೆ ತಲಾ ಹತ್ತು ನೋಟ್ಸ್ ಹಾಗೂ ಐದೈದು ಪೆನ್‌ಗಳನ್ನು ನೀಡಿ ಮಾತನಾಡಿದರು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 177
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved