• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಗಳಿಗೆ ಬೇಕಿದೆ ಮೂಲಭೂತ ಸೌಲಭ್ಯಗಳು

May 27 2024, 01:04 AM IST
ಶೈಕ್ಷಣಿಕ ಕ್ಷೇತ್ರದ ಅಭ್ಯುದಯಕ್ಕೆ ಒತ್ತು ನೀಡುವುದಾಗಿ ಎಲ್ಲ ಸರ್ಕಾರಗಳು ಹೇಳುತ್ತಾ ಬಂದಿವೆ. ಆದರೆ ತಾಲೂಕಿನ ಕೆಲವು ಸರ್ಕಾರಿ ಶಾಲೆಗಳಲ್ಲಿ ಇನ್ನೂ ಅನೇಕ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ.

ಸರ್ಕಾರಿ ಕಟ್ಟಡಕ್ಕಾದ ಹಾನಿಯನ್ನು ಸಂಬಂಧಿಸಿದ ಇಲಾಖೆಯೇ ಭರಿಸಬೇಕು: ಡಿಸಿ

May 26 2024, 01:39 AM IST
ರೈಲ್ವೆ ಕಾಮಗಾರಿ ಅಥವಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಸಂದರ್ಭದಲ್ಲಿ ಹಾನಿಗೊಳಗಾಗದ ಸರ್ಕಾರಿ ಕಟ್ಟಡಗಳನ್ನು ಆಯಾ ಇಲಾಖೆಯಿಂದಲೇ ಮರು ನಿರ್ಮಿಸಿ ಕೊಡಬೇಕು.

ಕುಶಾಲನಗರ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ

May 26 2024, 01:31 AM IST
ಶಿಕ್ಷಣದ ಮೂಲಕ ಸ್ವಾವಲಂಬಿಗಳಾಗಬಹುದು ಎಂದು ಆದಿಚುಂಚನಗಿರಿ ವಿವಿ ಕುಲಸಚಿವ ಡಾ. ಸಿ.ಕೆ. ಸುಬ್ಬರಾಯ ತಿಳಿಸಿದರು.

ಸೋರುತಿಹುದು ಬೆನಹಾಳ ಸರ್ಕಾರಿ ಶಾಲೆ!

May 26 2024, 01:30 AM IST
ಕಳೆದ ವರ್ಷ ಶಾಲಾ ಆರಂಭಕ್ಕೂ ಮುನ್ನ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದ ಎಲ್ಲ ಸರ್ಕಾರಿ ಶಾಲೆಗಳ ಬಗ್ಗೆ ಕನ್ನಡಪ್ರಭ ಸಮಗ್ರ ವರದಿ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿಗಳು ಎಲ್ಲ ಶಿಕ್ಷಣಾಧಿಕಾರಿಗಳ ಸಭೆ ಕರೆದು ಕಟ್ಟಡ ಮರು ನಿರ್ಮಾಣ ಮಾಡುವಂತೆ ಆದೇಶಿಸಿದ್ದರು.

ಕುಶಾಲನಗರ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ

May 25 2024, 12:49 AM IST
ಕುಶಾಲನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ ನಡೆಯಿತು. ಆದಿಚುಂಚನಗಿರಿ ವಿಶ್ವವಿದ್ಯಾಲಯ ಕುಲಸಚಿವ ಡಾ. ಸಿ.ಕೆ. ಸುಬ್ಬರಾಯ ಕಾರ್ಯಕ್ರಮ ಉದ್ಘಾಟಿಸಿದರು.

ಸರ್ಕಾರಿ ಶಾಲೆಗೆ ದಾಖಲಾದ ಮಗುವಿನ ಹೆಸರಲ್ಲಿ 2 ಸಾವಿರ ರು.ನಿಶ್ಚಿತ ಠೇವಣಿ

May 25 2024, 12:47 AM IST
ನರಸಿಂಹರಾಜಪುರ, ಸರ್ಕಾರಿ ಶಾಲೆಗಳಿಗೆ ಮಕ್ಕಳ ಸಂಖ್ಯೆ ಕಡಿಮೆಯಾಗಿ ಹಲವಾರು ಶಾಲೆಗಳು ಮುಚ್ಚುವ ಸ್ಥಿತಿ ತಲುಪಿರುವ ಹಿನ್ನೆಲೆಯಲ್ಲಿ ತಾಲೂಕಿನ ಬಡಗಬೈಲು (ದ್ವಾರಮಕ್ಕಿ) ಮಂಜಮ್ಮ ತಿಮ್ಮೇಗೌಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಸೆಳೆಯಲು ಶಾಲೆಗೆ ದಾಖಲಾದ ಪ್ರತಿ ಮಕ್ಕಳ ಹೆಸರಿನಲ್ಲಿ 2 ಸಾವಿರ ರು. ನಿಶ್ಚಿತ ಠೇವಣಿ ಇಡಲು ಶಾಲೆ ನಿರ್ಧರಿಸಿದೆ.

ಜಿಲ್ಲಾಸ್ಪತ್ರೆ ಆವರಣದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಬೇಡ: ಭಾರತೀಯ ವೈದ್ಯಕೀಯ ಸಂಘ ಆಕ್ಷೇಪ

May 25 2024, 12:45 AM IST
ಸರ್ಕಾರಿ ಮೆಡಿಕಲ್ ಕಾಲೇಜನ್ನು ಚಿತ್ರದುರ್ಗ ಹೊರವಲಯದಲ್ಲಿ ನಿರ್ಮಿಸುವಂತೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಬೇಲೂರು ಸರ್ಕಾರಿ ಶಾಲಾ ಮಕ್ಕಳಿಂದ ಖಾಸಗಿ ಶಾಲೆಗೆ ಸೆಡ್ಡು: ಅರೇಹಳ್ಳಿ ಕಾಲೇಜು ಪ್ರಾಂಶುಪಾಲ ಪರಮಶಿವಪ್ಪ ಡಿ.ಎಂ.

May 24 2024, 12:51 AM IST
ದುಬಾರಿ ವೆಚ್ಚದಲ್ಲಿ ಶಿಕ್ಷಣ ನೀಡುವ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ನಮ್ಮ ಸರ್ಕಾರಿ ಕಾಲೇಜಿನ ಮಕ್ಕಳು ಸೆಡ್ಡು ಹೊಡೆದು ಉತ್ತಮ ಅಂಕವನ್ನು ಗಳಿಸಿರುತ್ತಾರೆ ಎಂದು ಅರೇಹಳ್ಳಿ ಕಾಲೇಜಿನ ಪ್ರಾಂಶುಪಾಲ ಪರಮಶಿವಪ್ಪ ಡಿ.ಎಂ. ಹೇಳಿದರು. ಬೇಲೂರಿನಲ್ಲಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶಾತಿ ಆರಂಭ ಕುರಿತ ಸಭೆಯಲ್ಲಿ ಮಾಹಿತಿ ನೀಡಿದರು.

ಪೇರೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬೇಸಿಗೆ ಶಿಬಿರ ಸಮಾರೋಪ

May 23 2024, 01:10 AM IST
ಪೇರೂರಿಯನ್ಸ್ ಕ್ಲಬ್ ವತಿಯಿಂದ ಸಮೀಪದ ಪೇರೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು.

ಸರ್ಕಾರಿ ಶಾಲೆಗಳ ಮಕ್ಕಳಲ್ಲಿ ಬಡತನದ ಅರಿವಿರುತ್ತದೆ: ಎಡಿಸಿ ಡಾ.ಎಚ್.ಎಲ್. ನಾಗರಾಜು

May 23 2024, 01:09 AM IST
ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳಿಗೆ ಕನ್ನಡ ಮಾತ್ರ ಬರುತ್ತದೆ. ಇಂಗ್ಲಿಷ್ ಭಾಷೆ ಬರುವುದಿಲ್ಲ ಎಂದುಕೊಳ್ಳುತ್ತೇವೆ. ಆದರೆ, ಅವರಲ್ಲಿ ಸಾಧನೆ ಮಾಡುವ ಛಲವಿರುತ್ತದೆ. ನಮ್ಮ ತಂದೆ ತಾಯಿ ತುಂಬಾ ಕಷ್ಟಪಡುತ್ತಿದ್ದಾರೆ. ನಾವು ಏನನ್ನಾದರೂ ಸಾಧನೆ ಮಾಡಿ ಪೋಷಕರನ್ನು ನೆಮ್ಮದಿಯಾಗಿರಸಬೇಕು ಎಂಬುದು ಅರಿವಿರುತ್ತದೆ.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 187
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved