• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾವೇರಿ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳ 231 ಕೊಠಡಿಗಳು ಶಿಥಿಲ

Jun 09 2025, 12:18 AM IST
ಜಿಲ್ಲೆಯ 6269 ಕೊಠಡಿಗಳು ಸುಸ್ಥಿತಿಯಲ್ಲಿವೆ. ಇನ್ನುಳಿದ 231 ಕೊಠಡಿಗಳು ಸಂಪೂರ್ಣ ಶಿಥಿಲಗೊಂಡಿದ್ದರೆ, ಇನ್ನೂ 500ಕ್ಕೂ ಹೆಚ್ಚು ಕೊಠಡಿಗಳು ಭಾಗಶಃ ಶಿಥಿಲಗೊಂಡಿವೆ.

ರೈತರಿಗೆ ಸರ್ಕಾರಿ ಸೌಲಭ್ಯ ತಲುಪಿಸಿ

Jun 08 2025, 02:45 AM IST
ರೈತರಿಗೆ ಸರ್ಕಾರದಿಂದ ಸಬ್ಸಿಡಿ ದರದಲ್ಲಿ ನೀಡುವಂತಹ ಬಿತ್ತನೆ ಬೀಜ ವಿತರಣೆಯಲ್ಲಿ ಯಾವುದೇ ಕಾರಣಕ್ಕೂ ಪಕ್ಷಪಾತ, ತಾರತಮ್ಯ ಸಹಿಸಲ್ಲ ಜೊತೆಗೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಣೆ ಮಾಡಬೇಕು. ರೈತರಿಗೆ ಸರ್ಕಾರಿ ಸೌಲಭ್ಯಗಳನ್ನು ಸಕಾಲದಲ್ಲಿ ಸಮರ್ಪಕವಾಗಿ ತಲುಪಿಸುವಂತಹ ಕೆಲಸ ಅಧಿಕಾರಿಗಳು ಮಾಡಬೇಕು.

ಸರ್ಕಾರಿ ಶಾಲೆಗಳ ಉಳಿವಿಗೆ ಸಹಿ ಸಂಗ್ರಹ ಅಭಿಯಾನ

Jun 08 2025, 01:56 AM IST
ದಾವಣಗೆರೆ: ಆಲ್ ಇಂಡಿಯಾ ಸ್ಟೂಡೆಂಟ್ಸ್ ರ್ಗನೈಜೇಷನ್(ಎಐಡಿಎಸ್‌ಒ) ಜಿಲ್ಲಾ ಸಮಿತಿಯಿಂದ ಶನಿವಾರ ನಗರದ ರೈಲ್ವೆ ನಿಲ್ದಾಣದ ಮುಂಭಾಗ ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ಖಂಡಿಸಿ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಒತ್ತುವರಿಯಾಗಿದ್ದ 31.35 ಕೋಟಿ ರು. ಮೌಲ್ಯದ 18.13 ಎಕರೆ ಸರ್ಕಾರಿ ಜಮೀನು ವಶಕ್ಕೆ

Jun 07 2025, 09:37 AM IST

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 31.35 ಕೋಟಿ ರು. ಮೌಲ್ಯದ 18.13 ಎಕರೆ ಸರ್ಕಾರಿ ಜಮೀನುಗಳನ್ನು ಜಿಲ್ಲಾಡಳಿತ ಶುಕ್ರವಾರ ವಶಕ್ಕೆ ಪಡೆದಿದೆ.

ಸರ್ಕಾರಿ ಶಾಲೆಯ 51.61 ಲಕ್ಷ ಮಕ್ಕಳಿಗೆ 6 ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ

Jun 07 2025, 04:39 AM IST
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 51.61 ಲಕ್ಷ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 244 ದಿನ ಮೊಟ್ಟೆ/ಬಾಳೆಹಣ್ಣು ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಬಾರಕೂರು ರುಕ್ಮಿಣಿ ಶಡ್ತಿ ಸರ್ಕಾರಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ

Jun 07 2025, 03:06 AM IST
ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎನ್.ಸಿ.ಸಿ., ರೇಂಜರ್ಸ್ ರೋವರ್ಸ್, ಯೂತ್ ರೆಡ್ ಕ್ರಾಸ್ ಮತ್ತು ಐಕ್ಯೂಎಸಿ ವತಿಯಿಂದ ಪರಿಸರ ದಿನಾಚರಣೆ ಗುರುವಾರ ನಡೆಯಿತು.

ಸರ್ಕಾರಿ ಕಾಲೇಜು ನಿರ್ಮಾಣಕ್ಕೆ 3 ಕೋಟಿ ಅನುದಾನ

Jun 07 2025, 02:07 AM IST
ನಿಪ್ಪಾಣಿ ನಗರಸಭೆ ವತಿಯಿಂದ ಬಸವೇಶ್ವರ ಪೊಲೀಸ್ ಠಾಣೆ ಎದುರಿಗೆ 2 ಎಕರೆ ಜಾಗವನ್ನು ಕಾಲೇಜಿಗೆ ನೀಡಿದ್ದು, ಅಲ್ಲಿ ಹೈಟೆಕ್ ಕಾಲೇಜು ನಿರ್ಮಿಸಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಲಾಗುವುದು.

ಕಾರ್ಕಳ: ಪೊಲೀಸ್‌ ಠಾಣೆ, ಸರ್ಕಾರಿ ಶಾಲೆಯಲ್ಲಿ ಪರಿಸರ ದಿನಾಚರಣೆ

Jun 07 2025, 02:02 AM IST
ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ಯ ಕಾರ್ಕಳ ತಾಲೂಕು ಘಟಕದ ವತಿಯಿಂದ ಪರಿಸರ ದಿನಾಚರಣೆಯ ಆಚರಣೆ ಅಂಗವಾಗಿ ಕಾರ್ಕಳ ಪೊಲೀಸ್ ಠಾಣೆ ಹಾಗೂ ಸರ್ಕಾರಿ ಶಾಲೆಯ ಆವರಣದಲ್ಲಿ ಸಸಿ ಗಿಡಗಳನ್ನು ನೆಡಲಾಯಿತು.

ಯಡೂರು ಸರ್ಕಾರಿ ಶಾಲೆ: ಎಲ್‌ಕೆಜಿ, ಯುಕೆಜಿ ಪ್ರಾರಂಭೋತ್ಸವ

Jun 07 2025, 01:10 AM IST
ಯಡೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಶುಕ್ರವಾರ ನಡೆಯಿತು.

೧೬೧೬ ಸರ್ಕಾರಿ ಬಾವಿ, ಕೊಳವೆ ಬಾವಿಗಳಲ್ಲಿ ೪೪ಕ್ಕೆ ಮಾತ್ರ ಮಳೆ ಕೊಯ್ಲು!

Jun 07 2025, 01:06 AM IST
ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಗೊಳಿಸಲು ಮಳೆನೀರು ಕೊಯ್ಲನ್ನು ಅಳವಡಿಸಿಕೊಳ್ಳುವುದು ಅತ್ಯವಶ್ಯ. ಆದ್ದರಿಂದ ಸರ್ಕಾರದ ಎಲ್ಲಾ ತೆರೆದ ಹಾಗೂ ಕೊಳವೆ ಬಾವಿಗಳಿಗೆ ಮಳೆ ನೀರು ಕೊಯ್ಲು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 160
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved