• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಲ ಆದಿವಾಸಿಗಳಿಗೆ ತಲುಪದ ಸರ್ಕಾರಿ ಯೋಜನೆ

Dec 29 2023, 01:32 AM IST
ರಾಮನಗರ: ಅರಣ್ಯದಂಚಿನಲ್ಲಿ ಬದುಕುತ್ತಿರುವ ಮೂಲ ಆದಿವಾಸಿಗಳಿಗೆ ಸರ್ಕಾರಿ ಯೋಜನೆಗಳು ಇಂದಿಗೂ ಸರಿಯಾಗಿ ತಲುಪುತ್ತಿಲ್ಲ. ಆದಿವಾಸಿಗಗಳನ್ನು ಒಳಗೊಳ್ಳುವ ರೀತಿಯಲ್ಲಿ ಯೋಜನೆಗಳು ರೂಪುಗೊಳ್ಳುತ್ತಿಲ್ಲ. ಇವರಿಗೆ ಏನು ಬೇಕು ಏನು ಬೇಡ ಎಂಬುದನ್ನು ಅವರ ಅಭಿಪ್ರಾಯದ ಮೇಲೆ ನಿರ್ಧರಿಸಬೇಕಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಿಶೇಷ ಕರ್ತವ್ಯ ಅಧಿಕಾರಿ ಪ್ರೊ. ವೆಂಕಟಗಿರಿ ದಳವಾಯಿ ಹೇಳಿದರು.

ಚೊಟ್ಟನಹಳ್ಳಿಯಲ್ಲಿ ಸರ್ಕಾರಿ ಭೂಮಿ ಖಾಸಗಿ ವ್ಯಕ್ತಿಗಳಿಗೆ ಪರಭಾರೆ: ಆರೋಪ

Dec 28 2023, 01:46 AM IST
ಚೊಟ್ಟನಹಳ್ಳಿಯ 23 ಎಕರೆ ಸರ್ಕಾರಿ ಭೂಮಿಯಲ್ಲಿ 20 ಕುಂಟೆ ಜಮೀನನ್ನು ಚೊಟ್ಟನಹಳ್ಳಿ ಗ್ರಾಪಂಗೆ ತ್ಯಾಜ್ಯ ವಿಲೇವಾರಿಗೆ ಮೀಸಲಾಗಿತ್ತು. ಉಳಿದ ಜಮೀನನ್ನು ಒಂದೇ ಕುಟುಂಬಕ್ಕೆ ಅಕ್ರಮವಾಗಿ ಪರಭಾರೆ ಮಾಡಿರುವ ಬಗ್ಗೆ ತನಿಖೆ ನಡೆಸಬೇಕು.

ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಿಗೆ ಸಿದ್ಧೇಶ್ವರರ ಶ್ರೀಗಳ ಭಾವಚಿತ್ರ ವಿತರಣೆ

Dec 28 2023, 01:45 AM IST
ಪೂಜ್ಯ ಸಿದ್ದೇಶ್ವರ ಸ್ವಾಮೀಜಿ ಅವರು ಜ.೨ಕ್ಕೆ ಲಿಂಗೈಕ್ಯರಾಗಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಸಮಯದಲ್ಲಿ ಜಿಲ್ಲೆಯ ಪ್ರತಿಯೊಂದು ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸಿದ್ದೇಶ್ವರರ ಭಾವಚಿತ್ರ ನೀಡುವ ಮೂಲಕ ತಾವು ಗುರುನಮನ ಸಲ್ಲಿಸುತ್ತಿರುವುದಾಗಿ ವಿಜಯಪುರ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ ಬೋಳಸೂರ ಹೇಳಿದರು

ಸರ್ಕಾರಿ ಕೆಲಸಕ್ಕೆ ಪುಸ್ತಕಗಳ ಅಧ್ಯಯನ ಸಹಕಾರಿ: ಮಹೇಂದ್ರ

Dec 28 2023, 01:45 AM IST
ಚನ್ನಪಟ್ಟಣ: ವಿದ್ಯಾರ್ಥಿಗಳು ಸರ್ಕಾರಿ ಪ್ರಕಟಿತ ಪತ್ರಿಕೆ, ಪುಸ್ತಕಗಳನ್ನು ನಿರಂತರವಾಗಿ ಅಧ್ಯಯನ ಮಾಡುವುದನ್ನು ರೂಢಿಸಿಕೊಳ್ಳಬೇಕು. ಇದು ಸರ್ಕಾರಿ ಕೆಲಸ ಪಡೆಯಲು ಸಹಕಾರಿಯಾಗಿದೆ ಎಂದು ತಹಸೀಲ್ದಾರ್ ಎ.ಎಚ್.ಮಹೇಂದ್ರ ಸಲಹೆ ನೀಡಿದರು.

ಸರ್ಕಾರಿ ಸ್ನಾತಕೋತ್ತರ ಕೇಂದ್ರದಲ್ಲಿ ಸಕಾಲ ಅರಿವು ಕಾರ್ಯಕ್ರಮ

Dec 25 2023, 01:30 AM IST
ನಿಗದಿತ ಸಮಯದಲ್ಲಿ ಎಲ್ಲಾ ನಾಗರಿಕರಿಗೆ ಕಚೇರಿ ಸೇವೆಗಳನ್ನು ಒದಗಿಸುವ ಮೂಲಕ ಸರ್ಕಾರವು ಸಾರ್ವಜನಿಕರಿಗೆ ನೀಡುವ ಸೌಲಭ್ಯವನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಯವರೆಗೆ ತಲುಪಿಸುವ ದೃಢಸಂಕಲ್ಪದೊಂದಿಗೆ ಸಕಾಲ ಯೋಜನೆಯನ್ನು ಅನುಷ್ಠಾನಗೊಳಿಸಿ ಜಾಗೃತಿಯನ್ನು ಮೂಡಿಸಲಾಗುತ್ತಿದೆ.೨೦೧೧ನೇ ಡಿಸೆಂಬರ್‌ನಲ್ಲಿ ಕರ್ನಾಟಕ ವಿಧಾನ ಮಂಡಲದಲ್ಲಿ ಸರ್ವಾನುಮತದಿಂದ ಅಂಗೀಕರಿಸಿ ಇದನ್ನು ಜಾರಿಗೆ ತರಲಾಯಿತು.

ನಿರುಪಯುಕ್ತವಾದ ಗುಂಜಳ್ಳಿ ಕ್ಯಾಂಪ್ ಸರ್ಕಾರಿ ಶಾಲೆ ಕಟ್ಟಡ

Dec 24 2023, 01:45 AM IST
ಗುಂಜಳ್ಳಿಯ ಸರ್ಕಾರಿ ಶಾಲೆ ಕಟ್ಟಡ ಪ್ರಾರಂಭವಾಗದೆ ಹಾಗೇ ಉಳಿದಿದ್ದು, ಇದು ಮದ್ಯ ವ್ಯಸನಿಗಳ ತಾಣವಾಗಿ ದುರ್ಬಳಕೆಯಾಗುತ್ತಿದೆ.

ಪ್ರಾಮಾಣಿಕವಾಗಿ ಸರ್ಕಾರಿ ಸೇವೆ ಸಲ್ಲಿಸಿ

Dec 24 2023, 01:45 AM IST
ಕಾರ್ಯ ನಿರ್ವಹಿಸಿ ಸರ್ಕಾರ ಮತ್ತು ಇಲಾಖೆಗೆ ಒಳ್ಳೆಯ ಹೆಸರು ತಂದುಕೊಡಬೇಕು.

ಸರ್ಕಾರಿ ಶಾಲೆ ಉನ್ನತಿಗೆ ಸರ್ಕಾರ ಬದ್ಧ

Dec 24 2023, 01:45 AM IST
ಕಾಲ ಬದಲಾದಂತೆ ಮಕ್ಕಳಿಗೆ ನೀಡುವ ಶಿಕ್ಷಣದ ರೀತಿ, ನೀತಿಗಳು ಕೂಡ ಬದಲಾಗಿವೆ: ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ

ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಕೊಡುಗೆ ಅಪಾರ

Dec 24 2023, 01:45 AM IST
ಸರ್ಕಾರಿ ಶಾಲೆಗಳೆಂದ ಕಡೆಗಣನೆಗೆ ಒಳಗಾಗುತ್ತಿರುವ ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಳಿಗೆ ಸರಿಸಮಾನವಾಗಿ ಸರ್ಕಾರಿ ಶಾಲೆ ಬೆಳೆಸುವಲ್ಲಿ ಹಿರಿಯ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದು ಸಚಿವ ಎಸ್‌.ಮಧು ಬಂಗಾರಪ್ಪ ಹೇಳಿದ್ದಾರೆ.

ಅಂತೂ ದುರ್ಗದಲ್ಲಿ ಶುರುವಾಯ್ತು ಸರ್ಕಾರಿ ಮೆಡಿಕಲ್ ಕಾಲೇಜು

Dec 23 2023, 01:47 AM IST
ಹಲವು ದಶಕಗಳ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕೊನೆಗೂ ಮನ್ನಣೆ ಸಿಕ್ಕಿದ್ದು ಈಗ ಚಿತ್ರದುರ್ಗದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭವಾಗಿದೆ.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • 159
  • 160
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved