• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೋಷಕರ ಸಹಕಾರ ಇದ್ದರೆ ಸರ್ಕಾರಿ ಶಾಲೆಗಳು ಜೀವಂತ: ಅನಿಲ್‍ಕುಮಾರ್

Feb 03 2025, 12:31 AM IST
ಹೊಳೆಹೊನ್ನೂರು: ಗ್ರಾಮಸ್ಥರ ಹಾಗೂ ಪೋಷಕರ ಸಹಕಾರವಿದ್ದರೆ ಸರ್ಕಾರಿ ಶಾಲೆಗಳು ಜೀವಂತವಾಗಿರುವುದರಲ್ಲಿ ಎರಡು ಮಾತಿಲ್ಲ ಎಂದು ಹೆಚ್ಚುವರಿ ಜಿಲ್ಲಾ ಉಪ ರಕ್ಷಣಾಧಿಕಾರಿ ಅನಿಲ್‍ಕುಮಾರ್ ಬೊಮ್ಮರೆಡ್ಡಿ ಹೇಳಿದರು.

ಅವ್ಯವಸ್ಥೆ ತಾಣವಾಗಿರುವ ಸರ್ಕಾರಿ ಶಾಲೆಗಳು: ಶಾಸಕ ಪ್ರಭು ಬಿ.ಚವ್ಹಾಣ

Feb 02 2025, 11:47 PM IST
ಸರ್ಕಾರಿ ಶಾಲೆಗಳು ಅವ್ಯವಸ್ಥೆಯ ತಾಣಗಳಾಗಿವೆ. ಇವುಗಳನ್ನು ಸರಿಪಡಿಸಿ ದಾಖಲಾತಿ ಹೆಚ್ಚಳಕ್ಕೆ ಪ್ರಯತ್ನಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಇರುವಂತೆ ಮಾಡಬೇಕೆಂದು ಶಾಸಕ ಪ್ರಭು ಬಿ.ಚವ್ಹಾಣ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರಿ ಶಾಲೆಗಳನ್ನು ಉಳಿಸಲು ಎಲ್ಲರೂ ಪ್ರಯತ್ನಿಸಿ

Feb 02 2025, 11:46 PM IST
ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳನ್ನು ಉಳಿಸಲು ಎಲ್ಲರೂ ಗಮನಹರಿಸಬೇಕು ಎಂದು ತಾಲೂಕು ಸರ್ಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷ ಹನ್ಯಾಳು ಕುಮಾರ್ ಮನವಿ ಮಾಡಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಇಂದ್ರೇಗೌಡ ಮಾತನಾಡಿ, ಮಕ್ಕಳು ಮತ್ತು ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ಬದಿಗಿರಿಸಿ ಸರ್ಕಾರಿ ಶಾಲೆಗಳ ಕಡೆಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.

ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಪುಷ್ಪಾಗೆ ಮುಂಬಡ್ತಿ, ಬೀಳ್ಕೊಡುಗೆ

Feb 02 2025, 11:46 PM IST
ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಹುದ್ದೆಯಿಂದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಹಿರಿಯ ಉಪನ್ಯಾಸಕರಾಗಿ ಮುಂಬಡ್ತಿ ಹೊಂದಿದ ಮುಖ್ಯಶಿಕ್ಷಕಿ ಬಿ.ಎನ್.ಪುಷ್ಪಾ ಅವರನ್ನು ಶಾಲೆಯಲ್ಲಿ ಸನ್ಮಾನಿಸಿ, ಬೀಳ್ಕೊಡಲಾಯಿತು.

ರಾಜ್ಯ ಸರ್ಕಾರಿ ನೌಕರರ ಜತೆ ಖಂಡಿತ ಸರ್ಕಾರ ಇರುತ್ತದೆ : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 02 2025, 01:02 AM IST
ತರೀಕೆರೆ, ಅಧಿಕಾರಿಗಳನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ, ಸರ್ಕಾರಿ ನೌಕರರ ಜೊತೆ ಸರ್ಕಾರ ಖಂಡಿತ ಇರುತ್ತೇವೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಇಂದು ಗೋಣಿಕೊಪ್ಪ ಸರ್ಕಾರಿ ಶಾಲೆ ಶತಮಾನೋತ್ಸವ ಆಚರಣೆ

Feb 02 2025, 01:01 AM IST
ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಭಾನುವಾರ ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಸರ್ಕಾರಿ ಶಾಲಾ ಕಾಲೇಜು ಅಭಿವೃದ್ಧಿಗೆ ಸಹಕಾರ: ಸಚಿವ ಡಿ.ಸುಧಾಕರ್

Feb 02 2025, 01:01 AM IST
ಸರ್ಕಾರಿ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಯಡುವನಹಳ್ಳಿಯಲ್ಲಿ ಸರ್ಕಾರಿ ಭೂ ಒತ್ತುವರಿ ತೆರವು

Feb 02 2025, 01:00 AM IST
ಹಾರೋಹಳ್ಳಿ: ತಾಲೂಕಿನ ಯಡುವನಹಳ್ಳಿಯ ಬೆಂಗಳೂರು-ಕನಕಪುರ ಮುಖ್ಯ ರಸ್ತೆಯಲ್ಲಿ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಭೂಮಿ ತೆರವು ಕಾರ್ಯಚರಣೆ ನಡೆಸಿದರು.

ಗ್ರಾಮಾಂತರಕ್ಕೆ ಸೂಕ್ತ ಸವಲತ್ತು ನೀಡುವಂತೆ ಸರ್ಕಾರಿ ಶಾಲಾ ಮಕ್ಕಳ ಮನವಿ

Feb 01 2025, 12:46 AM IST
ನಾನು ಕಳೆದ ನಾಲ್ಕು ತಿಂಗಳಿಂದ ನನ್ನ ಸ್ವಂತ ಊರಾದ ಡಿ.ಬಿ. ಕುಪ್ಪೆ ಗ್ರಾಪಂಗೆ ಅಧಿಕಾರಿಯಾಗಿ ಬಂದಿದ್ದೀನಿ, ಇಲ್ಲಿನ ಸಮಸ್ಯೆ ಸಂಪೂರ್ಣವಾಗಿ ಗೊತ್ತು

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಅಪ್ಡೇಟ್‌ ಆಗಿದ್ದಾಗ ಮಾತ್ರ ಮಕ್ಕಳು ಗುಣಾತ್ಮಕ ಶಿಕ್ಷಣ ಪಡೆಯಲು ಸಾಧ್ಯ

Feb 01 2025, 12:03 AM IST

 ಅತ್ಯುತ್ತಮ ಶಾಲೆಯನ್ನಾಗಿ ರೂಪಿಸಲು ಅಗತ್ಯ ಸವಲತ್ತುಗಳು ಒದಗಿಸಿಕೊಡುವುದರ ಮೂಲಕ ವಿದ್ಯಾರ್ಥಿಗಳು ಆರೋಗ್ಯಕರ, ಶೈಕ್ಷಣಿಕರ ವಾತಾವರಣ ನಿರ್ಮಿಸಬೇಕು.   ಶುಚಿತ್ವ ಶುದ್ಧ ನೀರು ಅತ್ಯಾಧುನಿಕ ಡಿಜಿಟಲ್ ಗ್ರಂಥಾಲಯ ಬಳಕೆ ಮಾಡಿಕೊಳ್ಳುವುದರೊಂದಿಗೆ ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯ ಹೆಚ್ಚಲಿದೆ.

  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 178
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved