• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಉಮೇಶ ಅಂತ್ಯಕ್ರಿಯೆ

Aug 10 2024, 01:34 AM IST
ಪಶ್ಚಿಮ ಬಂಗಾಲದಲ್ಲಿ ಕರ್ತವ್ಯದ ವೇಳೆ ಇದ್ದಾಗ ಮಿಸ್ ಫೈರಿಂಗ್ ಆಗಿ ಗುಂಡು ತಗುಲಿ ಮೃತಪಟ್ಟಿದ್ದ ತಾಲೂಕಿನ ಕಟಗೇರಿ ಗ್ರಾಮದ ಉಮೇಶ ಅಖಂಡಪ್ಪ ಡಬಗಲ್(33) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಶುಕ್ರವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ನಡೆಯಿತು.

ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ನೀಡಿ ಬಸವ ಪಂಚಮಿ ಆಚರಣೆ

Aug 10 2024, 01:33 AM IST
ಬಸವ ಪಂಚಮಿ ಹೆಸರಿನಲ್ಲಿ ಮಾನವ ಬಂಧುತ್ವ ವೇದಿಕೆ ಮತ್ತು ಹಲವು ಸಂಘಟನೆಯ ಮುಖಂಡರು ಅರಿವು ಮೂಡಿಸುತ್ತಿರುವುದು ಸಾರ್ಥಕ ಕೆಲಸವಾಗಿದೆ.

ಗೌಡಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಜರ್ಕಿನ್‌ ವಿತರಣೆ

Aug 10 2024, 01:30 AM IST
ಗೌಡಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರಿನ ಉದ್ಯಮಿ ಯುವರಾಜ್ ಶೇಖರ್ ರವರು ಮಕ್ಕಳಿಗೆ ನೀಡಿದ ಜರ್ಕಿನ್ ಕೊಡುಗೆಯಾಗಿ ನೀಡಿದರು.

ನೂತನವಾಗಿ ಕಟ್ಟಲಾಗಿದ್ದ ಸರ್ಕಾರಿ ಶಾಲೆಯ ಕಿಟಕಿ, ಸಿಸಿ ಕ್ಯಾಮೆರಾ, ಬಾಗಿಲು ಒಡೆದು ಕೊಠಡಿಯಲ್ಲಿ ಎಣ್ಣೆ ಪಾರ್ಟಿ

Aug 09 2024, 02:09 AM IST

ನೂತನವಾಗಿ ಕಟ್ಟಲಾಗಿದ್ದ ಸರ್ಕಾರಿ ಶಾಲೆಯ ಕಿಟಕಿ, ಸಿಸಿ ಕ್ಯಾಮೆರಾ, ಬಾಗಿಲು ಒಡೆದು ಶಾಲೆ ಕೊಠಡಿಯಲ್ಲಿ ಎಣ್ಣೆ ಪಾರ್ಟಿ ಮಾಡಿ ದಾಂಧಲೆ ನಡೆಸಿ ಹೋಗಿರುವ ಘಟನೆ ದಾಸರಹಳ್ಳಿ ಕ್ಷೇತ್ರದ ಕ್ಷೇತ್ರದ ಮಲ್ಲಸಂದ್ರ ವಾರ್ಡ್‌ನ ರವೀಂದ್ರನಗರದಲ್ಲಿ ನಡೆದಿದೆ.

ಸರ್ಕಾರಿ ಶಾಲೆ ಸಬಲೀಕರಣಕ್ಕೆ ದಾನಿಗಳ ಸಹಕಾರ ಅಗತ್ಯ

Aug 09 2024, 12:38 AM IST
ಸರ್ಕಾರ ಸರ್ಕಾರಿ ಶಾಲೆಗಳು ಹಾಗೂ ವಿದ್ಯಾರ್ಥಿಗಳ ಸಬಲೀಕರಣಕ್ಕೆ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಆದರೂ, ಖಾಸಗಿ ಸಂಘ, ಸಂಸ್ಥೆಗಳು, ದಾನಿಗಳ ಸಹಕಾರದ ಅಗತ್ಯವಿದೆ ಎಂದು ಬಿಇಒ ಡಿ.ದುರುಗಪ್ಪ ಹೇಳಿದರು.

ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಲಭ್ಯ: ಶಾಸಕ ಶರತ್ ಬಚ್ಚೇಗೌಡ

Aug 09 2024, 12:33 AM IST
ಸರ್ಕಾರಿ ಶಾಲೆಗಳಲ್ಲೂ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ಕಲ್ಪಿಸುವುದು ನಮ್ಮ ಉದ್ದೇಶ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಕೋಟೆಯಲ್ಲಿ ನಂದಗುಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೂತನ ಕಾಲೇಜು ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಪರಿಕರಗಳ ವಿತರಣೆ

Aug 09 2024, 12:33 AM IST
ಅರಸೀಕೆರೆ ತಾಲೂಕಿನ ಮುದುಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಹಿರಿಯ ಹಾಗೂ ಕಿರಿಯ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 98 ವಿದ್ಯಾರ್ಥಿಗಳಿಗೆ ಗಂಗಾಧರ್ ನಾಯ್ಕ ಮತ್ತು ಅವರ ಸ್ನೇಹಿತರ ಬಳಗದ ವತಿಯಿಂದ ಶಾಲೆಗೆ ಡ್ರಮ್ ಸೆಟ್ ಹಾಗೂ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು ಸೇರಿದಂತೆ ವಿದ್ಯಾಭ್ಯಾಸಕ್ಕೆ ಬೇಕಾದಂತ ಪರಿಕರಗಳನ್ನು ವಿತರಿಸಿದರು.

ಹುಕ್ಕೇರಿ ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸರ್ಕಾರಿ ಅಧಿಕಾರಿಯೊಬ್ಬರ ಹೆಗಲಿಗೆ ಮೂರು ಕಚೇರಿಗಳ ಹೊಣೆ!

Aug 08 2024, 01:44 AM IST
ಒಬ್ಬ ಸರ್ಕಾರಿ ನೌಕರ ಒಂದೇ ಇಲಾಖೆಯ ಕೆಲಸ ನಿರ್ವಹಿಸುವುದೇ ಇಂದಿನ ದಿನಗಳಲ್ಲಿ ಕಷ್ಟಸಾಧ್ಯ. ಆದರೆ, ಹುಕ್ಕೇರಿ ತಾಲೂಕಿನಲ್ಲಿ ಅಧಿಕಾರಿಯೊಬ್ಬರು ಮೂರು ಕಚೇರಿಗಳ ಹೊಣೆ ನಿರ್ವಹಿಸುತ್ತಿದ್ದಾರೆ!

ಸರ್ಕಾರಿ ಆಸ್ಪತ್ರೆ ವಂಚಿತ ಹೇರೂರು

Aug 08 2024, 01:38 AM IST
ಸ್ವಾತಂತ್ರ್ಯ ಬಂದು 77 ವರ್ಷ ಗತಿಸುತ್ತಿದ್ದರೂ ಸಹ ತಾಲೂಕಿನ ಹೇರೂರು ಗ್ರಾಮ ಇದಕ್ಕೆ ಇನ್ನೂ ಆರೋಗ್ಯ ಸೌಲಭ್ಯ ಮರೀಚಿಕೆಯಾಗಿದೆ.

ತಾಲೂಕು ಕೇಂದ್ರದಲ್ಲಿಲ್ಲ ಸರ್ಕಾರಿ ಪ್ರೌಢ, ಪಪೂ ಕಾಲೇಜು

Aug 08 2024, 01:32 AM IST
ಕನ್ನಡಪ್ರಭ ವಾರ್ತೆ ಚಡಚಣ ತಾಲೂಕು ಘೋಷಣೆಯಾಗಿ ಹಲವು ವರ್ಷಗಳೇ ಕಳೆದರೂ ತಾಲೂಕು ಕೇಂದ್ರ ಸ್ಥಾನದಲ್ಲಿ ಒಂದೂ ಕೂಡಾ ಸರ್ಕಾರಿ ಪ್ರೌಢ ಕನ್ನಡ ಮಾಧ್ಯಮ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಇಲ್ಲದಿರುವುದು ನಾಡ ಭಾಷಾಪ್ರೇಮಕ್ಕೆ ಕೊಡಲಿ ಪೆಟ್ಟು ಬಿದ್ದಂತಾಗಿದೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 146
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved