• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ

Aug 05 2024, 12:31 AM IST
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರ ನೀಡುವಂತಹ ಎಲ್ಲ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಉನ್ನತ ಸ್ಥಾನವನ್ನು ಪಡೆಯಬೇಕು.

ಒಂದೇ ದಿನದಲ್ಲಿ ವಿಶೇಷಚೇತನ ಮಗುವಿಗೆ ಸರ್ಕಾರಿ ಸವಲತ್ತು ಮಂಜೂರು

Aug 05 2024, 12:31 AM IST
ಪ್ರಾಕೃತಿಕ ವಿಕೋಪದಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನದ ಜತೆ ಸರ್ಕಾರದಿಂದ ಸಿಗುವ ಇತರ ಸವಲತ್ತುಗಳನ್ನು ಒದಗಿಸುವಲ್ಲಿ ಯಶಸ್ವಿಯಾಗಿ ಇತರ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ.

ಯುವಕರಿಗೆ ಸರ್ಕಾರಿ ಉದ್ಯೋಗದಲ್ಲಿ ಯಾರಿಗೂ ನೇರ ನೇಮಕಾತಿ ಸಾಧ್ಯವಿಲ್ಲ: ಯು.ಟಿ.ಖಾದರ್

Aug 04 2024, 01:27 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಬಳಿ, ತಮ್ಮ ಸಮುದಾಯದ ಯುವಕರಿಗೆ ಸರ್ಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಮತ್ತು ಇತರ ಬೇಡಿಕೆಗ‍ಳನ್ನು ಮುಂದಿಟ್ಟುಕೊಂಡು 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕೊರಗ ಸಮುದಾಯದವರನ್ನು ಸ್ಪೀಕರ್‌ ಯುಟಿ ಖಾದರ್‌ ಭೇಟಿಯಾಗಿ ಅಹವಾಲು ಸ್ವೀಕರಿಸಿದರು.

ಪಿಎಸ್ಐ ಆಗಲೇಬೇಕೆಂದು ಹಠ ತೊಟ್ಟಿದ್ದ ಪರಶುರಾಮ 10 ಸರ್ಕಾರಿ ನೌಕರಿ ತ್ಯಜಿಸಿದ್ದರು

Aug 04 2024, 01:27 AM IST
ಪಿಎಸ್ಐ ಆಗಲೇಬೇಕೆಂದು ಹಠ ತೊಟ್ಟಿದ್ದ ಪರಶುರಾಮ ಒಂದಲ್ಲಾ ಎರಡಲ್ಲ ಬರೋಬ್ಬರಿ 10 ಸರ್ಕಾರಿ ನೌಕರಿಗಳನ್ನು ತ್ಯಜಿಸಿದ್ದು, ಹಗಲಿರುಳು ಓದಿ ಪೊಲೀಸ್‌ ಹುದ್ದೆ ಪಡೆದುಕೊಂಡಿದ್ದರು. ಆದರೆ, ವರ್ಗಾವಣೆ ದಂಧೆಯ ಒತ್ತಡದಿಂದಾಗಿ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.

ಲಯನ್ಸ್ ಸಂಸ್ಥೆಯಿಂದ ಈಚಗೆರೆ ಸರ್ಕಾರಿ ಶಾಲೆ ದತ್ತು

Aug 04 2024, 01:26 AM IST
ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕುವಂತೆ ವ್ಯವಸ್ಥೆ ಮಾಡಲಾಗುವುದು. ಹಾಲಿ ಶಾಲೆಗೆ ಅಗತ್ಯವಿರುವ ವಸ್ತುಗಳನ್ನು ಹಾಗೂ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ನೀಡಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮುಖ್ಯತೆ ನೀಡಿ ಮಾದರಿ ಶಾಲೆ ಮಾಡಲಾಗುವುದು.

10 ಸರ್ಕಾರಿ ಹುದ್ದೆ ತ್ಯಜಿಸಿ ಪಿಎಸ್ಐ ಆಗಿದ್ದ ಮೃತ ಪರಶುರಾಮ

Aug 04 2024, 01:23 AM IST
ಪಿಎಸ್ಐ ಆಗಲೇಬೇಕು ಎಂದು ಹಠ ತೊಟ್ಟಿದ್ದ ಪರಶುರಾಮ ಅರಸಿ ಬಂದಿದ್ದ 10 ಸರ್ಕಾರಿ ನೌಕರಿಗಳನ್ನು ತ್ಯಜಿಸಿ, ಹಠಕ್ಕೆ ಬಿದ್ದು, ಹಗಲಿರುಳು ಓದಿ, ಪಿಎಸ್ಐ ಆಗಿದ್ದ, ವರ್ಗಾವಣೆ ದಂಧೆಯ ಒತ್ತಡದಿಂದಾಗಿ ಈಗ ಉಸಿರು ಚೆಲ್ಲಿದ್ದಾರೆ ಎನ್ನಲಾಗುತ್ತಿದೆ.

ಕರ್ನಾಟಕದ ಕ್ರೀಡಾ ಸಾಧಕರಿಗೆ ಇಂದು ವಿವಿಧ ಇಲಾಖೆಗಳಲ್ಲಿ ಸರ್ಕಾರಿ ಹುದ್ದೆಯ ನೇಮಕಾತಿ ಪತ್ರ

Aug 04 2024, 01:21 AM IST
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹುದ್ದೆ. ರಾಜ್ಯದ ಅಥ್ಲೀಟ್‌ಗಳಿಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೌಕರಿ ನೀಡುವುದಾಗಿ ರಾಜ್ಯ ಸರ್ಕಾರ ಕಳೆದ ವರ್ಷ ಮಾರ್ಚ್‌ನಲ್ಲೇ ಅಧಿಸೂಚನೆ ಹೊರಡಿಸಿತ್ತು.

ಶೋಕಸಾಗರದ ಮಧ್ಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಪರಶುರಾಮ ಅಂತ್ಯಸಂಸ್ಕಾರ

Aug 04 2024, 01:19 AM IST
ಮುಗಿಲು ಮುಟ್ಟಿದ ಆಕ್ರಂದನದ ನಡುವೆ ಯಾದಗಿರಿಯಲ್ಲಿ ಸಾವನ್ನಪ್ಪಿದ ಪಿಎಸ್‌ಐ ಪರಶುರಾಮ ಅಂತ್ಯಕ್ರಿಯೆ ಸ್ವಗ್ರಾಮ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ರಾತ್ರಿ ನೆರವೇರಿತು.

ಸರ್ಕಾರಿ ಶಾಲೆ ಮತ್ತೆ ವಿಜೃಂಭಿಸಲಿವೆ: ಶಿಕ್ಷಣ ಸಚಿವ

Aug 04 2024, 01:19 AM IST
ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಶನಿವಾರ ಎನ್.ಎಸ್.ಯು.ಐ. ವತಿಯಿಂದ ಆಯೋಜಿಸಿದ್ದ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ರಾಜ್ಯ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ಹಬ್ಬ, ಬರ್ತ್‌ಡೆ ವಿಶೇಷ ಊಟಕ್ಕೆ ಅವಕಾಶ

Aug 03 2024, 09:16 AM IST

ರಾಜ್ಯ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಸಾರ್ವಜನಿಕರು ಅಥವಾ ಸಮುದಾಯದ ಸದಸ್ಯರು ಹಬ್ಬ, ಜಾತ್ರೆ, ಮದುವೆ, ವಿವಾಹ ವಾರ್ಷಿಕೋತ್ಸವ, ಹುಟ್ಟುಹಬ್ಬ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ‘ವಿಶೇಷ ಭೋಜನ’ ವ್ಯವಸ್ಥೆ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದೆ

  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 196
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved