• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರರ ಸಂಘದ 3 ಸ್ಥಾನಕ್ಕೆ ಚುನಾವಣೆ

Oct 25 2024, 12:51 AM IST
ಇಲ್ಲಿಯ ಸರ್ಕಾರಿ ನೌಕರರ ಸಂಘದ ಮೂರು ಸ್ಥಾನಗಳಿಗೆ ಅ. 28ರಂದು ಚುನಾವಣೆ ನಡೆಯಲಿದ್ದು, 7 ಜನರು ಸ್ಪರ್ಧೆಯಲ್ಲಿದ್ದಾರೆ. ಕಳೆದ ಒಂದು ವಾರದಿಂದ ಚುನಾವಣಾ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ.

ತಾಲೂಕು ಸರ್ಕಾರಿ ನೌಕರರ ಸಂಘಕ್ಕೆ ೨೪ ಮಂದಿ ಅವಿರೋಧ ಆಯ್ಕೆ

Oct 25 2024, 12:45 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಗೆ ೨೦೨೪-೨೯ನೇ ಸಾಲಿಗೆ ೩೪ ಕಾರ್ಯಕಾರಿ ಸಮಿತಿ ನಿರ್ದೇಶಕ ಸ್ಥಾನದಲ್ಲಿ ೨೪ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ.

ಆರ್ಥಿಕ ನೆರವಿನೊಂದಿಗೆ ಸರ್ಕಾರಿ ಶಾಲೆ ನವೀಕರಣಗೊಳಿಸಿದ ಪೊಲೀಸರು

Oct 24 2024, 12:50 AM IST
ಈ ಭಾಗದ ಭುಜುವಳ್ಳಿ, ಕಪರೆಕೊಪ್ಪಲು, ಕಾಡುಕೊತ್ತನಹಳ್ಳಿ ಭಾಗಕ್ಕೆ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಪ್ರಭುಸ್ವಾಮಿ, ಕಾನ್ಸ್ ಸ್ಟೇಬಲ್ ಸುಬ್ರಹ್ಮಣ್ಯ ಅವರನ್ನು ಬೀಟ್ ನಿರ್ವಹಿಸಲು ನಿಯೋಜನೆಗೊಳಿಸಲಾಗಿತ್ತು.

೧೦ಕ್ಕೂ ಅಧಿಕ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡ ರೇವಣ್ಣ ಗುರಿಕಾರ

Oct 24 2024, 12:35 AM IST
ಕುಷ್ಟಗಿ ತಾಲೂಕಿನ ಕಬ್ಬರಗಿ ಗ್ರಾಮದ ಯುವಕ ರೇವಣ್ಣ ಗುರಿಕಾರ ೧೦ಕ್ಕೂ ಅಧಿಕ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡಿದ್ದು, ಈಗ ಪಿಎಸ್‌ಐ ಸಿವಿಲ್‌ ಆಯ್ಕೆ ಪಟ್ಟಿಯ ಕಲ್ಯಾಣ ಕರ್ನಾಟಕದ ಮೀಸಲಿನಲ್ಲಿ ೨೪ನೇ ರ‍್ಯಾಂಕ್ ಪಡೆದಿದ್ದಾರೆ.

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೀಟ್ ಗಳ ಹೆಚ್ಚಳ ಕಡಿವಾಣಕ್ಕೆ ನಿರ್ಧಾರ

Oct 23 2024, 01:56 AM IST
ಸರ್ಕಾರಿ ಕಾಲೇಜು ಎಂಬ ಕಾರಣಕ್ಕೆ ಬೇಕಾಬಿಟ್ಟಿಯಾಗಿ ಸೀಟ್ ಹೆಚ್ಚಳ ಸರಿಯಲ್ಲ.

ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಅಥ್ಲೆಟಿಕ್ಸ್‌ ಕೂಟ: ಎಲ್‌ಐಸಿ ತಂಡ ಚಾಂಪಿಯನ್

Oct 23 2024, 12:55 AM IST
ಹೈಜಂಪ್‌ನಲ್ಲಿ ಸುಪ್ರೀತ್ ರಾಜ್ ಗೆ ಚಿನ್ನ, ಜಾವೆಲಿನ್ ಮತ್ತು ಶಾಟ್‌ಪುಟ್ ಕ್ರೀಡೆಯಲ್ಲಿ ಶಹೆಜಹಾನಿ ಅವರು ಚಿನ್ನದ ಪದಕ ಮತ್ತು ರಿಲೇ ಓಟದಲ್ಲಿ ಬೆಳ್ಳಿ ಪದಕ ಪಡೆದರು.

ಭಾರೀ ಮಳೆಗೆ ಸರ್ಕಾರಿ ಶಾಲೆ ಮೇಲ್ಛಾವಣಿ, ಮನೆ ಗೋಡೆ ಕುಸಿತ..!

Oct 23 2024, 12:52 AM IST
ಕೆ.ಆರ್.ಪೇಟೆ ತಾಲೂಕಿನ ಬಳ್ಳೇಕೆರೆ ಗ್ರಾಮದ ಸರ್ಕಾರಿ ಶಾಲೆ ಮೇಲ್ಚಾವಣಿ ಕುಸಿದಿದ್ದು, ಭಾರೀ ಪ್ರಮಾಣದ ದುರಂತ ತಪ್ಪಿದೆ. ಮಕ್ಕಳನ್ನು ಬಿಟ್ಟ ನಂತರ ಶಾಲೆ ಮೇಲ್ಚಾವಣಿ ಕುಸಿದಿದ್ದು, ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಸರ್ಕಾರಿ ನೌಕರರ ಸಂಘದಕ್ಕೆ ಬಹುತೇಕರು ಅವಿರೋಧ ಆಯ್ಕೆ

Oct 23 2024, 12:48 AM IST
ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಗೆ ವಿವಿಧ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಬಹುತೇಕ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಕೆಲವು ಕ್ಷೇತ್ರಗಳಿಗೆ ಮಾತ್ರ ಮತದಾನ ನಡೆಯಬೇಕಿದೆ.

ಸರ್ಕಾರಿ ಯೋಜನೆಗಳ ಜಾಗೃತಿ ಅಗತ್ಯ: ನ್ಯಾ. ಚಂದ್ರಶೇಖರ್

Oct 23 2024, 12:48 AM IST
ಸಾರ್ವಜನಿಕರ ಅನುಕೂಲಗಳಿಗಾಗಿ ರೂಪಿಸಿರುವ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನ ಮಾಡಿ, ಇದರ ಸದುಪಯೋಗ ಮಾಡಿಕೊಳ್ಳಲು ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ.

ನಕಲಿ ದಾಖಲೆ ಸೃಷ್ಟಿಸುವ ಮೂಲಕ ಸರ್ಕಾರಿ ಜಮೀನು ಸ್ವಾಧೀನ: ಆರೋಪ

Oct 23 2024, 12:46 AM IST
ಕಸಬಾ ಹೋಬಳಿ ಬೆಳವಾಡಿ ಗ್ರಾಮದ ಸರ್ವೇ ನಂ.64 ರಲ್ಲಿ ಸರ್ಕಾರಿ ಹಾಗೂ ಅರಣ್ಯ ಇಲಾಖೆಗೆ ಸೇರಿದ ಭೂಮಿ ಕಬಳಿಕೆಯಾಗಿದೆ. ತಾಲೂಕಿನ ಬೆಳಗೊಳ ಹಾಗೂ ಕಸಬಾ ಹೋಬಳಿಗಳ ಗ್ರಾಮಗಳು ಮೈಸೂರು ನಗರಕ್ಕೆ ಸಮೀಪದಲ್ಲಿರುವ ಕಾರಣ ಭೂ ಕಬಳಿಕೆಯ ಮಾಫಿಯಾ ತನ್ನ ಚಟುವಟಿಕೆ ತೀವ್ರಗೊಳಿಸಿದೆ.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 178
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved