• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ ಯುವಕನಿಗೆ ಸರ್ಕಾರಿ ಉದ್ಯೋಗ ನೀಡಿ

Aug 01 2024, 12:16 AM IST
ಕನಕಪುರ: ನಗರದ ಮಳಗಾಳು ವಾರ್ಡ್‌ನಲ್ಲಿ ಕಳೆದ ಹತ್ತು ದಿನಗಳ ಹಿಂದೆ ದಲಿತ ಯುವಕನ ಮೇಲೆ ನಡೆದ ಹಲ್ಲೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮಾಜಿ ಶಾಸಕ ಕೆ.ಅನ್ನದಾನಿ, ಗಾಯಾಳು ಲಕ್ಷ್ಮಣ್ ಹಾಗೂ ಸಂತ್ರಸ್ತ ಅನೀಶ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.

ಉಡುಪಿ: ಸರ್ಕಾರಿ ಮೆಡಿಕಲ್, ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ಕರವೇ ಆಗ್ರಹ

Jul 31 2024, 01:11 AM IST
ಈ ಎರಡೂ ಕಾಲೇಜುಗಳ ಸ್ಥಾಪನೆಗೆ ಈಗಾಗಲೇ 2020 ಮತ್ತು 2022ರಲ್ಲಿ ಅಂದಿನ ಸರ್ಕಾರಕ್ಕೆ ರಕ್ಷಣಾ ವೇದಿಕೆ ಮನವಿ ಮಾಡಿತ್ತು, ಆದರೆ ಈ ಬಗ್ಗೆ ಯಾವುದೇ ಕ್ರಮ ಆಗದ ಕಾರಣ ಮತ್ತೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವೇದಿಕ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ದಾಳಿ: 3 ಕೆಜಿ ಗಾಂಜಾ ವಶ

Jul 31 2024, 01:08 AM IST
Raid near city government bus stand: 3 kg ganja seized

ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ವೈದ್ಯರ ಕೊರತೆ

Jul 31 2024, 01:02 AM IST
ರೋಗಿಗಳ ಎಲ್ಲ ಸಮಸ್ಯೆಗೆ ಪರಿಹಾರ ದೊರೆಯುವುದಿಲ್ಲ.

ಸರ್ಕಾರಿ ಅಧಿಕಾರಿ, ಸಿಬ್ಬಂದಿಗೆ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯ: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್

Jul 31 2024, 01:01 AM IST
ಕಾವೇರಿ ಹಾಗೂ ಹೇಮಾವತಿ ನದಿ ಪಾತ್ರದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ನದಿಗಳ ಪಾತ್ರದಲ್ಲಿ ಬರುವ ಗ್ರಾಮ ಪಂಚಾಯ್ತಿಗಳಲ್ಲಿ ವಿಪತ್ತು ನಿರ್ವಹಣೆ ಸಂಬಂಧ ಅಗತ್ಯ ಕ್ರಮ ವಹಿಸುವಂತೆ ಈಗಾಗಲೇ ಸೂಚಿಸಲಾಗಿದ್ದು, ಅದರಂತೆ ಪ್ರವಾಹ ಪರಿಸ್ಥಿತಿ ಕಡಿಮೆಯಾಗುವವರೆಗೂ ಸಹ ನದಿ ಪಾತ್ರದ ಗ್ರಾಮ ಪಂಚಾಯ್ತಿಗಳಲ್ಲಿ ಎಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಿ.

ರಾಜ್ಯ ಸರ್ಕಾದಿಂದ ಫೀ ನಿಗದಿ : ಸರ್ಕಾರಿ ನರ್ಸಿಂಗ್‌ ಸೀಟಿಗೆ ₹10 000, ಖಾಸಗಿ ಸೀಟಿಗೆ ₹1.4 ಲಕ್ಷ ಶುಲ್ಕ ನಿಗದಿ

Jul 30 2024, 09:46 AM IST

  ಖಾಸಗಿ ನರ್ಸಿಂಗ್‌ ಕಾಲೇಜುಗಳಲ್ಲಿನ ಶೇ.20ರಷ್ಟು ಸರ್ಕಾರಿ ಕೋಟಾದ ಸೀಟುಗಳಿಗೆ 10 ಸಾವಿರ ರು. ಮತ್ತು ಆಡಳಿತ ಮಂಡಳಿ ಕೋಟಾ ಸೀಟುಗಳಿಗೆ 1 ಲಕ್ಷ ರು.ನಿಂದ 1.40 ಲಕ್ಷ ರು.ವರೆಗೆ ಶುಲ್ಕ ನಿಗದಿ 

ತಾಲೂಕು ಕೇಂದ್ರದಲ್ಲಿಲ್ಲ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ!

Jul 30 2024, 12:43 AM IST
ದೇವರಹಿಪ್ಪರಗಿ ತಾಲೂಕು ಕೇಂದ್ರವಾಗಿ ದಶಕಗಳೇ ಕಳೆದಿದ್ದರೂ ತಾಲೂಕು ಕೇಂದ್ರ ಸ್ಥಾನ ದೇವರಹಿಪ್ಪರಗಿಯಲ್ಲಿಯೇ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಇಲ್ಲ!ವಚನ ಸಾಹಿತ್ಯವನ್ನು ಸಂರಕ್ಷಿಸಿ ನಾಡಿಗೆ ಉಳಿಸಿಕೊಟ್ಟಂತ ಶರಣ ಮಡಿವಾಳ ಮಾಚಿದೇವರ ಹಾಗೂ ಕರ್ನಾಟಕ ಏಕೀಕರಣದ ರೂವಾರಿಗಳಲ್ಲೊಬ್ಬರಾದ ಮೊಹರೆ ಹಣಮಂತ್ರಾಯರ ಜನ್ಮಸ್ಥಳವಾದ ದೇವರಹಿಪ್ಪರಗಿ ಪಟ್ಟಣದಲ್ಲಿ ಒಂದು ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಇಲ್ಲವೇ ಇಲ್ಲ ಎನ್ನುವುದೇ ಆಶ್ಚರ್ಯ.

ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ನೌಕರನ ಮೃತದೇಹ ಪತ್ತೆ

Jul 30 2024, 12:37 AM IST
ಆರು ದಿನಗಳ ಹಿಂದೆ ಕಾವೇರಿ ನದಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ನೌಕರನ ಮೃತದೇಹ ಸೋಮವಾರ ಪತ್ತೆಯಾಗಿದೆ.

ಸರ್ಕಾರಿ ವಸತಿ ನಿಲಯ, ವಸತಿ ಶಾಲೆ ಹೊರಗುತ್ತಿಗೆ ನೌಕರರ ಪ್ರತಿಭಟನೆ

Jul 30 2024, 12:31 AM IST
ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ವಸತಿ ನಿಲಯ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

ರೋಗಿಯಿಂದ ಸರ್ಕಾರಿ ವೈದ್ಯರು ಹಣ ಪಡೆಯಬಾರದು

Jul 29 2024, 12:54 AM IST
ಚಿಂತಾಮಣಿ ಆಸ್ಪತ್ರೆ ಸಾಮರ್ಥ್ಯವನ್ನು ೬೦ ಹಾಸಿಗೆಯಿಂದ ೧೦೦ ಹಾಸಿಗೆಗೆ ಹೆಚ್ಚಿಸಲಾಗಿದೆ. ಶೀಘ್ರದಲ್ಲಿ ನಗರದ ಟಿಪ್ಪುನಗರ ಸೇರಿದಂತೆ ಬೇರೆ ಭಾಗಗಳಲ್ಲಿ ಜನರ ಅನುಕೂಲಕ್ಕಾಗಿ ನಮ್ಮ ಕ್ಲಿನಿಕ್ ಪ್ರಾರಂಭ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 196
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved