• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಆಸ್ತಿ ಸಂರಕ್ಷಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿ

Jun 26 2024, 12:34 AM IST
ಜಿಲ್ಲೆಯಲ್ಲಿ ಸರ್ಕಾರಿ ಆಸ್ತಿಗಳು ಇರುವ ಒಟ್ಟು 1,04,192 ಸ್ಥಳಗಳನ್ನು ಗುರುತಿಸಲಾಗಿದ್ದು, ಈ ಸ್ಥಳಗಳ ಪೈಕಿ 79,628 ಸ್ಥಳಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿ ಈಗಾಗಲೇ ಪರಿಶೀಲನೆ ನಡೆಸಿದ್ದಾರೆ.

ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅಕ್ರಮ ತನಿಖೆಗೆ ಕ್ರಮ: ಶಾಸಕ ಭೀಮಣ್ಣ ನಾಯ್ಕ

Jun 26 2024, 12:34 AM IST
ಹಿಂದಿನ ಶಾಸಕರು, ಹಿಂದಿನ ಅಭಿವೃದ್ಧಿ ಸಮಿತಿ ಏನು ಮಾಡಿದೆ ಎಂಬುದು ನನ್ನ ಗಮನಕ್ಕಿಲ್ಲ. ಆ ಸಮಿತಿಯನ್ನು ದೂರಲು ಇಷ್ಟಪಡುವುದಿಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮದಿಂದ ಜನರಿಗೆ ಸಾಕಷ್ಟು ಅನುಕೂಲ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jun 26 2024, 12:32 AM IST
ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಯಶಸ್ಸು ಕಂಡಿದೆ. ಕಾರ್ಯಕ್ರಮಕ್ಕೂ ಮೊದಲು ನಾನು ಸೇರಿದಂತೆ ಅಧಿಕಾರಿಗಳಲ್ಲೂ ಸಾಕಷ್ಟು ಗೊಂದಲ ಇತ್ತು. ಎಲ್ಲವನ್ನು ನಿಭಾಯಿಸಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಯೋಜನೆ ರೂಪಿಸಿ ಸಕಾರಗೊಳಿಸಿದ್ದೇವೆ ಎಂಬ ಸಮಾಧಾನ ಇದೆ. ಇನ್ನೂ ಐದು ದಿನಗಳಲ್ಲಿ ಕಾರ್ಯಕ್ರಮ ಮುಗಿಲಿದೆ.

ಸರ್ಕಾರಿ ನೌಕರರ ಸಂಘ ಕಟ್ಟಡ ನಿರ್ಮಾಣಕ್ಕೆ ₹10 ಲಕ್ಷ

Jun 25 2024, 12:40 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಕಟ್ಟಡ ನಿರ್ಮಾಣಕ್ಕೆ ಶಾಸಕರ ಅನುದಾನಡಿ ₹10 ಲಕ್ಷ ನೀಡಲಾಗುವುದು. ತಾಲೂಕು ಪಂಚಾಯಿತಿಯಲ್ಲಿ ಕಚೇರಿಗಾಗಿ ಮೀಸಲಿಟ್ಟ ₹10 ಲಕ್ಷ ಬಳಸಿ ಕಟ್ಟಡ ನಿರ್ಮಾಣ ತಕ್ಷಣವೇ ಪ್ರಾರಂಭಿಸಬೇಕು ಎಂದು ಜಗಳೂರು ಕ್ಷೇತ್ರ ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಿ: ಪೈಲ್ವಾನ್ ಮುಕುಂದ

Jun 25 2024, 12:38 AM IST
ರಾಜ್ಯ ರಾಜಧಾನಿ ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರ ಕೊಡುಗೆ ಅಪಾರವಾಗಿದೆ. ಅಲ್ಲದೆ ಪ್ರತಿ ಸಮಾಜದವರಿಗೂ ನಾಡಪ್ರಭು ಕೆಂಪೇಗೌಡರಿಂದ ಅವರದೇ ಆದ ಕೊಡುಗೆಗಳನ್ನು ನೀಡಿದ್ದು, ಇದರಿಂದಾಗಿ ಸರ್ಕಾರ ಜೂ.27ರಂದು ಕೆಂಪೇಗೌಡ ಜಯಂತಿ ಆಚರಣೆ ಮಾಡಲು ಘೋಷಣೆ ಮಾಡಿದೆ.

ಸರ್ಕಾರಿ ಶಾಲೆಗಳಿಗೆ ಇನ್ನೂ ಪಠ್ಯ ಪುಸ್ತಕ ಪೂರ್ಣ ವಿತರಣೆಯಾಗಿಲ್ಲ

Jun 25 2024, 12:35 AM IST
೮, ೯ ಮತ್ತು ೧೦ ನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ, ಸಮಾಜ ವಿಜ್ಞಾನ ವಿಷಯದ ಪಠ್ಯಪುಸ್ತಕ ಇನ್ನೂ ತಲುಪಿಲ್ಲ. ಮೇ ೩೧ರಿಂದ ಮಕ್ಕಳು ಶಾಲೆಗಳಿಗೆ ಬರುತ್ತಿದ್ದಾರೆ. ಆದರೆ ಅವರ ಕಲಿಕೆಗೆ ಬೇಕಾದ ಪುಸ್ತಕಗಳೇ ಲಭ್ಯವಿಲ್ಲ.

ರೈತರು ಆರ್ಥಿಕ ಸದೃಢರಾಗಲು ಸರ್ಕಾರಿ ಯೋಜನೆ ಸಹಕಾರಿ: ಶಾಸಕ ಯು.ಬಿ. ಬಣಕಾರ

Jun 25 2024, 12:32 AM IST
ರಟ್ಟೀಹಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾದ ಸಮಗ್ರ ಕೃಷಿ ಪದ್ಧತಿಯ ಶ್ರೇಷ್ಠತಾ ಕೇಂದ್ರ ನೂತನ ಕಟ್ಟಡ ಲೋಕಾರ್ಪಣೆಗೊಳಿಸಲಾಯಿತು.

ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ತಜ್ಞ ವೈದ್ಯರ ನೇಮಕ: ಸಚಿವ ಗುಂಡೂರಾವ್‌

Jun 25 2024, 12:31 AM IST
ಸೋಮವಾರಪೇಟೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದರು. ಆ ಸಂದರ್ಭ , ಡಿಎಚ್‍ಒ ಸತೀಶ್ ಕುಮಾರ್, ತಾಲೂಕು ವೈದ್ಯಾಧಿಕಾರಿ ಇಂದೂಧರ್ ಅವರಿಂದ ಮಾಹಿತಿ ಪಡೆದುಕೊಂಡರು.

ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿಗೆ ಹಿನ್ನಡೆ

Jun 24 2024, 01:39 AM IST
ಬಂಗಾರಪೇಟೆ ತಾಲೂಕಿನ ಗಡಿ ಗ್ರಾಮಗಳಾದ ದೋಣಿಮಡಗು ಗ್ರಾಪಂನ ಬಹುತೇಕ ಸರ್ಕಾರಿ ಶಾಲೆಗಳ ಸ್ಥಿತಿ ಚಿಂತಾಜನಕವಾಗಿದೆ, ಸುಣ್ಣ ಬಣ್ಣ ಕಂಡು ವರ್ಷಗಳೇ ಕಳೆದಿದೆ, ಕಟ್ಟಡವನ್ನು ನೋಡಿದರೆ ಇದು ಶಾಲೆಯೋ ಇಲ್ಲ ಪಾಳು ಬಿದ್ದಿರುವ ಕಟ್ಟಡವೋ ಎಂಬ ಅನುಮಾನ ಮೂಡುವಂತಿದೆ.

ಬಲವರ್ಧನೆಗೊಂಡ ಸರ್ಕಾರಿ ಶಾಲೆಗಳು

Jun 24 2024, 01:33 AM IST
ಮಕ್ಕಳ ಸರ್ವತೋಮುಖ ವಿಕಾಸನದಲ್ಲಿ ಶಿಕ್ಷಕರಷ್ಟೆ ಪಾತ್ರ ಪಾಲಕರದ್ದು ಎಂಬುವುದನ್ನು ಮರೆಯಬಾರದು ಎಂದು ಮೂಡಲಗಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ.ಚಿನ್ನನ್ನವರ ಹೇಳಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 146
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved