• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್‌ಪಿಬಿ ಹಾಡುಗಳಿಂದ ಮನಸ್ಸಿಗೆ ನೆಮ್ಮದಿ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಈ.ಕೃಷ್ಣೇಗೌಡ

Jun 10 2024, 12:51 AM IST
ಎಸ್.ಪಿ. ಬಾಲಸುಬ್ರಮಣ್ಯ ಮತ್ತು ಡಾ.ರಾಜ್‌ಕುಮಾರ್ ಅವರ ಹಾಡನ್ನು ಕೇಳಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ.ಕೃಷ್ಣೇಗೌಡ ತಿಳಿಸಿದರು. ಹಾಸನದಲ್ಲಿ ನಡೆದ ಎಸ್‌.ಪಿ.ಬಾಲಸುಬ್ರಮಣ್ಯ ಜನ್ಮ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಂಕನಹಳ್ಳಿ ಸರ್ಕಾರಿ ಶಾಲೆ: ಎಲ್‍ಕೆಜಿ ಯುಕೆಜಿ ತರಗತಿಗೆ ಅನುಮತಿ

Jun 10 2024, 12:51 AM IST
ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭೋತ್ಸವ ಅಂಗವಾಗಿ ಮಕ್ಕಳ ಕಲರವ ನಡೆಯಿತು. ಎಲ್‌ಕೆಜಿ ಮತ್ತು ಯುಕೆಜಿ ತರಗತಿಗೆ ಆಗಮಿಸಿದ ಪುಟಾಣಿಗಳಿಗೆ ಶಾಲಾ ಶಿಕ್ಷಕರು, ಗ್ರಾ.ಪಂ. ಸದಸ್ಯರು, ಎಸ್‌ಡಿಎಂಸಿ ಸದಸ್ಯರು ಹೂವುಗುಚ್ಛ ನೀಡಿ ಸ್ವಾಗತಿಸಿದರು.

ಸರ್ಕಾರಿ ಶಾಲೆಗೆ ದಾಖಲಾಗುವ ಪ್ರತಿ ಮಗುವಿಗೂ ₹1000 ನಿಶ್ಚಿತ ಠೇವಣಿ

Jun 10 2024, 12:48 AM IST
ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಸದಾ ಕೈಜೋಡಿಸುತ್ತಾ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸಹಕರಿಸುತ್ತಿರುವ ಭಾಗ್ಯನಗರದ ಇನ್ನರ್‌ ವ್ಹೀಲ್‌ ಕ್ಲಬ್‌ನ ಕಾರ್ಯ ಶ್ಲಾಘನೀಯ.

ಸರ್ಕಾರಿ ಶಾಲೆಗೆ ಇಲಾಖೆ ಪ್ರಧಾನ ಕಾರ್ಯದರ್ಶಿ, ಆಯುಕ್ತರ ಭೇಟಿ

Jun 10 2024, 12:31 AM IST
ಶಾಲೆಯ ನಿರ್ವಹಣೆ, ಶಿಕ್ಷಣದ ಗುಣಮಟ್ಟ ಉತ್ತಮವಾಗಿದ್ದು ಶೌಚಾಲಯ, ಕೊಠಡಿ ನಿರ್ವಹಣೆ ಸೇರಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗಿದೆ ಎಂದು ಸೂಚನೆ ನೀಡಿದರು. ಅಡುಗೆ ಮನೆ ಕಟ್ಟಡ ನಿರ್ಮಾಣ ಕೆಲಸ ಶೀಘ್ರ ಮುಗಿಸಿ ಅನುಕೂಲವಾಗುವಂತೆ ಮಾಡಿ ಎಂದು ಸೂಚನೆ ನೀಡಿದರು.

ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳಿಸಬೇಕು: ಎಂ.ಆರ್‌.ರವಿಶಂಕರ್‌

Jun 09 2024, 01:41 AM IST
ನರಸಿಂಹರಾಜಪುರ, ಈಗ ಸರ್ಕಾರಿ ಶಾಲೆಗಳು ಉತ್ತಮವಾಗಿ ನಡೆಯುತ್ತಿದ್ದು ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸಬೇಕು ಎಂದು ದಾನಿ ಭಾಗ್ಯರಾಮ ಲೇಔಟ್ ಮಾಲೀಕ ಎಂ.ಆರ್.ರವಿಶಂಕರ್ ತಿಳಿಸಿದರು.

ಸರ್ಕಾರಿ ಯೋಜನೆಗಳ ಲಾಭ ಪಡೆಯಿರಿ: ಡಾ. ವೈಶಾಲಿ

Jun 09 2024, 01:37 AM IST
ಜನರು ಉಚಿತವಾಗಿ ಸಿಗುವ ಚಿಕಿತ್ಸೆಗಾಗಿ ಮಾಹಿತಿ ಕೊರತೆಯಿಂದ ಲಕ್ಷಾಂತರ ರುಪಾಯಿ ಖರ್ಚು ಮಾಡಿ ಸಾಲದ ಹೊರೆ ಸಿಲುಕುತ್ತಿ ದ್ದಾರೆ. ಇದನ್ನು ಬದಲಾಯಿಸಲು ಇಂಥ ಶಿಬಿರಗಳ ಮೂಲಕ ಪ್ರಯತ್ನಿಸಲಾಗಿದೆ.

ಸರ್ಕಾರಿ ಬಸ್‌ ಅವ್ಯವಸ್ಥೆ: ಎಬಿವಿಪಿ ಪ್ರತಿಭಟನೆಯಲ್ಲಿ ಶಾಸಕ ಗಂಟಿಹೊಳೆ ಆಕ್ರೋಶ

Jun 09 2024, 01:35 AM IST
ಎಡೆಬಿಡದೆ ಮಳೆ ಸುರಿಯುತ್ತಿದ್ದರೂ, ಮಳೆಯನ್ನು ಲೆಕ್ಕಸಿದೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕರೆಯಂತಾದ ಸೊರಟೂರು ಸರ್ಕಾರಿ ಶಾಲಾವರಣ

Jun 09 2024, 01:31 AM IST
ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಒಂದೇ ಆವರಣದಲ್ಲಿದ್ದು ಇದೀಗ ಮಳೆ ನೀರಿನಿಂದ ಶಾಲಾ ಅವರಣ ಕೆರೆಯಂತಾಗಿದೆ.

ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆ ಅವನತಿ

Jun 09 2024, 01:30 AM IST
ಬಾಳೆಹೊನ್ನೂರು, ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಳ ಭರಾಟೆಯಲ್ಲಿ ಸರ್ಕಾರಿ ಶಾಲೆಗಳು ಅವನತಿ ಕಂಡು ಮುಚ್ಚುತ್ತಿವೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಎ.ಆರ್.ಸುರೇಂದ್ರ ವಿಷಾಧ ವ್ಯಕ್ತಪಡಿಸಿದರು.

ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜ್‌: ಪರಿಸರ ದಿನಾಚರಣೆ

Jun 08 2024, 12:33 AM IST
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು. ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಹಾಗೂ ನಿಸರ್ಗ ಇಕೋಕ್ಲಬ್ ಸಂಚಾಲಕಿ ಪದ್ಮಾವತಿ ವಿಶ್ವಪರಿಸರ ದಿನಾಚರಣೆಯ -೨೦೨೪ ರ ಘೋಷವಾಕ್ಯವಾದ ‘ಭುಮಿಯ ಪುನರುತ್ಥಾನ ಹಾಗೂ ಮರುಭೂಮಿ ತಡೆಗಟುವಿಕೆ’ ಬಗ್ಗೆ ಮಾಹಿತಿ ನೀಡಿದರು.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 196
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved