• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆ ಉಳಿವಿಗೆ ಸ್ಥಳೀಯರ ಶ್ರಮ ಅಗತ್ಯ: ಗೀತಾ

Feb 26 2024, 01:31 AM IST
ಪೋಷಕರು ಸ್ಥಳೀಯವಾಗಿರುವ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡುವ ಮನಸ್ಸು ಮಾಡಬೇಕು.

ಓದಿನ ಜತೆ ಸಂಸ್ಕೃತಿ ಬಿಂಬಿಸುವುದು ಸರ್ಕಾರಿ ಶಾಲೆಯ ಧ್ಯೇಯ

Feb 26 2024, 01:30 AM IST
ಪ್ರತಿಯೊಬ್ಬರು ತಾವು ಕಲಿತ ಶಾಲೆಯ ಮೇಲೆ ಹೆಮ್ಮೆ ಮತ್ತು ಅಭಿಮಾನ ಹೊಂದಿರಬೇಕು

ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ: ರಂಗರಾಜನ್

Feb 26 2024, 01:30 AM IST
ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವುದರಿಂದ ಗುಣಾತ್ಮಕ ಶಿಕ್ಷಣದ ಜೊತೆಗೆ ಪೋಷಕರಿಗೂ ಲಕ್ಷಾಂತರ ರು. ಹಣ ಉಳಿತಾಯವಾಗುತ್ತದೆ ಎಂದು ಸಮಾಜಸೇವಕ ರಂಗರಾಜನ್ ಅಭಿಪ್ರಾಯಪಟ್ಟರು.

ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಕಿಡಿಗೇಡಿಗಳಿಂದ ಅಡ್ಡಿ

Feb 25 2024, 01:52 AM IST
ಹೊಸಕೋಟೆ: ಚೊಕ್ಕಹಳ್ಳಿ-ಪಿಲ್ಲಗುಂಪೆ ಕೈಗಾರಿಕಾ ವಲಯದಲ್ಲಿ ಬಡ ಮಕ್ಕಳಿದ್ದು ಅವರಿಗೆ ಆಂಗ್ಲ ಮಾಧ್ಯಮ ಶಿಕ್ಷಣ ಕಲ್ಪಿಸಲು ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಕೆಲ ಕಿಡಿಗೇಡಿಗಳು ದಲಿತಪರ ಸಂಘಟನೆಗಳ ದಿಕ್ಕು ತಪ್ಪಿಸಿ ಅಡ್ಡಿಪಡಿಸುತ್ತಿದ್ದಾರೆ ಎಂದು ಗ್ರಾಪಂ ಮಾಜಿ ಸದಸ್ಯ ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

27ರಂದು ರಾಜ್ಯ ಸರಕಾರಿ ನೌಕರರ ಮಹಾ ಸಮ್ಮೇಳನ-ರವಿ ಗುಂಜೀಕರ

Feb 25 2024, 01:50 AM IST
ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘ ಹಾಗೂ ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ಸಹಯೋಗದಲ್ಲಿ ಫೆ. 27ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಕೃಷ್ಣ ವಿಹಾರದಲ್ಲಿ ರಾಜ್ಯ ಸರಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾ ಸ್ನೇಹಿ ಕಾರ್ಯಾ ಗಾರ ನಡೆಯಲಿದೆ.

ನಾಳೆ ಹಾಸಣಗಿ ಸರ್ಕಾರಿ ಶಾಲೆಯ ಶತಮಾನೋತ್ಸವ

Feb 25 2024, 01:48 AM IST
ಹಿರಿಯರ ಪರಿಶ್ರಮ, ಈ ಪ್ರದೇಶದ ಶಿಕ್ಷಣ ಪ್ರೇಮಿಗಳ ಮುಂದಾಲೋಚನೆಯಿಂದ ೧೯೧೯ರಲ್ಲಿ ಆರಂಭಗೊಂಡ ತಾಲೂಕಿನ ಹಾಸಣಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ೧೦೩ ವರ್ಷಗಳ ಸುದೀರ್ಘ ಪಯಣವನ್ನು ಯಶಸ್ವಿಯಾಗಿ ಮುಗಿಸಿದೆ.

ಭಾರತದ ಸಂವಿಧಾನ ವಿಶ್ವದಲ್ಲಿ ಶ್ರೇಷ್ಠವಾಗಿದೆ: ಸರ್ಕಾರಿ ಕಾಲೇಜಿನ ಪ್ರಾಂಶುಪಾಲ

Feb 24 2024, 02:35 AM IST
ಡಾ ಬಿ.ಆರ್.ಅಂಬೇಡ್ಕರ್ ಭಾರತಕ್ಕೆ ನೀಡಿರುವ ಸಂವಿಧಾನ ವಿಶ್ವದ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ ಎಂದು ಹಳ್ಳಿ ಮೈಸೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಭುಶಂಕರ್ ಎಚ್.ಎಸ್. ಅಭಿಪ್ರಾಯಪಟ್ಟರು. ಹೊಳೆನರಸೀಪುರದ ದೊಡ್ಡಕಾಡನೂರು ಗ್ರಾಮದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂವಿಧಾನ ರಥವನ್ನು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಸರ್ಕಾರಿ ನೌಕರರು ಕ್ರೀಡಾ ಚಟುವಟಿಕೆಯಿಂದ ಕ್ರಿಯಾಶೀಲರಾಗಲು ಸಾಧ್ಯ: ಡಿಸಿ ವಿದ್ಯಾಕುಮಾರಿ

Feb 24 2024, 02:30 AM IST
ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿ ಸ್ಪರ್ಧೆಗಳ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು.

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಾತ್ಮಕ ಶಿಕ್ಷಣ ದೊರೆಯುತ್ತದೆ: ನಿತಿನ್ ವೆಂಕಟೇಶ್

Feb 23 2024, 01:55 AM IST
ಸರ್ಕಾರಿ ಶಾಲೆಗಳಲ್ಲಿ ಕಲಿಕೆಗೆ ಪೂರಕ ವಾತಾವರಣ ಹಾಗೂ ನುರಿತ ಶಿಕ್ಷಕರಿದ್ದು, ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಇದನ್ನು ಸದುಪಯೋಗಪಡಿಸಿಕೊಂಡು ಉತ್ತಮ ಆದರ್ಶ ವಿದ್ಯಾರ್ಥಿಗಳಾಗಬೇಕು

ಸರ್ಕಾರಿ ಶಾಲಾ ಮಕ್ಕಳಿಗೆ ರಾಗಿ ಹೆಲ್ತ್ ಮಿಕ್ಸ್ ವಿತರಣೆ

Feb 23 2024, 01:52 AM IST
ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ಕೊಡುವ ಉದ್ದೇಶದಿಂದ ರಾಜ್ಯ ಸರ್ಕಾರ ಹಾಲಿನ ಜೊತೆಗೆ ಪ್ರತಿ ದಿನ ಬೆಳಗ್ಗೆ ಮಕ್ಕಳಿಗೆ ಶಕ್ತಿ ಕೊಡುವ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ನೀಡಲು ಮುಂದಾಗಿದೆ. ಎಂದು ತಾಲೂಕು ಪಂಚಾಯಿತ್ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ತಿಳಿಸಿದರು.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 177
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved