ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ರಾಣಿ ಅಬ್ಬಕ್ಕ 500 ಜಯಂತಿ ಆಚರಣೆ
Sep 20 2025, 01:02 AM IST
ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ರಾಣಿ ಅಬ್ಬಕ್ಕ ಜಯಂತೋತ್ಸವ ಆಚರಣೆ ಸಮಿತಿ ವತಿಯಿಂದ ರಾಣಿ ಅಬ್ಬಕ್ಕ 500ನೇ ಜಯಂತೋತ್ಸವ ನಡೆಯಿತು
ಬ್ಯಾಂಕ್ ಮೂಲಕ ಸರ್ಕಾರಿ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಶಿವಪ್ಪನಾಯಕ
Sep 20 2025, 01:02 AM IST
ರೈತರ ಕೃಷಿ ಚಟುವಟಿಕೆಗಾಗಿ ಹಲವು ಯೋಜನೆಗಳಡಿ ಸರ್ಕಾರ ಕಲ್ಪಿಸಿರುವ ಸಾಲ ಇತರ ಸೌಲಭ್ಯಗಳ ಸದುಪಯೋಗ ಪಡೆಯಬೇಕು.
ರೈತ ಸಂಘದಿಂದ ಸರ್ಕಾರಿ ಶಾಲೆ ಉಳಿಸಿ ಅಭಿಯಾನ
Sep 20 2025, 01:00 AM IST
ಕನಕಪುರ: ಈಗಾಗಲೇ ರಾಮನಗರ ಜಿಲ್ಲೆಯಲ್ಲಿ ಅನೇಕ ಸರ್ಕಾರಿ ಶಾಲೆಗಳು ಮುಚ್ಚುತ್ತಿದ್ದು, ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಸರ್ಕಾರಿ ಶಾಲೆಯನ್ನು ಉಳಿಸಿ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದು ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ನಲ್ಲಹಳ್ಳಿ ಶ್ರೀನಿವಾಸ ಹೇಳಿದರು.
ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಸೌಲಭ್ಯಗಳ ವಿತರಣೆ
Sep 19 2025, 01:02 AM IST
ಶ್ರೀ ಜಗದ್ಗುರು ಮೌನೇಶ್ವರ ಶೈಕ್ಷಣಿಕ ಮತ್ತು ದತ್ತಿ ಟ್ರಸ್ಟ್ ಪ್ರಮುಖರಾದ ನವೀನ್ ಮಾರ್ಗದರ್ಶನದಲ್ಲಿ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟ್ನ ರತ್ನಮ್ಮ, ಶಾಲಾ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಬಾಟಲ್ಗಳು, ಕೊಡೆಗಳನ್ನು ವಿತರಿಸಿದರು.
ಆರ್ಟಿಐ ಹೆಸರಿನಲ್ಲಿ ಸರ್ಕಾರಿ ನೌಕರರ ಮೇಲೆ ನೈತಿಕ ಪೊಲೀಸ್ ಗಿರಿ: ಆರೋಪ
Sep 19 2025, 01:01 AM IST
ಸಾಮಾಜಿಕ ಮಾಧ್ಯಮಗಳಲ್ಲಿ ಸರ್ಕಾರಿ ನೌಕರರ ವೈಯಕ್ತಿಕ ತೇಜೋವಧೆ ಖಂಡಿಸಿ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಇಲಾಖೆ ಶಿರಸ್ತೇದಾರ ಸಲೀಂಗೆ ಮನವಿ ಸಲ್ಲಿಸಲಾಯಿತು.
ಸರ್ಕಾರಿ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
Sep 19 2025, 01:00 AM IST
ಶೃಂಗೇರಿ, ಸಮಯಕ್ಕೆ ಸರಿಯಾಗಿ, ಸುಸ್ಥಿತಿಯಲ್ಲಿರುವ ಬಸ್ ವ್ಯವಸ್ಥೆ ಕಲ್ಪಿಸುವಂತೆ ನೂರಾರು ವಿದ್ಯಾರ್ಥಿಗಳು, ಎಬಿವಿಪಿ ಸಂಘಟನೆ ಬುಧವಾರ ಶೃಂಗೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿಯೇ ಅತೀ ಹೆಚ್ಚು ಸರ್ಕಾರಿ ಪ್ರೌಢಶಾಲೆಗಳು ಮಂಜೂರ
Sep 18 2025, 01:12 AM IST
ರಾಜ್ಯದಲ್ಲಿಯೇ ಅತೀ ಹೆಚ್ಚು ಅಥಣಿ ಮತಕ್ಷೇತ್ರಕ್ಕೆ 9 ಸರ್ಕಾರಿ ಪ್ರೌಢಶಾಲೆಗಳು ಮಂಜೂರಾಗಿವೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು; ಸಂಬಂಧಿಕರ ಪ್ರತಿಭಟನೆ
Sep 18 2025, 01:10 AM IST
ಪುಲಗಾನಹಳ್ಳಿ ಭಾಗ್ಯಮ್ಮ(30) ಎಂಬವರನ್ನು ಚೊಚ್ಚಲ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಬೆಳಗ್ಗೆ ಮಹಿಳೆಗೆ ಹೆರಿಗೆ ನೋವುಂಟಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಮಹಿಳೆಗೆ ತೀವ್ರ ರಕ್ತಸ್ರಾವವಾಗುತ್ತಿತ್ತು. ಬಾಣಂತಿಯ ರಕ್ತದ ಗುಂಪು ಮಾಹಿತಿ ನಿಖರವಾಗಿ ನೀಡದ ಕಾರಣ ಸರ್ಕಾರಿ ಸಿಬ್ಬಂದಿ ನಿರ್ಲಕ್ಷಿಸಿದ್ದರಿಂದ ಆಕೆ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಕೋವಿಡ್ ಸಂತ್ರಸ್ತ ಎಲ್ಲರಿಗೂ ಸರ್ಕಾರಿ ಉದ್ಯೋಗ ದೊರೆಯಲಿ
Sep 18 2025, 01:10 AM IST
ಕೋವಿಡ್ ಸಂದರ್ಭದಲ್ಲಿ ಅಕ್ಸಿಜನ್ ಕೊರತೆಯಿಂದ ಮೃತಪಟ್ಟ ೩೬ ಮಂದಿ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ದೊರೆಯಬೇಕು. ಈ ನಿಟ್ಟಿನಲ್ಲಿ ನಾನು ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ಮಾಡುತ್ತೇನೆ ಎಂದು ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮುರ್ತಿ ತಿಳಿಸಿದರು.
ಶೋಚನೀಯ ಸ್ಥಿತಿಯಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜು: ಅನಿಶ್ಚಿತತೆಯಲ್ಲಿ ವಿದ್ಯಾರ್ಥಿಗಳು
Sep 17 2025, 01:08 AM IST
2022ರ ಏಪ್ರಿಲ್ನಲ್ಲಿ ಮೊದಲ ಬ್ಯಾಚ್ ಪ್ರಾರಂಭವಾಗಿದ್ದು, ಆ ವಿದ್ಯಾರ್ಥಿಗಳು 2026ರಲ್ಲಿ ತೇರ್ಗಡೆಯಾಗಲಿದ್ದಾರೆ. ಆದರೆ ಅವರಿಗೆ ಅಗತ್ಯವಾದ ಗುಣಮಟ್ಟದ ಶಿಕ್ಷಣ, ಸೌಲಭ್ಯ ಮತ್ತು ಮಾನ್ಯತೆಗಳ ಕೊರತೆ ಆತಂಕ ಹೆಚ್ಚಿಸಿದೆ.
< previous
1
...
4
5
6
7
8
9
10
11
12
...
196
next >
More Trending News
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ