• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿಗಳಿಗೆ ನೀಡುವ ಉಚಿತ ಊಟಕ್ಕೆ ಅಡ್ಡಿ

Oct 04 2024, 01:03 AM IST
ಊಟ ನೀಡಲೆಂದು ತಯಾರಿಸಿ ತಂದಿದ್ದ ಊಟವನ್ನು ಕಾಲೇಜಿನ ಗೇಟಿನ ಹೊರಗಡೆಯಿಂದಲೇ ಕೆಲವೆ ಕೆಲವು ವಿದ್ಯಾರ್ಥಿನಿಯರಿಗೆ ಹಂಚಿಕೆ ಮಾಡಲಾಯಿತು. ಆದರೆ ಈ ಗೊಂದಲದಿಂದ ಅದೆಷ್ಟೊ ವಿದ್ಯಾರ್ಥಿಗಳು ಊಟ ಮಾಡುವ ಮನಸ್ಸಿದ್ದರೂ ಹಾಗೆಯೇ ಹೊರಟು ಹೋದರು. ಸುಮಾರು ಆರುನೂರು ವಿದ್ಯಾರ್ಥಿಗಳಿಗೆ ತಯಾರಿಸಿ ತಂದಿದ್ದ ಊಟದಲ್ಲಿ ಉಳಿದ ಊಟವನ್ನು ಅನಾಥ ಆಶ್ರಮಕ್ಕೆ ಕೊಟ್ಟಿದ್ದಾರೆ.

ಸರ್ಕಾರಿ ಸೌಲಭ್ಯಗಳ ಬಳಸಿ ಉನ್ನತ ಶಿಕ್ಷಣ ಗಳಿಸಿ

Oct 04 2024, 01:02 AM IST
ಸರ್ಕಾರ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟು, ಕೋಟಿ ಕೋಟಿ ಅನುದಾನ ನೀಡುತ್ತಿದೆ. ತಾಲೂಕು ಕೇಂದ್ರದಲ್ಲಿ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯಾರ್ಥಿನಿಯರಿಗಾಗಿ ವಿದ್ಯಾರ್ಥಿ ನಿಲಯಗಳನ್ನು ತೆರೆದಿದೆ. ಹೆಣ್ಣುಮಕ್ಕಳು ಶಿಕ್ಷಣ ಮೊಟಕುಗೊಳಿಸದೇ, ಉನ್ನತ ಶಿಕ್ಷಣ ಪಡೆಯಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಮಾರಸಿಂಗನಹಳ್ಳಿ ಸರ್ಕಾರಿ ಶಾಲೆಯಲ್ಲಿ ಅಹಿಂಸಾ ದಿನ ಆಚರಣೆ

Oct 03 2024, 01:32 AM IST
ಸರಳ ತತ್ವ-ಸಿದ್ಧಾಂತಗಳಿಂದ ಬದುಕಿದ ಗಾಂಧೀಜಿಯವರು ಭಾರತದ ಸಮಸ್ಯೆಗಳ ಮೂಲ ಕಾರಣವನ್ನು ಪರಿಹರಿಸಲು ಸಪ್ತ ಪಾತಕಗಳಿಂದ ದೂರ ಉಳಿಯಬೇಕು ಪ್ರತಿಪಾದಿಸಿದರು. ಸ್ವಾತಂತ್ರ್ಯ೫ ಪೂರ್ವದಲ್ಲಿ ಇವರ ಹೋರಾಟದ ಹಾದಿ ಮತ್ತು ಅಹಿಂಸಾ ಮಾರ್ಗ ವಿಶ್ವವನ್ನೇ ನಿಬ್ಬೆರಗಾಗಿಸಿತು.

ಅಂಕಣ್ಣನದೊಡ್ಡಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪರಿಕರಗಳ ವಿತರಣೆ

Oct 03 2024, 01:31 AM IST
ಗ್ರಾಮೀಣ ವ್ಯಾಪ್ತಿಯಲ್ಲಿ ಬಡತನದಲ್ಲಿರುವ ಪೋಷಕರು ಖಾಸಗಿ ಶಾಲೆಗಳಲ್ಲಿ ದುಬಾರಿ ಶುಲ್ಕ ಪಾವತಿಸಿ ಮಕ್ಕಳಿಗೆ ಶಿಕ್ಷಣಕೊಡಿಸಲು ಸಾಧ್ಯವಿಲ್ಲ, ಸರ್ಕಾರಿ ಶಾಲೆಗಳು ಸಬಲೀಕರಣಗೊಂಡರೆ ದುರ್ಬಲವರ್ಗದವರಿಗೆ ಶಿಕ್ಷಣ ಸಿಗಲು ಸಾಧ್ಯ.

ಕಪ್ಪು ಪಟ್ಟಿ ಧರಿಸಿ ನಿವೃತ್ತ ಸರ್ಕಾರಿ ನೌಕರರ ಪ್ರತಿಭಟನೆ

Oct 03 2024, 01:30 AM IST
ಪ್ರತಿಭಟನೆಯ ಬಳಿಕ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಸಲ್ಲಿಸಲಾಯಿತು.

ಸರ್ಕಾರಿ ಯೋಜನೆ ಸಕಾಲದಲ್ಲಿ ತಲುಪಲಿ: ಮಾರ್ಕಾಂಡೇಯ

Oct 03 2024, 01:28 AM IST
ಗಡಿಭಾಗದ ಶಾಲೆಗಳಿಗೆ ಮೊಟ್ಟೆಗಳನ್ನು ಕೊಂಡೊಯ್ಯುವ ಕೆಲ ಸಂದರ್ಭದಲ್ಲಿ ಮೊಟ್ಟೆಗಳು ಒಡೆದು ಹಾಳಾಗುವುದನ್ನು ಶಿಕ್ಷಕರು ಸರಿದೂಗಿಸಲು ಒದ್ದಾಡುವಂತಾಗಿದೆ.

ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ನಿವೃತ್ತ ಸರ್ಕಾರಿ ನೌಕರರ ಧರಣಿ

Oct 02 2024, 01:16 AM IST
ರಾಮನಗರ: 7ನೇ ವೇತನ ಆಯೋಗದ ಅನುಷ್ಠಾನದಲ್ಲಿ 2022ರ ಜುಲೈ 1ರಿಂದ 2024ರ ಜುಲೈ 31ರ ಅವಧಿಯಲ್ಲಿ ನಿವೃತ್ತರಾದ ಸರ್ಕಾರಿ ಅಧಿಕಾರಿ- ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿ ನಿವೃತ್ತಿ ಸೌಲಭ್ಯ ಒದಗಿಸಿಕೊಡುವಂತೆ ಒತ್ತಾಯಿಸಿ ನಿವೃತ್ತ ಸರ್ಕಾರಿ ನೌಕರರು ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ನಗರದಲ್ಲಿ ಮಂಗಳವಾರ ಪ್ರತಿಭಟನಾ ಧರಣಿ ನಡೆಸಿದರು.

ದಾನಿಗಳು ಹೆಚ್ಚಾದರೆ ಸರ್ಕಾರಿ ಶಾಲೆಗಳು ಅಭಿವೃದ್ಧಿ: ಸಚಿವ ಮಧು ಬಂಗಾರಪ್ಪ

Oct 02 2024, 01:14 AM IST
ಸಾಗರ ನಗರಸಭೆ ರಂಗಮಂದಿರದಲ್ಲಿ ಮಂಗಳವಾರ ಮಕ್ಕಳಿಗೆ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುವ ಸೌಲಭ್ಯ ಬಳಸಿಕೊಳ್ಳಿ

Oct 02 2024, 01:12 AM IST
ಖಾಸಗಿ ಆಸ್ಪತ್ರಗಳಲ್ಲಿ ಸಿಗುವ ಸೌಲಭ್ಯಗಳಿಗಿಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೌಲಭ್ಯ ಮತ್ತು ಚಿಕಿತ್ಸೆ ಸಿಗುತ್ತದೆ

ಸರ್ಕಾರಿ ಭೂಮಿ ಒತ್ತುವರಿ, ಬಸ್ ನಿಲ್ದಾಣ ಸ್ಥಳಾಂತರಕ್ಕೆ ಹುನ್ನಾರ ಖಂಡಿಸಿ ತಹಸೀಲ್ದಾರ್‌ಗೆ ದೂರು

Oct 02 2024, 01:06 AM IST
ಸರ್ವೆ ನಂ.105ರ 30 ಗುಂಟೆ ಬಂಡಿರಸ್ತೆ ಇದ್ದು, ಒತ್ತುವರಿ ಮಾಡಿಕೊಂಡು ರೈತರು ಜಮೀನಿಗೆ ತೆರಳದಂತೆ ಕಾಂಪೌಂಡ್ ನಿರ್ಮಿಸಿದ್ದಾರೆ. ಇದರಿಂದ ರೈತರು ಸುಮಾರು 8 ರಿಂದ 10 ಕಿಮೀ ಬಳಸಿ ತಮ್ಮ ಜಮೀನುಗಳಿಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 178
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved