• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿ: ಡೀಸಿ ಶುಭ ಕಲ್ಯಾಣ್

Jul 15 2025, 11:45 PM IST
ಕಂದಾಯ ನಿರೀಕ್ಷಕ ಎಂ.ಮಂಜುನಾಥ ಮಾತನಾಡಿ, ಈಗಾಗಲೇ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗಿದ್ದು, ಜಮೀನು ಮಂಜೂರಿಗಾಗಿ ಸಲ್ಲಿಸಿರುವ ನಮೂನೆ- 57ಅನ್ನು ವಜಾಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ದೇವಲಾಪುರ ಸರ್ಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ ಸದಸ್ಯರಿಗೆ ಸತ್ಕಾರ

Jul 15 2025, 01:08 AM IST
ಬೈಲಹೊಂಗಲ ತಾಲೂಕಿನ ದೇವಲಾಪುರ ಮಾದರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಡಿಎಂಸಿ ನೂತನವಾಗಿ ಆಯ್ಕೆಯಾದ ಸದಸ್ಯರುಗಳು ಶಾಲೆಯ ವತಿಯಿಂದ ಸತ್ಕರಿಸಿ ವಿದ್ಯಾರ್ಥಿಗಳಿಂದ ಸಂಸತ್ತನ್ನು ರಚಿಸಿ ಅವರಿಂದ ಪ್ರಮಾಣ ವಚನ ಸ್ವೀಕರಿಸಲಾಯಿತು.

ಸರ್ಕಾರಿ ಶಾಲೆಗಳಲ್ಲಿ ಸಿಗುವ ಉತ್ತಮ ಶಿಕ್ಷಣದ ಸದುಪಯೋಗ ಪಡೆಯಿರಿ: ಎಚ್.ವಿಶ್ವನಾಥ್

Jul 15 2025, 01:00 AM IST
ತರೀಕೆರೆ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದ್ದು ಎಲ್ಲಾ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ರಂಗೇನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.

ಬೀಳುವ ಹಂತದಲ್ಲಿ ಮಲ್ಕುಂಡಿ ಸರ್ಕಾರಿ ಶಾಲೆ; ಮಕ್ಕಳಲ್ಲಿ ಭಯದ ವಾತಾವರಣ

Jul 15 2025, 01:00 AM IST
ಬೀಳುವ ಹಂತಕ್ಕೆ ತಲುಪಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು, ಭಯದ ವಾತಾವರಣದಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುವ ಪರಿಸ್ಥಿತಿ ಬಂದಿದ್ದು, ದುರಸ್ತಿ ಯಾವಾಗ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಇದು ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ.

ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಬೇಕಿದೆ ಕಾಯಕಲ್ಪ

Jul 15 2025, 01:00 AM IST
ಇಲ್ಲಿಗೆ ಸಮೀಪದ ಸಿರಿಗೇರಿ ಗ್ರಾಮದ ಪದವಿಪೂರ್ವ ಕಾಲೇಜಿನಲ್ಲಿ ಮೂಲ ಸೌಕರ್ಯಗಳ ಕೊರತೆ ಇರುವುದರಿಂದ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆ ಈ ಕಾಲೇಜಿಗೆ ಕಾಯಕಲ್ಪ ನೀಡಿ, ಪುನಶ್ಚೇತನ ನೀಡುವ ಅಗತ್ಯವಿದೆ.

ಜಿಲ್ಲೆಯ 15 ಸರ್ಕಾರಿ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ಮಂಜೂರಾತಿ: ಲೀಲಾವತಿ

Jul 13 2025, 01:18 AM IST
ಜಿಲ್ಲೆಯ 15 ಸರ್ಕಾರಿ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ಮಂಜೂರಾತಿ ನೀಡಲಾಗಿದೆ.

ಸರ್ಕಾರಿ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು: ಆಶಾ ರಾಜೇಶ್

Jul 13 2025, 01:18 AM IST
ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ರೋಟರಿ ಸಂಸ್ಥೆ ಶಾಲಾ ಮಕ್ಕಳಿಗೆ ಉಚಿತ ಶೂ ವಿತರಣೆ, ಪರಿಸರ ಕಾಳಜಿಯಿಂದ ಟಯೋಟೋ ಸಂಸ್ಥೆ ಪ್ರೋಗ್ರಾಂ ಲೀಡರ್‌ರಾದ ಅಣ್ಣೂರು ಚಂದ್ರೇಶ್ ಪಟೇಲ್ ಅವರ ಜೊತೆಗೂಡಿ ಸುಮಾರು 200 ಸಸಿಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ.

ಸರ್ಕಾರಿ ವಾಹನದಲ್ಲಿ ಕುಂಟುಂಬ ಸಮೇತ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ಸಿಕ್ಕಿ ಬಿದ್ದ ಜಿಪಂ ಸಿಇಒ

Jul 13 2025, 01:18 AM IST
ನಾಡಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಚಾಮರಾಜನಗರ ಜಿಪಂ ಸಿಇಒ ಮೋನ ರೋತ್ ಸರ್ಕಾರಿ ವಾಹನದಲ್ಲಿ ಕುಟುಂಬ ಸಮೇತ ಭೇಟಿ ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.

ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ತೊಂದರೆ: ಪ್ರತಿಭಟನೆ

Jul 11 2025, 11:48 PM IST
ತಾಲೂಕು ಸರ್ಕಾರಿ ನೌಕರರ ಸಂಘ ಹಾಗೂ ಕಂದಾಯ ಇಲಾಖೆಯ ಸಂಘದ ನೌಕರರು ಪಟ್ಟಣದ ತಾಲೂಕು ಕಚೇರಿಯ ಬಳಿ ಪ್ರತಿಭಟನೆ ನಡೆಸಿ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ತಹಸೀಲ್ದಾರ್‌ ಡಿ.ಎನ್‌.ವರದರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಕೀಳರಿಮೆ ಬಿಡಿ

Jul 11 2025, 01:47 AM IST
ಚನ್ನಪಟ್ಟಣ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೀಳರಿಮೆ ಬಿಡಬೇಕು. ಛಲದಿಂದ ವ್ಯಾಸಂಗ ಮಾಡಿ, ಹೆಚ್ಚಿನ ಅಂಕ ಗಳಿಸಿ, ನಾವು ಯಾರಿಗೇನು ಕಡಿಮೆ ಇಲ್ಲ ಎಂಬುದನ್ನು ಆತ್ಮವಿಶ್ವಾಸದಿಂದ ಸಾಬೀತುಪಡಿಸಬೇಕು ಎಂದು ಭಾರತ ವಿಕಾಸ ಪರಿಷತ್ ಕಣ್ವ ಶಾಖೆ ಅಧ್ಯಕ್ಷ ಪುಟ್ಟಸ್ವಾಮಿಗೌಡ (ಡಿಪಿಎಸ್) ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 176
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved