• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ವೈದ್ಯ ಕಾಲೇಜಲ್ಲೂ 15% ಎನ್ನಾರೈ ಕೋಟಾ?

Jul 01 2024, 01:51 AM IST
ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ ಅನಿವಾಸಿ ಭಾರತೀಯ (ಎನ್‌ಆರ್‌ಐ) ಕೋಟಾ ಆರಂಭಿಸಲು ಸರ್ಕಾರಕ್ಕೆ ಪತ್ರ

ವಯೋವೃದ್ಧರು, ನಿರಾಶ್ರಿತರು, ಅನಾಥರಿಗೆ ಸರ್ಕಾರಿ ಸೌಲಭ್ಯ

Jul 01 2024, 01:51 AM IST

 ಯಾವುದೇ ಆದಾಯವಿಲ್ಲದೆ, ಸಂಧ್ಯಾಕಾಲದಲ್ಲಿ ಆಶ್ರಯವಿಲ್ಲದೆ ಪರಿತಪಿಸುವವರ ನೆರವಿಗೆ ರಾಜ್ಯ ಸರ್ಕಾರ ಸಾಮಾಜಿಕ ಭದ್ರತೆ ಯೋಜನೆಯಡಿ ಪಿಂಚಣಿ ನೀಡುತ್ತಿದ್ದು, ಇದನ್ನು ಆರ್ಹರಿಗೆ ತಲುಪಿಸುವ ಜವಾಬ್ದಾರಿಯನ್ನು ತಾಲೂಕು ಆಡಳಿತ ಮಾಡಬೇಕೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಯಾವುದೇ ಖಾಸಗಿ ಆಸ್ಪತ್ರೆಗೂ ಕಮ್ಮಿ ಇಲ್ಲದ ಗೊಬ್ಬೂರ (ಬಿ) ಸರ್ಕಾರಿ ಸಾರ್ವಜನಿಕ ಆಸ್ಪತ್ರೆ

Jul 01 2024, 01:48 AM IST
ಅಫಜಲ್ಪುರ ತಾಲೂಕು ಗೊಬ್ಬೂರ (ಬಿ) ಗ್ರಾಮದಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಯಾವುದೇ ಹೈಟೆಕ್‌, ಖಾಸಗಿ ಆಸ್ಪತ್ರೆಗಗೆ ಕಮ್ಮಿ ಇಲ್ಲದಂತೆ ಸುಧಾರಣೆ ಕಂಡು ರೋಗಿಗಳ ಸ್ನೇಹಿಯಾಗಿ ಕೆಲಸ ಮಾಡುತ್ತಿದೆ.

ಜಿಲ್ಲೆಯಲ್ಲಿನ 3294 ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ: ಜಿ.ಪ್ರಭು,

Jul 01 2024, 01:47 AM IST
ಜಿಲ್ಲೆಯಲ್ಲಿ ಈಗ 3294 ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ನೀಡುವ ಮೂಲಕ ಜಿಪಂ ಶೈಕ್ಷಣಿಕ ಕ್ರಾಂತಿಗೆ ಮುಂದಾಗಿದೆ.

ಸರ್ಕಾರಿ ನೌಕರರು ಜನರಿಗೆ ಸ್ಪಂದಿಸಿದರೆ ನೆನೆಯುತ್ತಾರೆ: ಸಿ.ಎಸ್‌.ಪೂರ್ಣಿಮಾ

Jul 01 2024, 01:47 AM IST
ಕೆ.ಆರ್.ನಗರ ತಾಲೂಕು ಕಚೇರಿಯಲ್ಲಿ ಕಳೆದ ಎರಡು ವರ್ಷಗಳಿಂದ ಗ್ರೇಡ್- 2 ತಹಸೀಲ್ದಾರರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಕೆ.ಎಸ್. ಬಾಲಸುಬ್ರಹ್ಮಣ್ಯ ಅವರನ್ನು ಕಂದಾಯ ಇಲಾಖೆಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಕೆ.ಆರ್. ನಗರ ತಾಲೂಕು ಕಚೇರಿಗೆ ಸೇವೆಗೆ ಬಂದ ನಂತರ ಗ್ರೇಡ್- 2 ತಹಸೀಲ್ದಾರರು ನಮಗೆ ಸರ್ಕಾರಿ ಸೇವೆಯ ವಿಚಾರದಲ್ಲಿ ಹಲವು ಸಲಹೆ, ಸೂಚನೆ ಮತ್ತು ಮಾರ್ಗದರ್ಶನ ನೀಡಿದ್ದು ಇಂತಹವರು ಎಲ್ಲರಿಗೂ ಮಾದರಿ.

ಸರ್ಕಾರಿ ಆಸ್ಪತ್ರೆಯಲ್ಲಿ 600 ಮಂದಿಗೆ ಶಸ್ತ್ರ ಚಿಕಿತ್ಸೆ

Jul 01 2024, 01:45 AM IST
ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಎರಡು ದಿನಗಳ ಶಿಬಿರದಲ್ಲಿ ಸಾವಿರಕ್ಕೂ ಅಧಿಕ ಜನರಿಗೆ ನೇತ್ರ ತಪಾಸಣೆ

ಸರ್ಕಾರಿ ಇಲಾಖೆಗಳನ್ನು ಒಗ್ಗೂಡಿಸಿ ಜನ ಸಂಪರ್ಕ ಸಭೆ: ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ವಿಕ್ರಂ ಅಮಟೆ

Jul 01 2024, 01:45 AM IST
ನರಸಿಂಹರಾಜಪುರ, ಮುಂದಿನ ದಿನಗಳಲ್ಲಿ ಎನ್‌.ಆರ್‌.ಪುರ ತಾಲೂಕಿನಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳೊಂದಿಗೆ ಜನ ಸಂಪರ್ಕ ಸಭೆ ನಡೆಸುತ್ತೇನೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಭರವಸೆ ನೀಡಿದರು.

ಜನ ಸಾಮಾನ್ಯರನ್ನು ಸರ್ಕಾರಿ ಕಚೇರಿಗೆ ಅಲೆದಾಡಿಸದಿರಿ

Jun 29 2024, 12:42 AM IST
ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಅರ್ಜಿಗಳನ್ನು ವಿಲೇವಾರಿ ಮಾಡಲು ಬಹಳ ವಿಳಂಬವಾಗುತ್ತಿದೆ. ಅಧಿಕಾರಿಗಳು ಸಮಸ್ಯೆಗಳನ್ನು ಕೂಡಲೇ ಇತ್ಯರ್ಥ ಮಾಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಹಸೀಲ್ದಾರ್ ವೈ.ಎಂ.ರೇಣುಕುಮಾರ್‌ಗೆ ಸೂಚನೆ ನೀಡಿದರು.

ಸರ್ಕಾರಿ ವೈದ್ಯರ ಸೇವೆ ಖಾಸಗಿ ಆಸ್ಪತ್ರೆ ಮೀರಿಸಲಿ: ದಿನೇಶ ಗುಂಡೂರಾವ್‌

Jun 29 2024, 12:36 AM IST
ಬಾಗಲಕೋಟೆ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಆರೋಗ್ಯ ಸಚಿವ ದಿನೇಶ ಗುಂಡುರಾವ್ ಅಧ್ಯಕ್ಷತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ನಡೆಯಿತು.

ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯ ಆರಂಭ

Jun 29 2024, 12:31 AM IST
ಈ ಗ್ರಂಥಾಲಯದಲ್ಲಿ ವಿದ್ಯಾರ್ಥಿನಿಯರು ಯಾವುದೇ ಸಮಯದಲ್ಲಿ ಪಠ್ಯಪುಸ್ತಕಗಳು, ನೂತನ ಶಿಕ್ಷಣ ನೀತಿಗೆ ಸಂಬಂಧಪಟ್ಟ ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳು, ಪರಾಮರ್ಶನ ಗ್ರಂಥಗಳು, ದಿನಪತ್ರಿಕೆಗಳು, ನಿಯತಕಾಲಿಕೆಗಳು, ಪದವಿ ಪರೀಕ್ಷೆಗಳ ಹಳೆಯ ಪ್ರಶ್ನೆಪತ್ರಿಕೆಗಳು, ೯೦೦೦ ಸಾವಿರಕ್ಕೂ ಅಧಿಕ ವಿರಳ ಕನ್ನಡದ ಪುಸ್ತಕಗಳು ಹಾಗೂ ಇತರ ಮಾಹಿತಿಯನ್ನು ಮೊಬೈಲ್ ಮತ್ತು ಕಂಪ್ಯೂಟರ್‌ನ್ನು ಬಳಸಿಕೊಂಡು ಮಾಹಿತಿಯನ್ನು ಪಡೆಯಬಹುದು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 146
  • next >

More Trending News

Top Stories
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved