• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರಿ ನಿರ್ವಹಿಸಲು ಜ್ಞಾನಕ್ಕಿಂತ ಅನುಭವ ಮುಖ್ಯ: ಪೂರ್ಣಿಮಾ

May 02 2025, 12:08 AM IST
ಕಡೂರು, ಸರ್ಕಾರಿ ಕಚೇರಿಗಳಲ್ಲಿ ನೌಕರಿ ನಿರ್ವಹಿಸಲು ಜ್ಞಾನಕ್ಕಿಂತ ವೃತ್ತಿಯ ಅನುಭವ ಮುಖ್ಯ ಎಂದು ತಾಲೂಕು ದಂಡಾಧಿಕಾರಿ ಸಿ.ಎಸ್. ಪೂರ್ಣಿಮಾ ಹೇಳಿದರು.

6 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆ ಮುಚ್ಚಲು ಮುಂದಾದ ಸರ್ಕಾರ

May 01 2025, 01:47 AM IST

ರಾಜ್ಯ ಸರ್ಕಾರ ಕಡಿಮೆ ದಾಖಲಾತಿ ಹೆಸರಿನಲ್ಲಿ 6 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. 

ಸರ್ಕಾರಿ ಜಾಗ ಉಳಿಸಿಕೊಳ್ಳಲು ಸೂರುಗೋಡು ಗ್ರಾಮಸ್ಥರ ಹೋರಾಟ

May 01 2025, 12:50 AM IST
ಲಕ್ಕುಂದ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸೂರುಗೋಡು ಗ್ರಾಮದ ಸರ್ವೆ ನಂ 46/2ರಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ಗೋಮಾಳ ಇದ್ದಂತ ಜಾಗದಲ್ಲಿ ಸುಮಾರು 10 ಗುಂಟೆ ಜಾಗವನ್ನು ಶಾಲೆಗೆ ಮೀಸಲಿಟ್ಟು 1996ರಲ್ಲಿ 1ರಿಂದ 4ನೇ ತರಗತಿಯವರೆಗೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲೆಯನ್ನು ಮಂಜೂರು ಮಾಡಲಾಗಿತ್ತು. ಅಂದಿನಿಂದ ಇಲ್ಲಿವರೆಗೂ ಗ್ರಾಮೀಣ ಭಾಗದ ನೂರಾರು ಬಡ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ಅದರಂತೆ 2002-03ರಲ್ಲಿ ಮಕ್ಕಳ ಹಾಜರಾತಿ ಕಡಿಮೆ ಇರುವ ಹಿನ್ನೆಲೆಯಲ್ಲಿ ಶಾಲೆಯನ್ನು ಮುಚ್ಚಲಾಗಿತ್ತು.

ಊರೂರು ಅಲೆಯದೆ ಸರ್ಕಾರಿ ಸೌಲಭ್ಯ ಪಡೆದು ಸುಶಿಕ್ಷಿತರಾಗಿ: ಜಿ.ಪಲ್ಲವಿ

May 01 2025, 12:49 AM IST
ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಸಿಂಧೋಳ್ ಜನಾಂಗ ಈ ಗ್ರಾಮದಲ್ಲಿದೆ. ಮಾರಮ್ಮ ದೇವರನ್ನು ಹೊತ್ತುಕೊಂಡು ಚಾವಟಿಯಲ್ಲಿ ಹೊಡೆದುಕೊಳ್ಳುವ ಪದ್ಧತಿ, ಭಿಕ್ಷಾಟನೆ ಬಿಟ್ಟು ಒಂದೆಡೆ ನೆಲೆಸಿ ಮಕ್ಕಳಿಗೆ ಶಿಕ್ಷಣ ಕೊಡಿಸಿ. ಯಾವುದೇ ಆಧಾರವಿಲ್ಲದೆ ಸಮುದಾಯದವರಿಗೆ 2 ಲಕ್ಷ ರು.ಗಳವರೆಗೆ ಸಹಾಯಧನವಿದೆ.

ಸರ್ಕಾರಿ ನೌಕರರು ಜನರ ಬದುಕು ಹಸನಾಗಿಸಿ: ಸಚಿವ ಎಚ್ಕೆ

Apr 30 2025, 12:36 AM IST
ಸರ್ಕಾರಿ ನೌಕರರು ತಮಗೆ ಸಿಕ್ಕಿರುವ ಸರ್ಕಾರಿ ಕೆಲಸದ ಮೂಲಕ ಸಾರ್ವಜನಿಕರ ಸೇವೆಯನ್ನು ಮಾಡಿ ಜನರ ಬದುಕನ್ನು ಹಸನಾಗಿಸುವ ಮಹತ್ವದ ಪಾತ್ರವನ್ನು ನಿಭಾಯಿಸಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಉಪ್ಪಿನಂಗಡಿ ಸರ್ಕಾರಿ ಕಾಲೇಜು ಪ್ರತಿಭಾ ದಿನಾಚರಣೆ, ವಿಸ್ತೃತ ತರಗತಿ ಕಟ್ಟಡ ಉದ್ಘಾಟನೆ

Apr 28 2025, 11:50 PM IST
ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆ ಹಾಗೂ ಕಾಲೇಜು ವಾರ್ಷಿಕೋತ್ಸವ ಮತ್ತು ೧ ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ವಿಸ್ತೃತ ತರಗತಿ ಕಟ್ಟಡದ ಉದ್ಘಾಟನೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೆರವೇರಿಸಿದರು.

ಬಳ್ಳಾರಿ ಜಿಲ್ಲೆಯ 46 ಸರ್ಕಾರಿ ಆಸ್ಪತ್ರೆಗಳಲ್ಲಿ ಇಸಿಜಿ ಯಂತ್ರ ಲಭ್ಯ

Apr 28 2025, 11:45 PM IST
ಕಂಪ್ಲಿ ತಾಲೂಕಿನ ಎಮ್ಮಿಗನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಸಿಜಿ ಮೂಲಕ ವ್ಯಕ್ತಿಯ ಆರೋಗ್ಯ ಪರೀಕ್ಷಾ ಕಾರ್ಯವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಪರಿಶೀಲಿಸಿದರು.

ಹೂಗುಚ್ಛಗೆ ಸರ್ಕಾರಿ ಅನುದಾನ ಬೇಕು! ಎಸ್ಪಿಯಿಂದ ಸರ್ಕಾರಕ್ಕೆ ನಿಧಿಗಾಗಿ ಮನವಿ

Apr 28 2025, 11:33 AM IST

ಸಚಿವ ಸಾಹೇಬರು ಯಾವಾಗ ತುಮಕೂರು ಗಡಿಗೆ ಕಾಲಿಡುತ್ತಾರೋ ಆಗೆಲ್ಲ ಡಿಸಿ-ಎಸ್ಪಿ ಓಡೋಡಿ ಬಂದು ಹೂಗುಚ್ಛ ನೀಡಬೇಕು.

ಖಾಸಗಿ ಶಾಲೆಗಳನ್ನು ಮೀರಿಸುವ ಸರ್ಕಾರಿ ಶಾಲೆಗಳು: ಸಚಿವ ಮಂಕಾಳು ವೈದ್ಯ

Apr 28 2025, 12:48 AM IST
ಇಂದಿನ ಕಾಲಘಟ್ಟದಲ್ಲಿ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ ನಡೆಯುತ್ತಿರುವುದು ಸಂತೋಷದ ವಿಚಾರ.

ಕೋಲಶಿರ್ಸಿ ಸರ್ಕಾರಿ ಶಾಲೆಗೆ ಭೋಜನಾಲಯ, ತಡೆಗೋಡೆ ನಿರ್ಮಿಸಲು ಒತ್ತಾಯ

Apr 28 2025, 12:47 AM IST
ಶಾಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಒಂದರಿಂದ ಏಳನೇ ತರಗತಿಯಲ್ಲಿ ೧೫೭ ಮಕ್ಕಳು ಕಲಿಯುತ್ತಿದ್ದಾರೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 177
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved