• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರನ್ನು ಸರ್ಕಾರಿ ಕಚೇರಿಗೆ ಅಲೆದಾಡಿಸಬೇಡಿ: ಸಿಪಿ ಯೋಗೇಶ್ವರ್

Jan 08 2025, 12:15 AM IST
ಶಾಸಕ ಸಿ.ಪಿ.ಯೋಗೇಶ್ವರ್ ಪಟೇಲರ ದೊಡ್ಡಿ ಸರಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳ ಜೊತೆ ಕಾಲ ಕಳೆದರು. ಶಾಲೆಯ ಕಟ್ಟಡ ತೀರಾ ಹಳೆಯದಾಗಿರುವ ಕಾರಣ ದುರಸ್ತಿ ಕೈಗೊಳ್ಳಲಾಗಿತ್ತು. ಕಲಿಕೆಗಾಗಿ ಮಕ್ಕಳಿಗೆ ಪಕ್ಕದಲ್ಲಿನ ಅಂಗನವಾಡಿಯಲ್ಲಿ ತರಗತಿಗಳು ನಡೆಯುತ್ತಿರುವ ವಿಚಾರ ತಿಳಿದು ಅಲ್ಲಿಗೆ ತೆರಳಿದ ಶಾಸಕರು ದುರಸ್ತಿ ಕಾರ್ಯ ವೀಕ್ಷಿಸುವುದರ ಜೊತೆಗೆ ಮಕ್ಕಳ ಜತೆ ಕೆಲ ಹೊತ್ತು ಕಾಲ ಕಳೆದರು. ಇದೇ ವೇಳೆ ಬಿಸಿಯೂಟ, ವಿದ್ಯಾಭ್ಯಾಸದ ಬಗ್ಗೆ ಮಾಹಿತಿ ಪಡೆದರು.

ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸೂರ್ಯ ಘರ್‌ ಅಳವಡಿಕೆಯಾಗಲಿ: ಕುಮಟಾ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಜಯಂತ

Jan 07 2025, 12:34 AM IST
ತೋಟಗಾರಿಕೆ ಸಹಾಯಕ ನಿರ್ದೇಶಕ ಚೇತನ್ ಮಾತನಾಡಿ, ೨೦೨೪ರಲ್ಲಿ ೫೦ ಜೇನು ಪೆಟ್ಟಿಗೆ ತೋಟಗಾರಿಕೆ ಇಲಾಖೆಯಿಂದ ನೀಡಲಾಗಿದೆ ಎಂದರು.

ರಸಪ್ರಶ್ನೆ: ಸರ್ಕಾರಿ ಶಾಲೆ ಮಕ್ಕಳು ರಾಜ್ಯಕ್ಕೆ ದ್ವಿತೀಯ

Jan 07 2025, 12:16 AM IST
ದಾಬಸ್‍ಪೇಟೆ: ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಏರ್ಪಡಿಸಿದ್ದ ರಾಜ್ಯಮಟ್ಟದ ವಿಜ್ಞಾನ ಮತ್ತು ತಂತ್ರಜ್ಞಾನದ ರಸಪ್ರಶ್ನೆಯಲ್ಲಿ ಹನುಮಂತೇಗೌಡಪಾಳ್ಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಸರ್ಕಾರಿ ಪಾಲಿಟೆಕ್ನಿಕ್ ಅತಿಥಿ ಉಪನ್ಯಾಸಕರಿಗೆ ಪ್ರತಿ ತಿಂಗಳ ವೇತನ ನೀಡಿ

Jan 07 2025, 12:16 AM IST
Government polytechnics should pay guest lecturers a monthly salary.

ಸರ್ಕಾರಿ ಶಾಲೆಗಳ ಅಳಿವು ಉಳಿವು ಪೋಷಕರ ಕೈಯಲ್ಲಿದೆ: ಪ್ರವೀಣ ಪೂಜಾರಿ

Jan 07 2025, 12:15 AM IST
ಶೃಂಗೇರಿಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆ ಉತ್ತಮ ಮೂಲ ಸೌಕರ್ಯಗಳಿವೆ. ಆದರೂ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿರುವುದು ಆತಂಕಕಾರಿ ವಿಷಯವಾಗಿದೆ. ಸರ್ಕಾರಿ ಶಾಲೆಗಳ ಅಳಿವು ಉಳಿವು ಪೋಷಕರ ಕೈಯಲ್ಲಿದೆ ಎಂದು ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ ಪೂಜಾರಿ ಹೇಳಿದರು.

ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ

Jan 06 2025, 01:03 AM IST
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಮತ್ತು ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭವು ನಡೆಯಿತು.

ಪುರಸಭೆಯಿಂದ ಸರ್ಕಾರಿ ಶಾಲೆ ದತ್ತು ಬಡ ಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಭಂಡಾರಿ ಶ್ರೀನಿವಾಸ್

Jan 06 2025, 01:00 AM IST
ಕಡೂರು, ಬಡ ಮಕ್ಕಳು ಹೆಚ್ಚಾಗಿರುವ ಪಟ್ಟಣದ ಒಂದು ಸರ್ಕಾರಿ ಶಾಲೆಯನ್ನು ಪುರಸಭೆ ದತ್ತು ಪಡೆದು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ ನೀಡಲಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಪ್ರಕಟಿಸಿದರು.

ಸರ್ಕಾರಿ ಸವಲತ್ತನ್ನು ಕಾರ್ಮಿಕರಿಗೆ ತಲುಪಿಸಿ

Jan 05 2025, 01:35 AM IST
ಕಾರ್ಮಿಕ ವರ್ಗದವರಿಗೆ ಸರ್ಕಾರದ ಸವಲತ್ತುಗಳು ವಿಫುಲವಾಗಿದ್ದು ಅಧಿಕಾರಿಗಳು ಸಮರ್ಪಕವಾಗಿ ತಲುಪಿಸುವ ಕೆಲಸ ಮಾಡಬೇಕು ಎಂದು ಶಾಸಕ ಎ. ಮಂಜು ತಾಕೀತು ಮಾಡಿದರು. ಪಟ್ಟಣದ ದೇವರಾಜ ಅರಸು ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ವರ್ಗದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಸಾಮಾಜಿಕ‌ ಭದ್ರತೆ ಯೋಜನೆಗಳ ಹಾಗೂ ಕಾರ್ಮಿಕ ಕಾಯ್ದೆಗಳ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳಿರುವರೆಗೂ ಕನ್ನಡ ಭಾಷೆಗೆ ಆಪತ್ತಿಲ್ಲ

Jan 05 2025, 01:35 AM IST
ಸರ್ಕಾರಿ ಶಾಲೆಗಳು ಎಲ್ಲಿಯವರೆಗೆ ಇರುತ್ತವೋ, ಅಲ್ಲಿಯವರೆಗೆ ಕನ್ನಡ ಭಾಷೆಗೆ ಆಪತ್ತು ಬರುವುದಿಲ್ಲ. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿ ಶಾಲೆಯ ಅಭಿವೃದ್ಧಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡುವುದಾಗಿ ಮತ್ತು ಮುಂದಿನ ವರ್ಷದೊಳಗೆ ಈ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ

Jan 05 2025, 01:33 AM IST
ಚಿಕ್ಕಮಗಳೂರು, ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ ಮತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧ್ಯಕ್ಷರಾಗಿ ದೇವೇಂದ್ರ, ಗೌರವಾಧ್ಯಕ್ಷರಾಗಿ ಸಿ.ಎಸ್.ಮಂಜುನಾಥಸ್ವಾಮಿ ಸೇರಿದಂತೆ 30ಕ್ಕೂ ಹೆಚ್ಚು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 178
  • next >

More Trending News

Top Stories
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಕಾಯುವಿಕೆ ಅಂತ್ಯ । 19 ಕಿ.ಮೀ. ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗ ಮೆಟ್ರೋ - 25 ನಿಮಿಷಕ್ಕೆ 1 ರೈಲು
ಬೆಂಗ್ಳೂರು-ಬೆಳಗಾವಿ ವಂದೇ ಭಾರತ್‌ಗೆ ಮೋದಿ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved