• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರಿಹರ ಸರ್ಕಾರಿ ಪದವಿ ಕಾಲೇಜು ಸ್ನಾತಕ ಪದವಿ ಕೋರ್ಸ್‌ ಪ್ರವೇಶಾತಿ ಆರಂಭ

May 21 2025, 02:44 AM IST
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025 -26ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿ ಕೋರ್ಸ್‍ಗಳಾದ ಬಿ.ಎ., ಬಿ.ಎಸ್ಸಿ., ಬಿ.ಸಿಎ., ಬಿ.ಕಾಂ. ಹಾಗೂ ಬಿಬಿಎ ಪ್ರವೇಶಾತಿಗಾಗಿ ಪಿ.ಯು.ಸಿ ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಪ್ರವೇಶಾತಿ ಆರಂಭಿಸಲಾಗಿದೆ.

ಸರ್ಕಾರಿ ಶಾಲೆಗಳು ಸಾರ್ವಜನಿಕರ ಆಸ್ತಿ: ವಿರಾಜ್ ಕೊಟಕ್

May 21 2025, 12:10 AM IST
ಸರ್ಕಾರಿ ಶಾಲೆಗಳು ನಮ್ಮೆ ಲ್ಲರ ಆಸ್ತಿಯಾಗಿದ್ದು, ಸರ್ಕಾರದಿಂದ ಶಾಲೆಗಳ ಅಭಿವೃದ್ಧಿ ಒತ್ತಟ್ಟಿಗಿರಲಿ, ಆದರೆ ನಮ್ಮ ಯುವಕರ ಜವಾಬ್ದಾರಿ ತಾವು ಕಲಿತಂತಹ ಶಾಲೆಗಳನ್ನು ತಮ್ಮ ಕೈಲಾದಷ್ಟು ಅಭಿವೃದ್ಧಿಪಡಿಸುವುದರಿಂದ ದೇಶದ ಒಬ್ಬ ಜವಾಬ್ದಾರಿ ನಾಗರಿಕರಾಗಿ ನಮ್ಮ ಸೇವೆಯನ್ನು ಸಲ್ಲಿಸದಂತಾಗಲಿದೆ.

ಆಟೋಚಾಲಕರು ಸರ್ಕಾರಿ ಸೌಲಭ್ಯ ಬಳಸಿಕೊಳ್ಳಿ

May 21 2025, 12:01 AM IST
ಜಿಲ್ಲೆಯ ಎಲ್ಲಾ ಅರ್ಹ ಆಟೋಚಾಲಕರು ಸರ್ಕಾರದ ವಿವಿಧ ಯೋಜನೆಗಳಿಗೆ ನೋಂದಣಿ ಮಾಡಿಕೊಂಡು ಸವಲತ್ತುಗಳನ್ನು ಪಡೆಯುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಲಹೆ ಮಾಡಿದರು.

ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಸಮುದಾಯದ ಸಹಕಾರ ಅಗತ್ಯ: ಬಿಇಒ ಯೋಗೇಶ್

May 20 2025, 11:54 PM IST
ಸರ್ಕಾರ ಶಿಕ್ಷಣಕ್ಕೆ ಹೊಸ ಯೋಜನೆ ರೂಪಿಸುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗ್ರಾಮಾಂತರ ಮಕ್ಕಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಉತ್ತಮ ಪಾಠ ಪ್ರವಚನ ಬೋಧಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಇದರ ಪ್ರಯೋಜನ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ.

ಸರ್ಕಾರಿ ಶಾಲೆ ಪ್ರವೇಶಕ್ಕೂ ಲಂಚ, ಲೋಕಾಯುಕ್ತ ಬಲೆಗೆ ಮುಖ್ಯಶಿಕ್ಷಕ

May 20 2025, 01:18 AM IST
ಮೇ 17ರಂದು ₹5 ಸಾವಿರಗಳನ್ನು ಮುಂಗಡವಾಗಿ ಪಡೆದು, ಬಾಕಿ ₹5 ಸಾವಿರ ಸೋಮವಾರ ಸವಣೂರು ನಗರದ ಹಾವಣಗಿ ಪ್ಲಾಟ್‌ನ ತಮ್ಮ ಮನೆಯಲ್ಲಿ ಪಡೆದುಕೊಳ್ಳುತ್ತಿರುವಾಗಲೇ ಲೋಕಾಯುಕ್ತರು ದಾಳಿ ನಡೆಸಿ ಬಂಧಿಸಿದ್ದಾರೆ.

ಖಾಸಗಿ ಶಾಲೆಗಳಲ್ಲಿ ಸರ್ಕಾರಿ ನಿಯಮ ಮೀರಿ ಶುಲ್ಕ ವಸೂಲಿ

May 19 2025, 02:07 AM IST
ದೊಡ್ಡಬಳ್ಳಾಪುರ: ಖಾಸಗಿ ಶಾಲೆಗಳಲ್ಲಿ ಸರ್ಕಾರದ ಮಾನದಂಡವನ್ನು ಗಾಳಿಗೆ ತೂರಿ ದುಬಾರಿ ಶುಲ್ಕ ಪಡೆಯುತ್ತಿರುವ ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಾಲೆಗಳಿಗೆ ಸರ್ಕಾರಿ ಮಾನದಂಡದಲ್ಲಿ ಶುಲ್ಕ ನಿಗದಿಪಡಿಸಲು ಈ ಕೂಡಲೇ ಆದೇಶ ಹೊರಡಿಸುವಂತೆ ಉಪನಿರ್ದೇಶಕರಿಗೆ ಪತ್ರ ಮುಖೇನ ತಿಳಿಸಲಾಗಿದೆ ಎಂದು ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ ನಾಯಕ್ ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಶುರು

May 19 2025, 12:02 AM IST
ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆಯನ್ನು (ಓಪಿಎಸ್) ಆದಷ್ಟು ಬೇಗ ಅನುಷ್ಠಾನಗೊಳಿಸುವ ನಿರ್ಧಾರವನ್ನು ಪ್ರಕಟಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಎಸ್.ಮಧು‌ ಬಂಗಾರಪ್ಪ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್

May 18 2025, 11:58 PM IST
ಬಡ, ಮಧ್ಯಮ ವರ್ಗದವರಿಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗೆ ಹೆಚ್ಚಿನ ಮಕ್ಕಳನ್ನು ದಾಖಲೆ ಮಾಡಿ

May 18 2025, 01:14 AM IST
ಹನೂರು ಪಟ್ಟಣದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಕ್ಷೇತ್ರ ಸಮನ್ವಯಧಿಕಾರಿ ವೆಂಕಟೇಶ್ ಮಾತನಾಡಿದರು.

18ರಂದು ಬೇವಿನಹಳ್ಳಿ ದೊಡ್ಡತಾಂಡ ಸರ್ಕಾರಿ ಶಾಲೆ ಶತಮಾನೋತ್ಸವ: ಮಹಾಂತೇಶ ನಾಯ್ಕ

May 17 2025, 02:09 AM IST
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೇವಿನಹಳ್ಳಿ ದೊಡ್ಡ ತಾಂಡದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 100 ವರ್ಷ ತುಂಬಿದೆ. ಈ ಹಿನ್ನೆಲೆ ಮೇ 18ರಂದು ಬೇವಿನಹಳ್ಳಿ ದೊಡ್ಡ ತಾಂಡದಲ್ಲಿ ಶಾಲಾ ಶತಮಾನೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಾಂಡಾ ಮುಖಂಡ ಮಹಾಂತೇಶ್ ನಾಯ್ಕ ಹೇಳಿದ್ದಾರೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 196
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved