• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಗಳ ಶಿಕ್ಷಣದಿಂದ ಉತ್ತಮ ವ್ಯಕ್ತಿತ್ವ ಸಾಧ್ಯ

Sep 02 2025, 01:00 AM IST
೩೨ ಜಿಲ್ಲೆಗಳಲ್ಲಿ ೩೦೦ ವಿದ್ಯಾರ್ಥಿಗಳಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಇಂಟರ್‍ಯಾಕ್ಟಿವ್ ಸ್ಮಾರ್ಟ್‌ ಬೋರ್ಡ್‌ ನೀಡಲು ಉದ್ದೇಶಿಸಲಾಗಿದೆ ಎಂದು ಯುವ ಬೆಂಗಳೂರು ಟ್ರಸ್ಟ್ ಮುಖ್ಯಸ್ಥ ಕಿರಣ್‌ ಸಾಗರ್ ಹೇಳಿದ್ದಾರೆ.

ಸರ್ಕಾರಿ ನಿವಾಸ ಬಿಟ್ಟು ಚೌಟಾಲಾರ ತೋಟದ ಮನೆಗೆ ಧನಕರ್‌ ಶಿಫ್ಟ್‌

Sep 02 2025, 01:00 AM IST
ಮಾಜಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್ ಅವರು ತಮಗೆ ಈ ಹಿಂದೆ ನೀಡಲಾಗಿದ್ದ ಸರ್ಕಾರಿ ನಿವಾಸವನ್ನು ತೊರೆದು ಖಾಸಗಿ ತೋಟದ ಮನೆಗೆ ಸ್ಥಳಾಂತರಗೊಂಡಿದ್ದಾರೆ.

ಕಾಪು ಸರ್ಕಾರಿ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Sep 02 2025, 12:00 AM IST
ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗ ಮತ್ತು ಐಕ್ಯೂಎಸಿ ವಿಭಾಗದ ಆಶ್ರಯದಲ್ಲಿ ‘ರಾಷ್ಟ್ರೀಯ ಕ್ರೀಡಾ ದಿನಾಚರಣೆ’ ಕಾರ್ಯಕ್ರಮ ನಡೆಯಿತು.

ಸರ್ಕಾರಿ ಶಾಲೆ ಮಕ್ಕಳಿಗೆ ಕಲಿಕೋಪಕರಣ, ಕ್ರೀಡಾ ಸಾಮಗ್ರಿ ವಿತರಣೆ

Sep 01 2025, 01:04 AM IST
ಅಮ್ಮತ್ತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮ, ಮನರಂಜನಾ ಕ್ರೀಡೆಗಳನ್ನು ಆಯೋಜಿಸಲಾಯಿತು.

ನಾಪೋಕ್ಲು ಸರ್ಕಾರಿ ಪದವಿ ಕಾಲೇಜಿನಲ್ಲಿ ಸ್ವಚ್ಛತಾ ಕಾರ್ಯಕ್ರಮ

Aug 31 2025, 02:00 AM IST
ನಾಪೋಕ್ಲು ಸರ್ಕಾರಿ ಪದವಿ ಕಾಲೇಜಿನಲ್ಲಿ ಆವರಣದಲ್ಲಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಶತಮಾನದ ಸರ್ಕಾರಿ ಶಾಲೆ ಬಲವರ್ಧನೆಗೆ ಸಹಕಾರ: ಕೀರ್ತಿರಾಜ್

Aug 31 2025, 01:08 AM IST
ಶತಮಾನದ ಶಾಲೆಗೆ ಕಂಪ್ಯೂಟರ್ ಹಾಗೂ ಗ್ರಂಥಾಲಯಕ್ಕೆ ಪುಸ್ತಕಗಳು ಹಾಗೂ ವಿಜ್ಞಾನ ಪ್ರಯೋಗಾಲಯಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಡಲಾಗುತ್ತದೆ. ಶಾಲೆಯಲ್ಲಿ ಈ ವರ್ಷ ಹಮ್ಮಿಕೊಳ್ಳುವ 150ನೇ ವರ್ಷದ ಸಮಾರಂಭದ ಯಶಸ್ಸಿಗೂ ಸಹಕಾರ ನೀಡಲಾಗುವುದು.

ಸರ್ಕಾರಿ ಆಸ್ಪತ್ರೆ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡಿಸಬೇಕು

Aug 31 2025, 01:07 AM IST
ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಜನಕ್ಕೆ ಅಸಮಾಧಾನ ಮೂಡಿದ್ದು, ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ. ಇದನ್ನು ದೂರ ಮಾಡಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಂಬಿಕೆ ತರುವ ಕೆಲಸವನ್ನು ನಾವು ನೀವು ಎಲ್ಲರೂ ಒಟ್ಟಾಗಿ ಸೇರಿ ಮಾಡಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಸದ್ಬಳಕೆಯಾಗಲಿ.

ಕಾಪು ಸರ್ಕಾರಿ ಕಾಲೇಜಿನಲ್ಲಿ ರಾಣಿ ಅಬ್ಬಕ್ಕ ಎಟ್‌ 500 ಉಪನ್ಯಾಸ

Aug 30 2025, 01:01 AM IST
ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ವೇದಿಕೆ ಹಾಗೂ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಭಾಗಗಳ ಸಹಭಾಗಿತ್ವದಲ್ಲಿ ‘ರಾಣಿ ಅಬ್ಬಕ್ಕ @ ೫೦೦ : ಪ್ರೇರಣಾದಾಯಿ ಉಪನ್ಯಾಸಗಳ ಸರಣಿ ಎಸಳು -೨೨’ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸರ್ಕಾರಿ ಶಾಲೆ, ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ

Aug 30 2025, 01:01 AM IST
ಸರ್ಕಾರಿ ಶಾಲೆ ಹಾಗೂ ಗ್ರಾಮದ ಪ್ರಮುಖ ಸ್ಥಳಗಳಲ್ಲಿ, ಸಿ.ಸಿ. ಕ್ಯಾಮೆರಾ ಅಳವಡಿಸುವುದು, ಗ್ರಾಮದಲ್ಲಿ ಹರಿದು ಹೋಗುವ ಮಳೆ ನೀರನ್ನು ಸಂಗ್ರಹಿಸಲು ಕೆರೆ ನಿರ್ಮಾಣ, ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ, ಶಾಲೆಗಳ ಶೌಚಾಲಯ ನಿರ್ವಹಣೆಗೆ ಸ್ವಚ್ಛತಾಗಾರರ ನೇಮಕ, ಕೃಷಿ ಚಟುವಟಿಕೆ ರಸ್ತೆ ಸುಧಾರಣೆ ಸೇರಿದಂತೆ ಹಲವಾರು ಮುಖ್ಯ ವಿಷಯಗಳನ್ನು ನಮ್ಮ ಗ್ರಾಮ ನಮ್ಮ ಯೋಜನೆ ತಯಾರಿಸುವ ಕುರಿತು ತಾಲೂಕಿನ ಲಕ್ಕುಂಡಿ ಗ್ರಾಮ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಅನುಮೋದನೆ ಪಡೆಯಲಾಯಿತು.

ಸಮಾಜ ಸೇವಕ ಅರವಿಂದ ರಾಘವನ್ ರಿಂದ ಸರ್ಕಾರಿ ಶಾಲೆಗೆ ಪ್ರೊಜೆಕ್ಟರ್, ಅಂಗನವಾಡಿ ಕೇಂದ್ರಗಳಿಗೆ ಮಿಕ್ಸಿ, ಕುರ್ಚಿ ವಿತರಣೆ

Aug 30 2025, 01:00 AM IST
ಪ್ರಸ್ತುತ ಕನ್ನಡ ಶಾಲೆಗೆ ಸಂದಿಗ್ದ ಪರಿಸ್ಥಿತಿ ಬಂದಿದೆ. ಕನ್ನಡ ಶಾಲೆಗಳು ಮೂಲ ಸೌಕರ್ಯಗಳಿಲ್ಲದೇ ಕ್ಷೀಣಿಸುತ್ತಿವೆ. ಅರವಿಂದ ರಾಘವನ್ ಅವರಂತಹ ಸಮಾಜ ಸೇವಕರನ್ನು ಬಳಸಿಕೊಂಡು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಗ್ರಾಮಸ್ಥರು ಮುಂದಾಗಬೇಕಿದೆ .
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 196
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved