• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ

Jun 22 2025, 11:48 PM IST
ವಾಸವಿ ಅನ್ನದಾನ ಸೇವಾ ಟ್ರಸ್ಟ್ ಮತ್ತು ಸಮಾಜ ಸೇವಕ ಬಾಲಾಜಿ ದರ್ಶನ್ ವತಿಯಿಂದ ತಾಲೂಕಿನ ಹಂಚಿಹಳ್ಳಿ, ಬೋಡಬಂಡೇನಹಳ್ಳಿ, ದಮಗಲಯ್ಯನಪಾಳ್ಯ ಮತ್ತು ಕೊರಟಗೆರೆ ಗೌರಿನಿಲಯ ಸರ್ಕಾರಿ ಶಾಲೆಯ ೪೦೦ ವಿದ್ಯಾರ್ಥಿಗಳಿಗೆ ಶಿಕ್ಷಣದ ಪರಿಕರಗಳನ್ನು ವಿತರಿಸಲಾಯಿತು.

ಆರ್‌ಟಿಐ ಕಾರ್ಯಕರ್ತನಿಂದ ಸರ್ಕಾರಿ ನೌಕರರಿಗೆ ಕಿರುಕುಳ

Jun 22 2025, 11:47 PM IST
ಹೊಸಕೋಟೆ: ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆಂದು ತಾಲೂಕಿನ ಎಲ್ಲಾ ಗ್ರಾಪಂಗಳಲ್ಲಿ ಅವರಿಗೆ ಸಂಬಂಧಿಸದ ದಾಖಲೆಗಳನ್ನು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ ಅಧಿಕಾರಿಗಳಿಗೆ ಬೆದರಿಸಿ ಹಣ ವಸೂಲಿ ಮಾಡುತ್ತಿರುವ ಕೋಲಾರ ಮೂಲದ ಆರ್‌ಟಿಐ ಕಾರ್ಯಕರ್ತ ನಾರಾಯಣಸ್ವಾಮಿ ವಿರುದ್ಧ ಕ್ರಮಕ್ಕೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ಸಿ.ಎನ್.ನಾರಾಯಣಸ್ವಾಮಿ ಆಗ್ರಹಿಸಿದರು.

ಸರ್ಕಾರಿ ಶಾಲೆಗಳಲ್ಲಿನ ಸವಲತ್ತು ಬಳಸಿಕೊಂಡು ಓದಿ

Jun 22 2025, 11:47 PM IST
ಸರ್ಕಾರಿ ಶಾಲೆಗಳಲ್ಲಿ ದೊರೆಯುತ್ತಿರುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಬಳಸಿಕೊಂಡು, ಚೆನ್ನಾಗಿ ವಿದ್ಯೆ ಕಲಿತು, ಉತ್ತಮ ಬದುಕನ್ನು ರೂಪಿಸಿಕೊಳ್ಳಿ ಎಂದು ಹಳ್ಳಿಮೈಸೂರು ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಗೆಳೆಯರ ಬಳಗದ ಪ್ರಭುಶಂಕರ್ ಸಲಹೆ ಹೇಳಿದರು. ಇತ್ತೀಚಿನ ವರ್ಷಗಳಲ್ಲಿ ಹಳ್ಳಿಯಲ್ಲೇ ಸರ್ಕಾರಿ ಶಾಲೆಗಳು, ಶಾಲೆಗಳಲ್ಲಿ ಬಿಸಿ ಊಟ, ಮೊಟ್ಟೆ, ಬಾಳೆಹಣ್ಣು, ಸಮವಸ್ತ್ರ, ಪುಸ್ತಕಗಳನ್ನು ಉಚಿತವಾಗಿ ನೀಡಿದರೆ, ದಾನಿಗಳು ನೋಟ್ ಪುಸ್ತಕ, ಪೆನ್ನು, ಬ್ಯಾಗ್‌ಗಳನ್ನು ದಾನವಾಗಿ ನೀಡುತ್ತಾರೆ ಎಂದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಿ: ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ಸಾಲಿಮಠ

Jun 22 2025, 11:47 PM IST
ಸರ್ಕಾರ ಶಿಕ್ಷಣದಲ್ಲಿ ಬಹಳಷ್ಟು ಬದಲಾವಣೆ ತಂದಿದೆ. ಶಿಕ್ಷಕರ ಕೊರತೆ ನೀಗಿಸಲು ತಾಲೂಕಿನ ಪ್ರಾಥಮಿಕ ಶಾಲೆಗಳಿಗೆ 226 ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ.

ಕೊಟ್ಟೂರು ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೆ ಏರುವುದು ಯಾವಾಗ?

Jun 22 2025, 11:47 PM IST
ಕೊಟ್ಟೂರು ಪಟ್ಟಣದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರುವ ಅವಕಾಶವನ್ನು ಯಾವಾಗ ಪಡೆಯುವುದೋ ಎಂದು ತಾಲೂಕಿನ ನಾಗರಿಕರು ಕಾಯುತ್ತಿದ್ದಾರೆ.

ತಾವೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪುನರ್ ಆರಂಭ

Jun 22 2025, 11:47 PM IST
ಭಾಗಮಂಡಲ ಪಂಚಾಯಿತಿ ವ್ಯಾಪ್ತಿಯ ತಾವೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಶಾಸಕ ಎ.ಎಸ್‌. ಪೊನ್ನಣ್ಣ ಉದ್ಘಾಟಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

Jun 22 2025, 01:19 AM IST
ಸಂಘ, ಸಂಸ್ಥೆಗಳ ಸದಸ್ಯರು ಸಂಘದ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಮಾತ್ರ ಸಂಘಗಳ ಅಭಿವೃದ್ಧಿ ಸಾಧ್ಯವಾಗುತ್ತ್ದೆಎಂದು ಗಣ್ಯರು ಹೇಳಿದರು.

ಕಟ್ಟೇರಿ ಗ್ರಾಪಂ ಸದಸ್ಯರ ಗೌರವ ಧನದಿಂದ ಸರ್ಕಾರಿ ಶಾಲೆಗೆ ಕಂಪ್ಯೂಟರ್, ಪ್ರಿಂಟರ್ ವಿತರಣೆ

Jun 22 2025, 01:18 AM IST
ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಗ್ರಾಪಂ ಜೆಡಿಎಸ್ ಬೆಂಬಲಿತ ಸದಸ್ಯೆ ನಾಗರತ್ನ ಹಾಗೂ ಡಿ.ಕೃಷ್ಣೇಗೌಡ ದಂಪತಿಯಿಂದ ಉಚಿತವಾಗಿ ಎರಡು ಕಂಪ್ಯೂಟರ್ ಹಾಗೂ ಪ್ರಿಂಟರ್ ವಿತರಣೆ.

ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ

Jun 22 2025, 01:18 AM IST
ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ.

ಸಮೀಕ್ಷೆಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Jun 22 2025, 01:18 AM IST
ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ, ಬದಲಿಗೆ ಹೊರಗುತ್ತಿಗೆ ನೀಡಲು ಯೋಚಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 177
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved