ಜನರ ಮನೆ ಬಾಗಿಲಿಗೆ ಸರ್ಕಾರಿ ಸೇವೆ: ಶಾಸಕ ಪಿ.ರವಿಕುಮಾರ್
Apr 16 2025, 12:30 AM ISTಜಿಲ್ಲಾಧಿಕಾರಿ ಕಚೇರಿ, ತಾಲೂಕು ಕಚೇರಿ, ಪೊಲೀಸ್ ಕಚೇರಿ ಮತ್ತು ಶಾಸಕರ ಕಚೇರಿಗಳಿಗೆ ಸಾರ್ವಜನಿಕರು ಅಲೆಯಬಾರದು. ರೈತರ ಸಮಸ್ಯೆಗಳನ್ನು ರೈತರ ಮನೆಯ ಬಾಗಿಲಿಗೆ ಹೋಗಿ ಆಲಿಸಬೇಕು ಎಂಬ ಸದುದ್ದೇಶದಿಂದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಜನತಾ ದರ್ಶನ ಮಾಡಿ ಅಹವಾಲುಗಳಿಗೆ ಸ್ಪಂದಿಸಲಾಗುತ್ತಿದೆ.