• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಗಳಿಗೆ ಆಧುನಿಕತೆಗೆ ತಕ್ಕಂತೆ ಸೌಲಭ್ಯ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Oct 08 2024, 01:03 AM IST
ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಈಗಾಗಲೇ ಖಾಸಗಿ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಕೆಲ ಶಾಲೆಗಳಿಗೆ ಟ್ಯಾಬ್ ನೀಡಲಾಗಿದೆ. ಉಳಿದ ಶಾಲೆಗಳಿಗೆ ಶಾಸಕರ ಅನುದಾನದಲ್ಲಿ ಟ್ಯಾಬ್ ವಿತರಿಸಲು ಸೂಚನೆ ನೀಡಲಾಗಿದೆ.

ದೌರ್ಜನ್ಯದಡಿ ಕೊಲೆಯಾದ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

Oct 06 2024, 01:24 AM IST
ದೌರ್ಜನ್ಯ ಪ್ರಕರಣದಡಿ ಈ ವರ್ಷ ಒಟ್ಟು 60 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 3 ಕೊಲೆ, 8 ಅತ್ಯಾಚಾರ, 49 ಇತರೆ ದೌರ್ಜನ್ಯದ ಪ್ರಕರಣಗಳಾಗಿವೆ.

ಸರ್ಕಾರಿ ನೌಕರಿ ಸಿಗುವುದು ಸಂವಿಧಾನ ಕೊಡುಗೆ: ಸುಹೇಲ್ ಅಹ್ಮದ್

Oct 06 2024, 01:21 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಎಲ್ಲ ವರ್ಗಗಳಿಗೆ ಇಂದು ಸರ್ಕಾರಿ ನೌಕರಿ ಸಿಗುತ್ತಿರುವುದು ನಮ್ಮ ದೇಶದ ಸಂವಿಧಾನದ ಕೊಡುಗೆಯಾಗಿದೆ ಎಂದು ನಿವೃತ್ತ ಡಿವೈಎಸ್ಪಿ ಸುಹೇಲ್ ಅಹ್ಮದ್ ಹೇಳಿದರು. ನಗರದ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಹೇಗೆ ಎಂಬ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಸರ್ಕಾರಿ ಆಸ್ಪತ್ರೆ ಕಾಂಪೌಂಡು ನಿರ್ಮಿಸಲು ಅನುದಾನ: ಶಾಸಕ ರಾಜೇಗೌಡ ಭರವಸೆ

Oct 06 2024, 01:18 AM IST
ನರಸಿಂಹರಾಜಪುರ, ಸರ್ಕಾರಿ ಆಸ್ಪತ್ರೆ ಕಾಂಪೌಂಡು, ಗೇಟು ನಿರ್ಮಿಸಲು ತಾಪಂ ನಿಂದ 13 ಲಕ್ಷ ರು. ನೀಡಿದ್ದು ಅಗತ್ಯವಿದ್ದರೆ ಶಾಸಕರ ಕೋಟಾ ದಿಂದಲೂ ಅನುದಾನ ನೀಡುತ್ತೇನೆ ಎಂದು ಶಾಸಕ ಹಾಗೂ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.

ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಯೋಜನೆ ತಲುಪಿಸಿ

Oct 06 2024, 01:17 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ಪಟ್ಟಣದಲ್ಲಿ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸುವ ಜೊತೆಗೆ ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರಿ ಯೋಜನೆಗಳನ್ನು ತಲುಪಿಸಬೇಕು. ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

ಗುಡಂದೂರಿನಲ್ಲಿ ಸರ್ಕಾರಿ ಶಾಲೆ ಆರಂಭಿಸಲು ಮನವಿ

Oct 06 2024, 01:16 AM IST
ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಪಂ ವ್ಯಾಪ್ತಿಯ ಕುಗ್ರಾಮ ಗುಡಂದೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಆರಂಭಿಸುವಂತೆ ಮನವಿ ಸಲ್ಲಿಸಿದ್ದಾರೆ. ಈ ಗ್ರಾಮದಲ್ಲಿ 31 ವಿದ್ಯಾರ್ಥಿಗಳಿದ್ದು, ಕಾಡುಹಾದಿಯಲ್ಲಿ 3 ಕಿಮೀ ನಡೆದು ಶಾಲೆಗೆ ಹೋಗಬೇಕಿದೆ.

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ನಿರ್ಮಾಣದಿಂದ ಅನುಕೂಲ

Oct 05 2024, 01:33 AM IST
ಹೊಸಕೋಟೆ: ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ಕಟ್ಟಿಗೇನಹಳ್ಳಿ ಬಳಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ನಿರ್ಮಾಣದಿಂದ ಬಡ ಮಧ್ಯಮದ ವರ್ಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಗುಡ್ಡೆಹೊಸೂರು ಸರ್ಕಾರಿ ಶಾಲೆ ಮಕ್ಕಳಿಗೆ ಟೀ ಶರ್ಟ್ ವಿತರಣೆ

Oct 05 2024, 01:31 AM IST
ಗುಡ್ಡೆಹೊಸೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಗುಡ್ಡೆಹೊಸೂರು ಹೋಟೆಲ್ ಉದ್ಯಮಿ ಕುಡೆಕಲ್ ನಿತ್ಯಾನಂದ ಅವರು ಉಚಿತವಾಗಿ ಟೀಶರ್ಟ್‌ಗಳನ್ನು ವಿತರಿಸಿದರು.

ಸರ್ಕಾರಿ ನೌಕರರಲ್ಲಿ ದಕ್ಷತೆ, ಪ್ರಾಮಾಣಿಕತೆ ಇರಲಿ

Oct 04 2024, 01:07 AM IST
ಆಲೂರು: ಸರ್ಕಾರಿ ನೌಕರರು ದಕ್ಷತೆ, ಪ್ರಾಮಾಣಿಕತೆ, ವಿಧೇಯತೆ ಮತ್ತು ವಿನಯತೆಯಿಂದ ಜನಸಾಮಾನ್ಯರ ಕೆಲಸ ಮಾಡಬೇಕು ಎಂದು ತಹಸೀಲ್ದಾರ್‌ ನಂದಕುಮಾರ್‌ ತಿಳಿಸಿದರು.

ಬೆಂಗಳೂರು : ವೃದ್ಧನ ಎಟಿಎಂ ಬದಲಿಸಿ ₹3.75 ಲಕ್ಷ ಡ್ರಾ : ನಿವೃತ್ತ ಸರ್ಕಾರಿ ಉದ್ಯೋಗಿಗೆ ಮೋಸ

Oct 04 2024, 01:05 AM IST
ಎಟಿಎಂ ಕೇಂದ್ರದಲ್ಲಿ ನಿವೃತ್ತ ಸರ್ಕಾರಿ ನೌಕರರೊಬ್ಬರ ಗಮನ ಬೇರೆಡೆ ಸೆಳೆದ ಅಪರಿಚಿತ ವ್ಯಕ್ತಿ ಎಟಿಎಂ ಕಾರ್ಡ್‌ ಬದಲಿಸಿ ಬಳಿಕ ವಿವಿಧ ಹಂತಗಳಲ್ಲಿ ₹3.75 ಲಕ್ಷ ಡ್ರಾ ಮಾಡಿಕೊಂಡು ವಂಚಿಸಿರುವ ಘಟನೆಯೊಂದು ನಡೆದಿದೆ.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 178
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved