• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಕೀಳರಿಮೆ ಸಲ್ಲದು: ಝೀವಲ್‌ ಖಾನ್

Mar 09 2024, 01:32 AM IST
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗು ಭಾರತ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ‘ಮಕ್ಕಳ ಸಾಹಿತ್ಯ ಸಂಭ್ರಮ’ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.

ಕೇರಳದಲ್ಲಿ ದೇಶದ ಮೊದಲ ಸರ್ಕಾರಿ ಒಟಿಟಿ ಉದ್ಘಾಟನೆ

Mar 08 2024, 01:45 AM IST
ದೇಶದಲ್ಲೇ ಮೊದಲ ಬಾರಿಗೆ ಕೇರಳದಲ್ಲಿ ಸರ್ಕಾರಿ ಮಾಲೀಕತ್ವದ ಒಟಿಟಿ ವೇದಿಕೆ ‘ಸಿಸ್ಪೇಸ್‌’ ಅನ್ನು ಶುಕ್ರವಾರ ಲೋಕಾರ್ಪಣೆ ಮಾಡಲಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇದನ್ನು ಉದ್ಘಾಟಿಸಿದರು.

ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ: ಸಚಿವ ದಿನೇಶ್ ಗುಂಡೂರಾವ್

Mar 08 2024, 01:45 AM IST
ಹೊಸ ಆಸ್ಪತ್ರೆ ಕಟ್ಟುವುದು ಸುಲಭ. ಆದರೆ, ವೈದ್ಯರು ಮತ್ತು ಸಿಬ್ಬಂದಿಯನ್ನು ನೇಮಿಸುವುದು ಕಷ್ಟ. ಮುಂದೆ ಹಲವು ಸವಾಲುಗಳಿವೆ. ಆರೋಗ್ಯ ಇಲಾಖೆಯಲ್ಲಿ ವೈದ್ಯರು, ಸಿಬ್ಬಂದಿ, ಶುಶ್ರೂಷಕರ, ಫಾರ್ಮಸಿಸ್ಟ್‌ಗಳ ಕೊರತೆಯಿದೆ. ಇವುಗಳನ್ನು ತುಂಬಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು.

ಸರ್ಕಾರಿ ಶಾಲೆಗಳು ಮಾದರಿಯಾಗಿವೆ: ರಾಮಪ್ಪ

Mar 07 2024, 01:52 AM IST
ಸರ್ಕಾರಿ ಶಾಲೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆ ಎರಡರಲ್ಲಿಯೂ ಎಲ್ಲಾ ಶಾಲೆಗೆ ಮಾದರಿಯಾಗಿದೆ.

ಇನ್ನು ಮುಂದೆ ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಪದಕ ಗೆದ್ದವರಿಗೂ ಸರ್ಕಾರಿ ಹುದ್ದೆ

Mar 07 2024, 01:51 AM IST
ಖೇಲೋ ಇಂಡಿಯಾ ಕ್ರೀಡಾಕೂಟವನ್ನು 2018ರಲ್ಲಿ ಆರಂಭಿಸಲಾಗಿತ್ತು. ಆದರೆ 2018ರಿಂದ ಈ ವರೆಗೂ ಖೇಲೋ ಇಂಡಿಯಾ ಗೇಮ್ಸ್‌ನ ಪದಕ ವಿಜೇತ ಕ್ರೀಡಾಪಟುಗಳು ಸರ್ಕಾರಿ ಉದ್ಯೋಗಗಳಿಗೆ ಅರ್ಹರಾಗಿರಲಿಲ್ಲ. ಈಗ ಮಾನದಂಡ ಬದಲಾಯಿಸಲಾಗಿದೆ.

ಸರ್ಕಾರಿ ಆಸ್ಪತ್ರೆಗಳಿಗೆ ಸೌಲಭ್ಯ ಕಲ್ಪಿಸಲು ಬದ್ಧ

Mar 07 2024, 01:50 AM IST
ಪ್ರಸ್ತುತ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಮತ್ತು ರೇಡಿಯೋಲಜಿಸ್ಟ್ ನುರಿತ ವೈದ್ಯರ ಕೊರತೆ ಇದ್ದು ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಅತಿ ಶೀಘ್ರದಲ್ಲಿ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ನೇಮಕ ಮಾಡಲಾಗುವುದು

ಕವಿತಾಳ ಬಾಲಕಿಯರ ಸರ್ಕಾರಿ ಶಾಲೆಗೆ ಮೂಲ ಸವಲತ್ತು ಕಲ್ಪಿಸಿ

Mar 07 2024, 01:49 AM IST
ಶಾಲೆಯಲ್ಲಿ ಇಂಗ್ಲೀಷ್ ಮಾಧ್ಯಮ ಆರಂಭಿಸಿ ನಾಲ್ಕು ವರ್ಷ ಕಳೆದರೂ ಪ್ರತ್ಯೇಕವಾಗಿ ಶಿಕ್ಷಕರನ್ನು ನೇಮಿಸಿಲ್ಲ. ಈ ಹಿನ್ನೆಲೆಯಲ್ಲಿ ಸದ್ಯ ಕನ್ನಡ ಮಾಧ್ಯಮದ ಶಿಕ್ಷಕರೇ ಇಂಗ್ಲೀಷ್ ಮಾಧ್ಯಮದ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ ಎಂದು ಆರೋಪ

ಸರ್ಕಾರಿ ಪಬ್ಲಿಕ್ ಶಾಲೆ ರಾಜ್ಯಕ್ಕೇ ಮಾದರಿ: ಬಿಇಒ

Mar 06 2024, 02:15 AM IST
ಸಮಾಜದ ಗಣ್ಯ ವ್ಯಕ್ತಿಗಳು, ಪೋಷಕರು, ಗ್ರಾಮಸ್ಥರು, ಎಸ್‌ಡಿಎಂಸಿ ಸದಸ್ಯರು ಕೈಜೋಡಿಸಿದರೆ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವ ರೀತಿ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ರಾಮಪ್ಪ ತಿಳಿಸಿದರು.

ಅಂಗಾಂಗ ದಾನ ಮಾಡಿದ ಬಾಲಕನಿಗೆ ಒಡಿಶಾದಲ್ಲಿ ಸರ್ಕಾರಿ ಗೌರವದ ವಿದಾಯ

Mar 06 2024, 02:15 AM IST
ಒಡಿಶಾದಲ್ಲಿ ಅಪಸ್ಮಾರದಿಂದ ಮೃತಪಟ್ಟ 2ನೇ ತರಗತಿ ಬಾಲಕನ ಅಂಗಾಂಗ ದಾನಗಳನ್ನು ಪೋಷಕರು ದಾನ ಮಾಡಿದ ಹಿನ್ನೆಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ: ಸಚಿವ ಮಧು

Mar 05 2024, 01:34 AM IST
ಸರ್ಕಾರ ನಡೆಯುತ್ತಿರುವುದೇ ಸರ್ಕಾರಿ ನೌಕರರಿಂದ. ಅವರ ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಈಗಾಗಲೇ ಸರ್ಕಾರ ಆಯೋಗ ರಚಿಸಿದೆ. ಆ ವರದಿ ಬಂದ ನಂತರ ನಾನು ನೌಕರರ ಬೆಂಬಲಕ್ಕೆ ನಿಲ್ಲುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಭರವಸೆ ನೀಡಿದ್ದಾರೆ.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 177
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved