• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ: ಮುಸ್ಲಿಂ ಮಕಾನ್‌ ಆಗಿದ್ದ ಸರ್ಕಾರಿ ಸ್ಮಶಾನ - ಹಲವು ದಶಕದಿಂದ ಪಹಣಿಯಲ್ಲಿ ಸರ್ಕಾರಿ ಜಾಗ ಎಂದು ದಾಖಲು

Nov 04 2024, 11:15 AM IST

ಮಂಡ್ಯ ತಾಲೂಕು ಬೂದನೂರು ಗ್ರಾಮದಲ್ಲಿ ಮುಸ್ಲಿಮರು ಇಲ್ಲದಿದ್ದರು ಸಹ 2017ರಲ್ಲಿ ದಾಖಲೆಗಳನ್ನು ತಿದ್ದುಪಡಿ ಮಾಡಿ ಸರ್ಕಾರಿ ಕಟ್ಟೆಯನ್ನು ಮುಸ್ಮಿಂ ಮಕಾನ್‌ ಆಗಿ ಬಲಾಯಿಸಲಾಗಿತ್ತು

10 ವರ್ಷಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳು ಏನಾಗುತ್ತವೋ ಏನೋ: ವಿ.ಪಿ.ನಿರಂಜನಾರಾಧ್ಯ

Nov 02 2024, 01:32 AM IST
ಕನ್ನಡವನ್ನು ಉಳಿಸಿ ಬೆಳೆಸುವ ತೊಟ್ಟಿಲುಗಳಾದ ಸರ್ಕಾರಿ ಶಾಲೆಗಳಲ್ಲೂ ಸರ್ಕಾರ ಆಂಗ್ಲ ಮಾಧ್ಯಮ ಭೋದನೆ ಆರಂಭಿಸುತ್ತಾ ಬರುತ್ತಿರುವುದರಿಂದ ಮುಂದಿನ 10 ವರ್ಷಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳು ಏನಾಗುತ್ತವೋ, ಕನ್ನಡ ಹೇಗೆ ಉಳಿದು ಬೆಳೆಯುತ್ತದೋ ಎನ್ನುವ ಆತಂಕ ಸೃಷ್ಟಿಯಾಗಿದೆ ಎಂದು ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ ಹೇಳಿದ್ದಾರೆ.

ಕನ್ನಡ ರಾಜ್ಯೋತ್ಸವ ಆಚರಿಸದ ಕಾಲೇಜು, ಕಸಬಾ ಸೊಸೈಟಿ; ಸರ್ಕಾರಿ ಆದೇಶ ಉಲ್ಲಂಘನೆ

Nov 02 2024, 01:30 AM IST
ಪಾಂಡವಪುರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸದೆ ಸರ್ಕಾರದ ಆದೇಶ ಉಲ್ಲಂಘನೆ ಮಾಡಲಾಗಿದೆ. ಅದೇ ರೀತಿ ಹಣ ದುರ್ಬಳಕೆ ಆರೋಪ ಹೊತ್ತಿರುವ ಪಟ್ಟಣ ಕಸಬಾ ಸೊಸೈಟಿಯಲ್ಲೂ ಸಹ ಕನ್ನಡ ಧ್ವಜಾರೋಹಣ ನೆರವೇರಿಸದೆ ಅವಮಾನ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಕನ್ನಡ ರಾಜ್ಯೋತ್ಸವ ಆಚರಿಸದ ಸರ್ಕಾರಿ, ಸಹಕಾರ ಸಂಘಗಳು..!

Nov 02 2024, 01:23 AM IST
ಪಾಂಡವಪುರ ತಾಲೂಕಿನಲ್ಲಿ ಹಲವು ಸರ್ಕಾರಿ ಕಚೇರಿಗಳು, ಸಹಕಾರ ಸಂಘಗಳಲ್ಲಿ ಕನ್ನಡ ರಾಜ್ಯೋತ್ಸವಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ 69ನೇ ಕನ್ನಡ ರಾಜ್ಯೋತ್ಸವ ಆಚರಿಸದೆ ಭಾಷೆ ಬಗ್ಗೆ ಅಗೌರವ ತೋರಿರುವ ಘಟನೆ ಶುಕ್ರವಾರ ನಡೆದಿದೆ.

17- 18 ರಂದು ಪಿಲಿಕುಳದಲ್ಲಿ ಸರ್ಕಾರಿ ಕಂಬಳ; ಕರಾವಳಿ ಉತ್ಸವ ಪಿಲಿಕುಳಕ್ಕೆ ವಿಸ್ತರಣೆ ಸಂಭವ

Nov 02 2024, 01:22 AM IST
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯೋತ್ಸವ

Nov 02 2024, 01:20 AM IST
ಕನ್ನಡ ನಾಡು, ನುಡಿ ಭಾಷೆಯ ಇತಿಹಾಸದ ಬಗ್ಗೆ ತಿಳಿಸಿ ಈ ನಾಡನ್ನು ಕಟ್ಟಲು ಅನೇಕ ಭುವನೇಶ್ವರಿ ದೇವಿಯವರ ಪುತ್ರರು ಜನ್ಮ ತಾಳಿ ಕರ್ನಾಟಕವನ್ನು ದೇಶದ ಭೂಪಟದಲ್ಲಿ ಉನ್ನತ ಸ್ಥಾನಕ್ಕೆ ಏರಿಸಿದ ಕೀರ್ತಿ ಕನ್ನಡಿಗರಿಗೆ ಹೆಮ್ಮೆಯ ವಿಷಯ.

ಭಾಗ್ಯನಗರದಲ್ಲಿ ಸರ್ಕಾರಿ ಕಾಲೇಜು ಪ್ರಾರಂಭ ಗ್ಯಾರಂಟಿ: ಶಿವರಾಜ ತಂಗಡಗಿ

Nov 02 2024, 01:17 AM IST
ಭಾಗ್ಯನಗರದಲ್ಲಿ ಸರ್ಕಾರಿ ಪದವಿ ಕಾಲೇಜು ಆರಂಭಿಸುವುದು ತೀರಾ ಅಗತ್ಯವಾಗಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಶೀಘ್ರದಲ್ಲಿಯೇ ನೂರಕ್ಕೆ ನೂರು ಪದವಿ ಕಾಲೇಜು ಪ್ರಾರಂಭಿಸುವುದು ಗ್ಯಾರಂಟಿ.

ದೀಪಾವಳಿಗೆ ಸರ್ಕಾರಿ ಕಚೇರಿಗಳಿಗೆ ಹೆಸ್ಕಾಂ ಕತ್ತಲೆ ಭಾಗ್ಯ..!

Nov 01 2024, 12:31 AM IST
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಸ್ಕಾಂನವರು ಪಟ್ಟಣದ ವಿವಿಧ ಸರ್ಕಾರಿ ಕಚೇರಿಗಳ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವ ಮೂಲಕ ದೀಪಾವಳಿ ಹಬ್ಬಕ್ಕೆ ಕತ್ತಲೆಯ ಬೋನಸ್ ನೀಡಿದ್ದಾರೆ.

ಸರ್ಕಾರಿ ನೌಕರರ ಸಂಘದ ನಿರ್ದೇಶಕರಾಗಿ ಆಯ್ಕೆ ಅಭಿನಂದನೆ

Oct 31 2024, 12:58 AM IST
ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಮತ್ತು ಕಿರಿಯ ಸಹೋದ್ಯೋಗಿಗಳು ಒಮ್ಮತದಿಂದ ನನ್ನನ್ನು ಸರ್ಕಾರಿ ನೌಕರರ ಸಂಘದ ನಿರ್ದೇಶಕನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದು, ಸರ್ಕಾರಿ ನೌಕರರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸವಲತ್ತುಳನ್ನು ಒದಗಿಸಿಕೊಡಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ.

ನಿಡ್ತ ಸರ್ಕಾರಿ ಶಾಲೆ ಹಳೆಯ ವಿದ್ಯಾರ್ಥಿಗಳ ಮಹಾಸಂಗಮ

Oct 31 2024, 12:55 AM IST
ನಿಡ್ತ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ 1988-89 ನೇ ಶೈಕ್ಷಣಿಕ ಸಾಲಿನ ಪೂರ್ವ ವಿದ್ಯಾರ್ಥಿಗಳ ಮಹಾ ಸಂಗಮ (7 ನೇ ತರಗತಿ) ಮತ್ತು ಕ್ರೀಡಾ ತಂಡ (1988-89) ದಿಂದ ಗುರುವಂದನಾ ಕಾರ್ಯಕ್ರಮ ಶಾಲೆ ಸಭಾಂಗಣದಲ್ಲಿ ನಡೆಯಿತು. ಹಿರಿಯ ಶಿಕ್ಷಕರು, ಅವರ ಕುಟುಂಬಿಕರನ್ನು ಗೌರವಿಸಲಾಯಿತು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 178
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved