• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಘದ ಚುನಾವಣೆಗೆ ಆಗ್ರಹಿಸಿ ಸರ್ಕಾರಿ ನೌಕರರ ಪ್ರತಿಭಟನೆ

Oct 23 2024, 12:39 AM IST
ಈಗಾಗಲೇ ರಾಜ್ಯಾದಂತ ಸರ್ಕಾರಿ ನೌಕರರ ಸಂಘದ ಸಾರ್ವತ್ರಿಕ ಚುನಾವಣೆಗಳ ಪ್ರಕ್ರಿಯೆ ಆರಂಭಗೊಂಡಿದೆ. ಆದರೆ, ಹರಪನಹಳ್ಳಿಯಲ್ಲಿ ಮಾತ್ರ ಆರಂಭಗೊಂಡಿಲ್ಲ

ಹೈಟೆಕ್ ಮಾದರಿ ಸರ್ಕಾರಿ ಶಾಲೆಗಳ ನಿರ್ಮಾಣಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Oct 23 2024, 12:38 AM IST
ಪಾಂಡವಪುರ ತಾಲೂಕಿನ ಐದು ಹೈಟೆಕ್ ಮಾದರಿ ಸರ್ಕಾರಿ ಶಾಲೆಯನ್ನು ನಿರ್ಮಿಸಲು ಕಾರ್ಯಕ್ರಮ ರೂಪಿಸಿಕೊಳ್ಳಲಾಗಿದೆ. ಪ್ರಾಯೋಗಿಕವಾಗಿ ಕ್ಯಾತನಹಳ್ಳಿಯಲ್ಲಿಯೇ ಶಾಲೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ನಂತರ ಹಂತಹಂತವಾಗಿ ಗುರುತಿಸಲಾಗಿರುವ ಸ್ಥಳಕ್ಕೆ ಶಾಲೆಗಳನ್ನು ನಿರ್ಮಿಸಲು ಕ್ರಮವಹಿಸಲಾಗುವುದು.

ನೀರಿನಲ್ಲಿ ಮುಳುಗಿದ ಲಕ್ಷ್ಮೀಸಾಗರ ಸರ್ಕಾರಿ ಪ್ರೌಢಶಾಲೆ

Oct 23 2024, 12:38 AM IST
ಸಿರಿಗೆರೆ: ಸೋಮವಾರ ರಾತ್ರಿ ಮತ್ತೆ ಸುರಿದ ಭಾರೀ ಮಳೆಗೆ ದೊಡ್ಡ ಪ್ರಮಾಣದ ನೀರು ಲಕ್ಷ್ಮೀಸಾಗರಕ್ಕೆ ಬಂದಿದೆ. ಕೆರೆ ಈಗಾಗಲೇ ಕೋಡಿ ಬಿದ್ದಿದ್ದರಿಂದ ಅಪಾರ ಪ್ರಮಾಣದ ನೀರು ಹರಿದು ಲಕ್ಷ್ಮೀಸಾಗರ ಸರ್ಕಾರಿ ಪ್ರೌಢಶಾಲೆಯ ಆವರಣಕ್ಕೆ ನುಗ್ಗಿ ಬಂದು ನಿಂತಿದೆ.

ಸರ್ಕಾರಿ ನೌಕರರ ತಾಲೂಕು ನಿರ್ದೇಶಕರ 24 ಸ್ಥಾನಗಳಿಗೆ 70 ನಾಮಪತ್ರ ಸಲ್ಲಿಕೆ: ಸಿ.ರಮೇಶ್

Oct 23 2024, 12:36 AM IST
ಕೃಷಿ ಇಲಾಖೆಯಿಂದ ಒಂದು, ಪಶು ಮತ್ತು ಪಶು ಪಾಲನೆ ಮೀನುಗಾರಿಕೆ ಇಲಾಖೆ ವತಿಯಿಂದ ಎರಡು, ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ ಇಲಾಖೆಯಿಂದ ಒಂದು, ಪಂಚಾಯತ್ ರಾಜ್, ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದಿಂದ ಒಂದು ನಾಮಪತ್ರ ಸಲ್ಲಿಸಿದರು.

ಖರ್ವಾ ಗ್ರಾಮದ ವಲ್ಕಿಯ ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಕಕ್ಕೆ ಆಗ್ರಹ

Oct 22 2024, 12:12 AM IST
ಶಾಲೆಗೆ ಸೂಕ್ತ ಕಾಂಪೌಂಡ್, ಚರಂಡಿ, ಡೆಸ್ಕ್‌ ಅವಶ್ಯಕತೆ ಇದೆ. ಮುಖ್ಯವಾಗಿ ಎರಡು ಶಾಲೆಗೂ ಶಿಕ್ಷಕರ ಕೊರತೆ ಇದೆ.

28ಕ್ಕೆ ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆ

Oct 22 2024, 12:03 AM IST
ನರಸಿಂಹರಾಜಪುರ, ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಚುನಾವಣೆ ಅ. 28 ಕ್ಕೆ ನಡೆಯಲಿದ್ದು ಅಂತಿಮವಾಗಿ 8 ಸ್ಥಾನಕ್ಕಾಗಿ 15 ಜನ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ ಎಂದು ಚುನಾವಣಾಧಿಕಾರಿ ವರುಣ್‌. ಸಿ ಶೆಟ್ಟಿ ತಿಳಿಸಿದ್ದಾರೆ.

ಸರ್ಕಾರಿ ಉದ್ಯೋಗ ಕೊಡಿಸೋದಾಗಿ ಮಹಿಳೆಗೆ ₹47 ಲಕ್ಷ ವಂಚಿಸಿದ ಶಸಸ್ತ್ರ ಮೀಸಲು ಪಡೆ ಕಾನ್‌ಸ್ಟೇಬಲ್

Oct 21 2024, 01:34 AM IST
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಮಹಿಳೆಯೊಬ್ಬರಿಂದ ₹47 ಲಕ್ಷ ಹಾಗೂ 857 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿದ ಆರೋಪದಡಿ ನಗರ ಶಸಸ್ತ್ರ ಮೀಸಲು ಪಡೆ(ಸಿಎಆರ್‌) ಹೆಡ್‌ ಕಾನ್‌ಸ್ಟೇಬಲ್‌ ಸೇರಿ ಮೂವರ ವಿರುದ್ಧ ನಂದಿನಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಹುಲಿಕಲ್ಲು ಸರ್ಕಾರಿ ಶಾಲೆಯನ್ನೊಮ್ಮೆ ನೋಡಬನ್ನಿ!

Oct 21 2024, 12:45 AM IST
ಕುದೂರು: ಆಗಲೋ ಈಗಲೋ ಮುರಿದು ಬೀಳುವ ಕಟ್ಟಡ, ಶಿಕ್ಷಕರು ಹಾಗೂ ಮೂಲಸೌಲಭ್ಯಗಳ ಕೊರತೆ ಸಾಮಾನ್ಯವಾಗಿ ಸರ್ಕಾರಿ ಶಾಲೆಗಳಲ್ಲಿ ಕಾಡುವ ಸಮಸ್ಯೆ. ಆದರೆ, ಇಲ್ಲೊಂದು ಸರ್ಕಾರಿ ಶಾಲೆ ನಂದನವನದಂತೆ ಮಕ್ಕಳಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿ ಸುಂದರ ವಾತಾವರಣ ರೂಪುಗೊಂಡಿದೆ.

ಸರ್ಕಾರಿ ನೌಕರರು, ಧನಿಕರ ಸೊತ್ತಾಗುತ್ತಿರುವ ಇ-ರಿಕ್ಷಾ!

Oct 20 2024, 01:59 AM IST
ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ಬ್ಯಾಟರಿ ಚಾಲಿತ ಆಟೋಗಳಿಗೆ ಯಾವುದೇ ನಿರ್ಬಂಧ ಇಲ್ಲದಿರುವುದರಿಂದ ರಸ್ತೆಗಿಳಿಯುತ್ತಿರುವ ಇ-ಆಟೊಗಳಿಗೂ, ಸಾಮಾನ್ಯ ಆಟೋಗಳಿಗೂ ನಡುವೆ ವೈಷಮ್ಯ ಆರಂಭವಾಗಿದೆ. ಈಗಾಗಲೇ ರಾಜ್ಯಾದ್ಯಂತ ಹಲವೆಡೆ ಆಟೋ ಚಾಲಕರ ಪ್ರತಿಭಟನೆ ಆರಂಭಗೊಂಡಿದ್ದು, ದಿನೇ ದಿನೇ ಪರಿಸ್ಥಿತಿ ಗಂಭೀರವಾಗುತ್ತಿದೆ.

ಸರ್ಕಾರಿ ಭೂಮಿ ಒತ್ತುವರಿ ತಡೆಯುವಲ್ಲಿ ನಿಗಾ ಇರಲಿ: ಅಧಿಕಾರಿಗಳಿಗೆ ನ್ಯಾ.ಬಿ.ಎ.ಪಾಟೀಲ್ ಕಿವಿಮಾತು

Oct 20 2024, 01:59 AM IST
ರಾಯಚೂರು ಜಿಪಂ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರಕ್ಕೆ ನ್ಯಾಯಾಧೀಶರಾದ ಬಿ.ಎ.ಪಾಟೀಲ್ ಅವರು ಚಾಲನೆ ನೀಡಿ, ಮಾತನಾಡಿದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 178
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved