ಮರೆತು ಬಸ್ನಲ್ಲಿ ಬಿಟ್ಟುಹೋಗಿದ್ದ ಲ್ಯಾಪಟಾಪ್ನ್ನು ಪ್ರಯಾಣಿಕನಿಗೆ ವಾಪಸ್ ನೀಡುವ ಮೂಲಕ ಬಸ್ ಚಾಲಕ ಶೇಖರ ಬೋಗಂ ಹಾಗೂ ನಿರ್ವಾಹಕ ಗುಂಡೂರಾವ ರಾಠೋಡ ಕರ್ತವ್ಯದ ಜೊತೆಗೆ ಪ್ರಾಮಾಣಿಕತೆ ಮೆರೆದಿದ್ದು, ಇತರರಿಗೆ ಮಾದರಿಯಾಗಿದ್ದಾರೆ.