• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿಪಟೂರು ಸರ್ಕಾರಿ ಕಚೇರಿಗಳಲ್ಲಿ ಶೌಚಗೃಹ ಸಮಸ್ಯೆ

Mar 05 2025, 12:36 AM IST
ಕಲ್ಪತರು ನಾಡು ತಿಪಟೂರು ಜಿಲ್ಲೆಯಾಗುವ ಎಲ್ಲಾ ಅರ್ಹತೆ, ಲಕ್ಷಣಗಳನ್ನು ಹೊಂದಿದ್ದರೂ ಒಂದಿಲ್ಲೊಂದು ಸಮಸ್ಯೆಗಳು ಮಾತ್ರ ಬಿಟ್ಟು ಬಿಡದೆ ಕಾಡುತ್ತಿದೆ. ಸ್ವಚ್ಚತೆಗೆ ಆದ್ಯತೆ, ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿರುವ ನಗರಸಭೆ ನಗರದ ಸಾಕಷ್ಟು ಸರ್ಕಾರಿ ಕಚೇರಿಗಳಿಗೆ ಯುಜಿಡಿ ಸಂಪರ್ಕವಿಲ್ಲ. ಆದರೂ ಸಹ ಕ್ರಮವಹಿಸದೆ ನಿರ್ಲಕ್ಷ್ಯ ವಹಿಸಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

31 ಸರ್ಕಾರಿ ಶಾಲೆಗೆ 15 ದಿನದಲ್ಲಿ ಪುಸ್ತಕ ವಿತರಣೆ

Mar 05 2025, 12:33 AM IST
ಶಾಸಕರಿಗೆ 2 ಲಕ್ಷ ರೂ.ವರೆಗೆ ಪುಸ್ತಕ ಖರೀದಿಗೆ ಅವಕಾಶವಿದ್ದು, ಕ್ಷೇತ್ರದಲ್ಲಿನ 31 ಸರ್ಕಾರಿ ಶಾಲೆಗಳಿಗೆ ಬರುವ 15 ದಿನಗಳೊಳಗೆ ಪುಸ್ತಕ ನೀಡುತ್ತೇ

ಎಂನರೇಗಾ ಸಹಯೋಗ: ಬೆಳ್ತಂಗಡಿ ತಾಲೂಕಿನ 35 ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಶೌಚಾಲಯ

Mar 04 2025, 12:37 AM IST
ಮನ ರೇಗಾ ಅನುದಾನ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅನುದಾನವನ್ನು ಬಳಸಿಕೊಂಡು ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆ, ಕಾಲೇಜಿಗೆ ಶೌಚಾಲಯಗಳನ್ನು ನಿರ್ಮಿ ಸಲಾಗುತ್ತಿದೆ. ಈಗಾಗಲೇ ತಾಲೂಕಿನ 14 ಶಾಲೆಗಳಲ್ಲಿ ಹಾಗೂ 1 ಕಾಲೇಜಿನಲ್ಲಿ ಕೆಲಸ ಪ್ರಾರಂಭವಾಗಿದೆ. ಉಳಿದ 16 ಶಾಲೆಗಳು ಹಾಗೂ 4 ಕಾಲೇಜುಗಳಲ್ಲಿ ಶೌಚಾಲಯ ನಿರ್ಮಾಣದ ಕಾರ್ಯ ಪ್ರಗತಿಯಲ್ಲಿದೆ.

ಪೊಲೀಸ್‌ ಶ್ವಾನ ಸಾವು, ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

Mar 04 2025, 12:35 AM IST
ಶ್ವಾನದ ಮೃತದೇಹವನ್ನು ಇಲ್ಲಿಗೆ ತಂದು ಜಿಲ್ಲಾ ಪೊಲೀಸ್ ಘಟಕದಿಂದ ಸಂತಾಪ ಸೂಚಿಸಲಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.

ಸರ್ಕಾರಿ ಶಾಲೆಗಳು ದೇಶಕ್ಕೆ ಅನರ್ಘ್ಯ ರತ್ನಗಳನ್ನು ನೀಡುವ ಕೇಂದ್ರಗಳು: ಶಾಸಕ ಶಿವಣ್ಣನವರ

Mar 04 2025, 12:33 AM IST
ಸರ್ಕಾರಿ ಶಾಲೆಗಳಲ್ಲಿ ಓದಿದವರು ತಮ್ಮ ಸಾಧನೆ ಮೂಲಕ ಜಗತ್ತಿನ ಗಮನ ಸೆಳೆದಿದ್ದಾರೆ. ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಕರ್ತವ್ಯ.

ಸರ್ಕಾರಿ ಶಾಲೆ ಸಶಕ್ತಗೊಳಿಸಲು ಸಮುದಾಯದ ಸಹಕಾರ ಅಗತ್ಯ: ಶಾಸಕ ಶ್ರೀನಿವಾಸ ಮಾನೆ

Mar 04 2025, 12:32 AM IST
ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಕೈಜೋಡಿಸಿ ಎನ್ನುವ ನಮ್ಮ ಮನವಿಗೆ ತಾಲೂಕಿನಲ್ಲಿ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. 4 ಶಾಲೆಗಳ ಕಟ್ಟಡಗಳನ್ನು ಓಸ್ಯಾಟ್ ಸಂಸ್ಥೆ ತಲಾ ₹75 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿದ್ದು, ಇನ್ನೊಂದು ಶಾಲೆಯಲ್ಲಿ ನಾಲ್ಕು ಕೊಠಡಿಗಳನ್ನು ರೌಂಡ್ ಟೇಬಲ್ ಇಂಡಿಯಾ ಸಂಸ್ಥೆ ₹50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದೆ.

ಬಾಲಕರ ಸರ್ಕಾರಿ ಶಾಲೆಗೆ ಮೊದಲ ದಿನವೇ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರ್ಪಡೆ

Mar 04 2025, 12:31 AM IST
ನಾಲ್ಕು ವರ್ಷಗಳ ಹಿಂದೆ ವಿದ್ಯಾರ್ಥಿಗಳ ಕೊರತೆಯಿಂದಾಗಿ ಮುಚ್ಚುವ ಹಂತದಲ್ಲಿದ್ದ 150 ವರ್ಷಗಳ ಇತಿಹಾಸ ಹೊಂದಿರುವ ಈ ಶಾಲೆ

ಜಿಲ್ಲಾಧಿಕಾರಿ ಜಿ. ಜಗದೀಶ್ ನೇತೃತ್ವದಲ್ಲಿ ₹80.69 ಕೋಟಿ ಮೌಲ್ಯದ 14 ಎಕರೆ ಒತ್ತುವರಿ ಸರ್ಕಾರಿ ಜಮೀನು ತೆರವು

Mar 03 2025, 01:47 AM IST

ಧರ್ಮರಾಯಸ್ವಾಮಿ ದೇವಸ್ಥಾನದ 6 ಎಕರೆ ಜಮೀನು ಸೇರಿದಂತೆ ಒಟ್ಟು ₹80.69 ಕೋಟಿ ಮೌಲ್ಯದ 14.15 ಎಕರೆ ಸರ್ಕಾರಿ ಜಮೀನುಗಳನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.

ಪಿಎಂಶ್ರೀ ಸರ್ಕಾರಿ ಮಾದರಿ ಶಾಲೆಗೆ ಹೆಚ್ಚಿನ ಅನುದಾನ: ಎಂ.ವಿವೇಕಾನಂದ

Mar 03 2025, 01:47 AM IST
ಮಕ್ಕಳ ಕಲಿಕೆಗೆ ಅನುಕೂಲವಾಗಲೆಂದು ಕೋಟೆಕಲ್ ಪಿಕೆಪಿಎಸ್ ದತ್ತು ಪಡೆದು ₹1 ಲಕ್ಷ ದತ್ತು ನಿಧಿ ಇಟ್ಟಿರುವುದು, ಹಳೆಯ ವಿದ್ಯಾರ್ಥಿಗಳ ಸಂಘ ಶಾಲೆ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುತ್ತಿರುವುದು ಶ್ಲಾಘನೀಯ

ನಿಡ್ತ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Mar 03 2025, 01:46 AM IST
ನಿಡ್ತ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿಜ್ಞಾನ ದಿನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 196
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved