• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಆದ್ಯತೆ: ಡಾ. ಎನ್.ಟಿ. ಶ್ರೀನಿವಾಸ

Jun 02 2025, 01:40 AM IST
ಕೂಡ್ಲಿಗಿ ವಿಧಾನಸಭೆ ಕ್ಷೇತ್ರದಲ್ಲಿನ ಪ್ರತಿ ಸರ್ಕಾರಿ ಶಾಲೆಗಳಿಗೆ ಎಲ್ಲ ಮೂಲಭೂತ ಸೌಕರ್ಯ ಕಲ್ಪಿಸುವ ಮೂಲಕ, ನಮ್ಮ ಮಕ್ಕಳು ಸರ್ಕಾರಿ ಶಾಲೆಗೆ ಸೇರುವಂತೆ ವಿಶೇಷ ಯೋಜನೆ ಮಾಡಲಾಗುವುದು.

ಕಾಮಾಜೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ ಪ್ರವೇಶಕ್ಕೆ ವಿಶೇಷ ಕೊಡುಗೆ!

Jun 02 2025, 12:24 AM IST
ಬಿಎ, ಬಿಕಾಂ ಮತ್ತು ಎಂಕಾಂ ಕೋರ್ಸುಗಳು ಇಲ್ಲಿ ಲಭ್ಯವಿದೆ. ಪೂರ್ಣ ಪ್ರಮಾಣದ ಪ್ರಾಧ್ಯಾಪಕ ವೃಂದವಿದೆ. ಸುಸಜ್ಜಿತ ಸಭಾಭವನ ಮತ್ತು ಗ್ರಂಥಾಲಯ ಸೌಲಭ್ಯವಿದೆ. ಪ್ರತಿಷ್ಠಿತ ರಾಷ್ಟ್ರೀಯ ಸಂಸ್ಥೆ ನ್ಯಾಕ್ ಮಾನ್ಯತೆಯಲ್ಲಿ ಬಿ ಗ್ರೇಡ್ ಪಡೆದ ಕಾಲೇಜು ಇದಾಗಿದ್ದು, ಕಾಲೇಜು ಕ್ಯಾಂಪಸ್ ವರೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಸೌಲಭ್ಯವೂ ಇದೆ ಎಂದು ಪ್ರಾಂಶುಪಾಲ ಪ್ರಕಾಶ್ಚಂದ್ರ ಶಿಶಿಲ ಮಾಹಿತಿ ನೀಡಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಂಠಿತ: ಶಾಸಕ ಎಸ್.ಎನ್.ನಾರಾಯಣಸ್ವಾಮಿ

Jun 01 2025, 03:11 AM IST
ಸರ್ಕಾರ ಬಡವರ ಮಕ್ಕಳಿಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣವನ್ನು ನೀಡಲು ಮುಂದಾಗಿದೆ, ಆದರೆ ಗ್ರಾಮೀಣ ಪ್ರದೇಶದಲ್ಲಿರುವ ಪೋಷಕರು ಖಾಸಗಿ ಶಾಲೆಗಳ ಕಡೆ ಆಸಕ್ತಿ ತೋರುತ್ತಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕ್ಷೀಣಿಸುತ್ತಿರುವುದು ಆತಂಕ ಮೂಡಿಸುತ್ತಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.

ಎಂಸಿಸಿ ಕಾಲೋನಿ ಸರ್ಕಾರಿ ಶಾಲೆಗೆ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನಾ ಸಭೆ

Jun 01 2025, 03:03 AM IST
ರಾಜ್ಯದಲ್ಲಿ 21 ಸಾವಿರಕ್ಕೂ ಹೆಚ್ಚು ಕಟ್ಟಡಗಳು ಶಿಥಿಲಗೊಂಡಿವೆ, ಅದರಲ್ಲಿ ಮೈಸೂರಿನ 1700 ಶಾಲೆಗಳು ಕೂಡ ಸೇರಿದೆ. ಪಾಠ ಕೇಳಲು ಶಿಕ್ಷಕರು ಎಷ್ಟು ಮುಖ್ಯವೋ ಅದರಂತೆ ಸುಸಜ್ಜಿತ ಕಟ್ಟಡವು ಕೂಡ ಮುಖ್ಯ.

ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ: ಶಾಸಕ ಸ್ವರೂಪ್‌ ಪ್ರಕಾಶ್‌ ಮನವಿ

Jun 01 2025, 02:39 AM IST
ಪ್ರಾಥಮಿಕ ಹಂತದಿಂದಲೇ ಮಕ್ಕಳು ಕಲಿಕೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು. ತಮ್ಮ ಶೈಕ್ಷಣಿಕ ಉಜ್ವಲ ಭವಿಷ್ಯಕ್ಕೆ ಹೊಸ ಹೊಸ ಕನಸುಗಳನ್ನು ಕಾಣುವುದರ ಮೂಲಕ ಸಾಕಾರಗೊಳಿಸಿಕೊಳ್ಳುವಂತೆ ತಿಳಿಸಿದರು.

ಕಾರ್ಮಿಕರು ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯಿರಿ

Jun 01 2025, 02:25 AM IST
ರಾಜ್ಯ ಸರ್ಕಾರವು ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಯನ್ನು ರೂಪಿಸಿದೆ

ಮಕ್ಕಳು ಸರ್ಕಾರಿ ಶಾಲೆಗಳತ್ತ ಹೆಜ್ಜೆ ಹಾಕುವಂತೆ ಮಾಡಿ: ಶಾಸಕ

Jun 01 2025, 02:09 AM IST
ಚಿತ್ರದುರ್ಗ: ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಸರ್ಕಾರಿ ಶಾಲೆಗಳ ಕಡೆ ಹೆಜ್ಜೆ ಹಾಕುವಂತೆ ಮಾಡಬೇಕಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಸರ್ಕಾರಿ ನೌಕರರಾಗಿ ಪರಿಗಣಿಸಿ, ಸೌಕರ್ಯ ಕಲ್ಪಿಸಲು ಆಗ್ರಹಿಸಿ ಪೌರ ನೌಕರರ ಧರಣಿ

Jun 01 2025, 02:04 AM IST
ಕಳೆದ ಹಲವು ದಶಕಗಳಿಂದ ಪುರಸಭೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಾವು ಸಾರ್ವಜನಿಕರಿಗೆ ಅತ್ಯವಶ್ಯಕ ಸೇವೆಗಳಾದ ಸ್ವಚ್ಛತೆ ಮತ್ತು ಕುಡಿಯುವ ನೀರು ಸರಭರಾಜು ಮಾಡುವ ಕೆಲಸದಲ್ಲಿ ನಿರತರಾಗಿದ್ದೇವೆ. ಹಲವು ಬಗೆಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ.

ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ಬೇಡ: ಅನ್ನಪೂರ್ಣ ಎಂ.

Jun 01 2025, 01:57 AM IST
ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಬದುಕು ಕಟ್ಟಿಕೊಡುವ ಜೀವನದ ಪಾಠವನ್ನು ಕಲಿಸುವ ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ಬೇಡವೆಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಓದಿದವರಿಗೆ ಉತ್ತಮ ಭವಿಷ್ಯವಿದೆ: ಬಿಇಒ ಕೆ.ಯೋಗೇಶ್

May 31 2025, 01:30 AM IST
ಶಾಲೆಯಲ್ಲಿ ದಾಖಲಾತಿ ಪ್ರಕ್ರಿಯೆ ಗುರುವಾರದಿಂದಲೇ ಅರಂಭಗೊಂಡಿರುವ ಹಿನ್ನೆಲೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಸಿಗುವ ಗುಣಮಟ್ಟದ ಶಿಕ್ಷಣ, ಮಧ್ಯಾಹ್ನದ ಬಿಸಿ ಊಟ, ಸಮವಸ್ತ್ರ, ಪಠ್ಯಪುಸ್ತಕ ಸೇರಿದಂತೆ ಇನ್ನಿತರೆ ಸೌಲಭ್ಯಗಳ ಕುರಿತು ಶಿಕ್ಷಕರು ಪೋಷಕರಲ್ಲಿ ಮನವರಿಕೆ ಮಾಡಿಕೊಟ್ಟು ಮಕ್ಕಳ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 160
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved