ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸರ್ಕಾರಿ ಜಾಗದಲ್ಲಿ ಅಕ್ರಮ ಬಡಾವಣೆ ನಿರ್ಮಾಣ: ಆರೋಪ
Nov 06 2024, 11:55 PM IST
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹಾಗೂ ಕಸಬಾ ಹೋಬಳಿ ವ್ಯಾಪ್ತಿಯ ಗ್ರಾಮಗಳು ಮೈಸೂರಿಗೆ ಹೊಂದಿಕೊಂಡಂತ್ತಿದ್ದು, ಜಮೀನುಗಳ ಬೆಲೆ ಗಗನಕ್ಕೇರಿದೆ. ಕೆಲ ಬಲಾಡ್ಯ ವ್ಯಕ್ತಿಗಳು ಸರ್ಕಾರಕ್ಕೆ ಸೇರಿದ ಭೂಮಿಯನ್ನು ನಕಲಿ ದಾಖಲೆ ಸೃಷ್ಟಿಸಿ, ಸಾರ್ವಜನಿಕ ಆಸ್ತಿಯನ್ನು ಲೂಟಿ ಮಾಡುತ್ತಿದ್ದಾರೆ.
ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸಹಾಯ: ನಾಗರತ್ನಾ
Nov 06 2024, 11:46 PM IST
ಸರ್ಕಾರಿ ಶಾಲೆಗಳ ದತ್ತು ಅನ್ವಯ ಶಾಲೆಗೆ ನೀರಿನ ಬಾಟಲ್, ಮಕ್ಕಳಿಗೆ ಕುರ್ಚಿ-ಟೇಬಲ್, ಲೈಬ್ರರಿಗೆ ಬುಕ್ ಸ್ಟ್ಯಾಂಡ್ ಪುಸ್ತಕಗಳು, ಎಲ್ಲ ಕ್ರೀಡಾ ಸಾಮಗ್ರಿ ವಿತರಿಸಿದ್ದು ಮುಂದೆಯೂ ಈ ಪ್ರಕ್ರಿಯೆ ಮುಂದುವರಿಯಲಿದೆ
ಹೊನ್ನಾಳಿ ಸರ್ಕಾರಿ ನೌಕರರ ಸಂಘಕ್ಕೆ 34 ನಿರ್ದೇಶಕರ ಆಯ್ಕೆ
Nov 06 2024, 12:47 AM IST
ಹೊನ್ನಾಳಿ ತಾಲೂಕು ಸರ್ಕಾರಿ ನೌಕರರ ಸಂಘ ನೂತನ ನಿರ್ದೇಶಕರಾಗಿ ಆಯ್ಕೆಯಾದವರನ್ನು ಅಭಿನಂದಿಸಲಾಯಿತು.
ಗವಿಮಠ ಹಾಸ್ಟೆಲ್ನ 41 ವಿದ್ಯಾರ್ಥಿಗಳಿಗೆ ಸರ್ಕಾರಿ ಹುದ್ದೆ
Nov 06 2024, 12:39 AM IST
ಶ್ರೀ ಗವಿಸಿದ್ಧೇಶ್ವರ ಉಚಿತ 24x7 ಡಿಜಿಟಲ್ ಗ್ರಂಥಾಲಯ ಮತ್ತು ಉಚಿತ ವಸತಿ ಹಾಗೂ ಪ್ರಸಾದ ನಿಲಯದಲ್ಲಿ ಅಭ್ಯಾಸ ಮಾಡಿದ 41 ವಿದ್ಯಾರ್ಥಿಗಳು ವಿವಿಧ ಸರ್ಕಾರಿ ಹುದ್ದೆಗಳಿಗೆ ಈ ವರ್ಷವೇ ನೇಮಕವಾಗಿದ್ದಾರೆ.
ಸರ್ಕಾರಿ ವಿಕಲ ಚೇತನ ನೌಕರರ ಪ್ರತಿಭಟನೆ
Nov 06 2024, 12:35 AM IST
ವಿಕಲ ಚೇತನ ಸರ್ಕಾರಿ ನೌಕರರಿಗೆ ವೇತನಾ ಆಯೋಗ ನೀಡಿದ ಎಲ್ಲಾ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಶಿಕ್ಷಕರು, ಉಪನ್ಯಾಸಕರು ಬೋಧಕೇತರ ವರ್ಗದ ನೌಕರರ ಸೇವಾವಧಿಯಲ್ಲಿ ಅವರ ಪರಿಸ್ಥಿತಿಗೆ ಅನುಗುಣವಾಗಿ ಎಷ್ಟು ಬಾರಿಯಾದರೂ ವರ್ಗಾವಣೆಯನ್ನು ಪಡೆಯಲು ಮುಕ್ತ ಅವಕಾಶ ನೀಡಬೇಕು.
ಸರ್ಕಾರಿ ಶಾಲೆಯ ಆಸ್ತಿಗಳಲ್ಲಿ ವಕ್ಫ್ ಹೆಸರು: ಶಾಸಕ ಎಚ್.ಕೆ.ಸುರೇಶ್
Nov 06 2024, 12:31 AM IST
ಸರ್ಕಾರಿ ಶಾಲೆ ಆಸ್ತಿ ಸರ್ವೆ ನಂ ೪೩೫ರಲ್ಲಿ ವಕ್ಫ್ ಹೆಸರು ಸೇರ್ಪಡೆ ಕಂಡು ಬಂದಿರುವುದರಿಂದ ಬೇಲೂರು ತಾಲೂಕ ಮಟ್ಟದಲ್ಲಿ ವಕ್ಫ್ ಬೋರ್ಡ್ ವಿರುದ್ಧ ಆಕ್ರೋಶ, ಭಾರಿ ಪ್ರತಿಭಟನೆ ನಡೆಯಲಿದೆ ಎಂದು ಬೇಲೂರು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ಹಳೆಬೀಡಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸರ್ಕಾರಿ ನೌಕರರ ಹಿತ ಕಾಪಾಡಲು ಶ್ರಮಿಸಿ: ಶಾಸಕ ಶರಣು ಸಲಗರ
Nov 05 2024, 12:48 AM IST
ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಸರ್ಕಾರಿ ನೌಕರರ ಸಂಘದ 2024 ರಿಂದ 29ರವರೆಗೆ ತಾಲೂಕು ನಿರ್ದೇಶಕರ ಚುನಾವಣೆಯಲ್ಲಿ ವಿಜೇತರಾದ ನಿರ್ದೇಶಕರನ್ನು ಶಾಸಕ ಶರಣು ಸಲಗರ ಸನ್ಮಾನಿಸಿದರು.
ತಾಲೂಕು ಸರ್ಕಾರಿ ಕಛೇರಿಗಳಲ್ಲಿ ಭ್ರಷ್ಟಾಚಾರ: ಕೆಟಿ. ತಿಪ್ಪೇಸ್ವಾಮಿ
Nov 05 2024, 12:45 AM IST
Corruption in Taluk Government Offices: Kt. Tippeswamy
ಕಾರ್ಕಳ ಸರ್ಕಾರಿ ಕಾಲೇಜಿನಲ್ಲಿ ‘ವಿಶ್ವ ಅಯೋಡಿನ್ ಕೊರತೆ ತಡೆಗಟ್ಟುವ ದಿನ’
Nov 05 2024, 12:39 AM IST
ಕಾರ್ಕಳ ಪ್ರಥಮ ದರ್ಜೆ ಕಾಲೇಜಿನ ಮಂಜುನಾಥ ಪೈ ಸ್ಮಾರಕ ಸಭಾಭವನದಲ್ಲಿ ನಡೆದ ‘ವಿಶ್ವ ಅಯೋಡಿನ್ ಕೊರತೆ ತಡೆಗಟ್ಟುವ ದಿನದ’ ಕುರಿತ ಮಾಹಿತಿ ಕಾರ್ಯಕ್ರಮವನ್ನು ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ.ಸಂದೀಪ್ ಕುಡ್ವ ಉದ್ಘಾಟಿಸಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸೂಕ್ತ ಕ್ರಮ ವಹಿಸಿ: ಎಸ್ಸೆಸ್ಸೆಎಂ
Nov 05 2024, 12:30 AM IST
ದಾವಣಗೆರೆ ತಾಲೂಕಿನ ಹೂವಿನಮಡು ಸರ್ಕಾರಿ ಶಾಲೆಯ ಅಭಿವೃದ್ಧಿಯ ಕುರಿತು ಗ್ರಾಮಸ್ಥರು, ಶಾಲಾ ಎಸ್ಡಿಎಂಸಿ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ರಿಗೆ ಮನವಿ ಸಲ್ಲಿಸಿದರು.
< previous
1
...
81
82
83
84
85
86
87
88
89
...
178
next >
More Trending News
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!