• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಸವಲತ್ತನ್ನು ಕಾರ್ಮಿಕರಿಗೆ ತಲುಪಿಸಿ

Jan 05 2025, 01:35 AM IST
ಕಾರ್ಮಿಕ ವರ್ಗದವರಿಗೆ ಸರ್ಕಾರದ ಸವಲತ್ತುಗಳು ವಿಫುಲವಾಗಿದ್ದು ಅಧಿಕಾರಿಗಳು ಸಮರ್ಪಕವಾಗಿ ತಲುಪಿಸುವ ಕೆಲಸ ಮಾಡಬೇಕು ಎಂದು ಶಾಸಕ ಎ. ಮಂಜು ತಾಕೀತು ಮಾಡಿದರು. ಪಟ್ಟಣದ ದೇವರಾಜ ಅರಸು ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ವರ್ಗದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಸಾಮಾಜಿಕ‌ ಭದ್ರತೆ ಯೋಜನೆಗಳ ಹಾಗೂ ಕಾರ್ಮಿಕ ಕಾಯ್ದೆಗಳ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳಿರುವರೆಗೂ ಕನ್ನಡ ಭಾಷೆಗೆ ಆಪತ್ತಿಲ್ಲ

Jan 05 2025, 01:35 AM IST
ಸರ್ಕಾರಿ ಶಾಲೆಗಳು ಎಲ್ಲಿಯವರೆಗೆ ಇರುತ್ತವೋ, ಅಲ್ಲಿಯವರೆಗೆ ಕನ್ನಡ ಭಾಷೆಗೆ ಆಪತ್ತು ಬರುವುದಿಲ್ಲ. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿ ಶಾಲೆಯ ಅಭಿವೃದ್ಧಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡುವುದಾಗಿ ಮತ್ತು ಮುಂದಿನ ವರ್ಷದೊಳಗೆ ಈ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ

Jan 05 2025, 01:33 AM IST
ಚಿಕ್ಕಮಗಳೂರು, ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ ಮತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧ್ಯಕ್ಷರಾಗಿ ದೇವೇಂದ್ರ, ಗೌರವಾಧ್ಯಕ್ಷರಾಗಿ ಸಿ.ಎಸ್.ಮಂಜುನಾಥಸ್ವಾಮಿ ಸೇರಿದಂತೆ 30ಕ್ಕೂ ಹೆಚ್ಚು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಸರ್ಕಾರಿ ನೌಕರರು ನೋಂದವರ ಕಣ್ಣೀರು ಒರೆಸಿ

Jan 05 2025, 01:32 AM IST
ನೌಕರರ ಸಂಘದ ಕಾರ್ಯಗಳು ಯಶಸ್ವಿಯಾಗಿ ನಡೆಯುವಂತೆ ನೋಡಿಕೊಳ್ಳುವ ಕಾರ್ಯವನ್ನು ಎಲ್ಲರೂ ಮಾಡಬೇಕು

ಸರ್ಕಾರಿ ಶಾಲೆಯ ಮಕ್ಕಳೇ ಪ್ರತಿಭಾವಂತ

Jan 05 2025, 01:30 AM IST
ಸರ್ಕಾರಿ ಶಾಲೆಗಳಲ್ಲಿ ಕಲಿಯುವಂತಹ ಮಕ್ಕಳು ಸಹ ಪ್ರತಿಭಾವಂತರು ಇರುವುದನ್ನು ಕಾಣುತ್ತೇವೆ. ಈಚೆಗೆ ಹೆಣ್ಣುಮಕ್ಕಳಿಗೆ ಶಿಕ್ಷಣ ಕಲಿಯಲು ಹೆಚ್ಚು ಅವಕಾಶ ನೀಡಿದ್ದರಿಂದಾಗಿ ಶೇ.೭೦ ರಷ್ಟು ವಿದ್ಯಾರ್ಥಿನಿಯರು ಹೆಚ್ಚು ಉತ್ತೀರ್ಣರಾಗುವದನ್ನು ಕಾಣುತ್ತೇವೆ. ಇದೊಂದು ಉತ್ತಮ ಬೆಳವಣಿಗೆಯಾಗಿದೆ ಎಂದು ಸಕ್ಕರೆ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಸರ್ಕಾರಿ ಶಾಲೆ ಉಳಿಯದಿದ್ದರೆ ದ್ರೋಹ ಬಗೆದಂತೆ: ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್‌

Jan 05 2025, 01:30 AM IST
ಸಂವಿಧಾನದ ಆಶಯಗಳಿಗೆ ವಿರುದ್ಧ ಹೋದಂತೆ. ಜೊತೆಗೆ ಮತಹಾಕಿದ ಮತದಾರರು ಹಾಗೂ ಜನರಿಗೆ ಜನಪ್ರತಿನಿಧಿಗಳು ದ್ರೋಹ ಮಾಡಿದಂತೆ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಹೊನ್ನಾಳಿಯಲ್ಲಿ ಹತ್ತು ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಅದಾಲತ್ - ನಮ್ಮ ನಡೆ ಸರ್ಕಾರಿ ಶಾಲೆಗಳ ಕಡೆಗೆ ಅಭಿಯಾನದಡಿ ಭೇಟಿ ನೀಡಿ ಮಾತನಾಡಿದರು.

ಬಿಜೆಪಿಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಸಮೀಕ್ಷೆ: ಕಾಗೇರಿ

Jan 05 2025, 01:30 AM IST
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಜನವಿರೋಧಿಯಾಗಿದೆ. ಈ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಅಭಿವೃದ್ಧಿ ಎನ್ನುವುದು ಶೂನ್ಯವಾಗಿದೆ. ಸಿದ್ದರಾಮಯ್ಯ ತಾವು ಎಷ್ಟು ದಿನ ಆಡಳಿತ ನಡೆಸುತ್ತೇನೆ ಎನ್ನುವ ಚಿಂತನೆಯಲ್ಲಿದ್ದರೆ ಡಿ.ಕೆ. ಶಿವಕುಮಾರ ಅವರಿಗೆ ಆಡಳಿತ ನಡೆಸಬೇಕೋ ಬೇಡವೋ ಎನ್ನುವಂತಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಮುಚ್ಚಿದ್ದ ಟಿ.ಬೇಕುಪ್ಪೆ ಸರ್ಕಾರಿ ಶಾಲೆ ಪುನಾರಂಭ

Jan 04 2025, 12:32 AM IST
ಕನಕಪುರ: ಶಿಕ್ಷಣ ಇಲಾಖೆಯ ಕೆಲ ಅಧಿಕಾರಿಗಳ ದುರುದ್ದೇಶದಿಂದ ಸುಳ್ಳು ಮಾಹಿತಿ ನೀಡಿ ಮುಚ್ಚಲಾಗಿದ್ದ ಟಿ.ಬೇಕುಪ್ಪೆ ಗ್ರಾಮದ ಸರ್ಕಾರಿ ಶಾಲೆಯನ್ನು ಮತ್ತೆ ತೆರೆದಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತೀಗೌಡರ ಕಾರ್ಯವೈಖರಿಯನ್ನು ತಾಲೂಕು ಪ್ರಗತಿ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ಹಾಗೂ ಗ್ರಾಮಸ್ಥರು ಪ್ರಶಂಸಿಸಿ ಅಭಿನಂದನೆ ಸಲ್ಲಿಸಿದರು.

ಕೆಎಎಸ್‌, ಪಿಡಿಒ ಸೇರಿದಂತೆ ವಿವಿಧ ಸರ್ಕಾರಿ ಹುದ್ದೆ ಕೊಡಿಸುವುದಾಗಿ ವಂಚನೆ: ಮತ್ತೆ ಇಬ್ಬರ ಬಂಧನ

Jan 03 2025, 01:32 AM IST
ಕೆಎಎಸ್‌, ಪಿಡಿಒ ಸೇರಿದಂತೆ ವಿವಿಧ ಸರ್ಕಾರಿ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸು ಮಾಡಿಸುವುದಾಗಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರು. ಪಡೆದು ವಂಚಿಸುತ್ತಿದ್ದ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪುನಃ ಸರ್ಕಾರಿ ಶಾಲೆಯತ್ತ ಮುಖ ಮಾಡಿದ ವಿದ್ಯಾರ್ಥಿಗಳು

Jan 03 2025, 12:32 AM IST
ವಿದ್ಯಾರ್ಥಿಗಳ ಕೊರತೆಯಿಂದಾಗಿ ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಈ ಸಮಯದಲ್ಲಿ ತಾಲೂಕಿನ ಗ್ರಾಮೀಣ ಭಾಗದ ಹಿರಿಯ ಪ್ರಾಥಮಿಕ ಪಾಠಶಾಲೆಯೊಂದರಲ್ಲಿ, ಮುಖ್ಯ ಶಿಕ್ಷಕಿ ಹಾಗೂ ಸಹ ಶಿಕ್ಷಕರ ಶ್ರಮ ಹಾಗೂ ವೃತ್ತಿಯ ಮೇಲಿರುವ ಶ್ರದ್ಧೆಯಿಂದಾಗಿ, ಖಾಸಗಿ ಶಾಲೆಗಳನ್ನು ತೊರೆದು ಪುನಃ ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳು ಸೇರುವಂತಾಗಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಹಳೆಯ ವಿದ್ಯಾರ್ಥಿಗಳು, ಎಸ್‌ಡಿಎಂಸಿ ಸದಸ್ಯರು, ಹಾಗೂ ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡಿದ್ದು, ಇತ್ತೀಚೆಗೆ ಪೋಷಕರು ಖಾಸಗಿ ಶಾಲೆಗಳನ್ನು ಬಿಡಿಸಿ ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸುತ್ತಿದ್ದಾರೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 197
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved