• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಕಲ ಸರ್ಕಾರಿ ಗೌರವಗಳೊಂದಿಗೆ ಮನೋಹರ ತಹಶೀಲ್ದಾರ್ ಅಂತ್ಯಕ್ರಿಯೆ

Nov 23 2024, 12:32 AM IST
ಸಕಲ ಸರಕಾರಿ ಗೌರವಗಳೊಂದಿಗೆ ವಿಧಾನಸಭೆ ಮಾಜಿ ಉಪಸಭಾಧ್ಯಕ್ಷ ಮನೋಹರ ತಹಶೀಲ್ದಾರ ಅವರ ಅಂತ್ಯಕ್ರಿಯೆ ನಡೆಸಲಾಯಿತು.

ಸರ್ಕಾರಿ ಶಾಲೆಗೆ ಇಸ್ಕಾನ್ ಅಕ್ಷಯಪಾತ್ರೆ ಜಾರಿ ಬೇಡ

Nov 22 2024, 01:17 AM IST
ನಗರ ಸೇರಿದಂತೆ ಸುತ್ತಮುತ್ತಲ ಅನೇಕ ಶಾಲೆಗಳಲ್ಲಿ ಸ್ಥಳೀಯವಾಗಿಯೇ ಬಿಸಿಯೂಟವನ್ನು ತಯಾರಿಸಲಾಗುತ್ತಿತ್ತು.

ಕೊಡಗಿನಲ್ಲಿ ತೆರಿಗೆದಾರರು, ಸರ್ಕಾರಿ ನೌಕರರ ಅವಲಂಬಿತರ 903 ಕಾರ್ಡ್ ಎಪಿಎಲ್‌ಗೆ ಪರಿವರ್ತನೆ

Nov 22 2024, 01:15 AM IST
ಜಿಲ್ಲೆಯಲ್ಲಿ ಕಳೆದ ಆಗಸ್ಟ್ ತಿಂಗಳ ವರೆಗೆ ಸರ್ಕಾರದ ನಿಯಮಾನುಸಾರ ತೆರಿಗೆದಾರರ 876 ಬಿಪಿಎಲ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದ್ದು, ಈ ಕಾರ್ಡ್ ಗಳನ್ನು ರದ್ದುಗೊಳಿಸಿ ಎಪಿಎಲ್ ಆಗಿ ಪರಿವರ್ತನೆ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿದ್ದ ಸರ್ಕಾರಿ ನೌಕರರ ಅವಲಂಬಿತರ 27 ಕಾರ್ಡ್‌ಗಳನ್ನೂ ಎಪಿಎಲ್ ಆಗಿ ಬದಲಿಸಲಾಗಿದೆ

ಸರ್ಕಾರಿ ಭೂಮಿ ಸಾಗುವಳಿನಿರತರಿಗೆ ಹಕ್ಕುಪತ್ರ ನೀಡಲು ಒತ್ತಾಯ

Nov 22 2024, 01:15 AM IST
ರಾಜ್ಯ ಸರ್ಕಾರ ಅಕ್ರಮ ಸಕ್ರಮ ಸಮಿತಿ ರಚಿಸಿ ಅವುಗಳ ವಿಲೇವಾರಿಗೆ ಕ್ರಮ ವಹಿಸಿಲ್ಲ.

ಸರ್ಕಾರಿ ಪಿಯು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌ ಉಚಿತ ತರಬೇತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Nov 21 2024, 01:05 AM IST

 ವಿಜ್ಞಾನ ವಿಭಾಗದ ಆಯ್ದ 25 ಸಾವಿರ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌, ಜೆಇಇ ತರಬೇತಿ ನೀಡಲು ಪೇಸ್‌ ಕಂಪನಿ ಸಹಯೋಗದಲ್ಲಿ ರೂಪಿಸಿರುವ ಉಚಿತ ಆನ್‌ಲೈನ್‌ ತರಗತಿ ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಬುಧವಾರ ವಿಧಾನಸೌಧದಲ್ಲಿ ಚಾಲನೆ ನೀಡಿದರು.

ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ

Nov 21 2024, 01:02 AM IST
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್‌ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಹಕಾರಿ ಬ್ಯಾಂಕ್‌ಗಳಲ್ಲಿ ಸರ್ಕಾರಿ ಇಲಾಖೆಗಳ ಠೇವಣಿಗೆ ಅವಕಾಶವಾಗಬೇಕು: ಎಂ.ಎನ್.ಆರ್.

Nov 21 2024, 01:00 AM IST
ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ 71ನೇ ಅ.ಭಾ. ಸಹಕಾರ ಸಪ್ತಾಹ ಸಮಾರೋಪ ಸಮಾರಂಭ ನಡೆಯಿತು.

ಕೊಳ್ಳೇಗಾಲದ ಸರ್ಕಾರಿ ಸಾರಿಗೆ ಬಸ್ ಘಟಕದಲ್ಲಿ ವಿಶ್ವ ಮಧುಮೇಹ ದಿನ ಆಚರಣೆ

Nov 20 2024, 12:33 AM IST
ಜೆಎಸ್‌ಎಸ್ ನರ್ಸಿಂಗ್ ಶಾಲೆ, ಕೊಳ್ಳೇಗಾಲ ಮತ್ತು ನಗರ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ವಿಶ್ವ ಮಧುಮೇಹ ದಿನದ ಅಂಗವಾಗಿ ಕೊಳ್ಳೇಗಾಲದ ಕೆಎಸ್ಆರ್‌ಟಿಸಿ ಕಚೇರಿಯ ಸಿಬ್ಬಂದಿಗೆ ಮಧುಮೇಹ ತಪಾಸಣಾ ಶಿಬಿರ ಜರುಗಿತು.

ಮಕ್ಕಳ ಸೆಳೆಯಲು ಸರ್ಕಾರಿ ಶಾಲೆಗಳ ಭೌತಿಕ ಸ್ಥಿತಿಯೂ ಮುಖ್ಯ

Nov 20 2024, 12:31 AM IST
ಸಮುದಾಯದ ಪಾಲ್ಗೊಳ್ಳುವಿಕೆಯಿಂದ ಸರ್ಕಾರಿ ಶಾಲೆಗಳನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕ್ಷೇತ್ರ ಸಮನ್ವಯಾಧಿಕಾರಿ ಕೃಷ್ಣಪ್ಪ ಹೇಳಿದ್ದಾರೆ.

ಸರ್ಕಾರಿ ಶಾಲೆ ಗುಣಮಟ್ಟ ಶಿಕ್ಷಣದ ಕೇಂದ್ರವಾಗಲಿ

Nov 19 2024, 12:51 AM IST
ಮೂಲಭೂತ ಸೌಕರ್ಯ ಕಲ್ಪಿಸಿದ ಕಾರಣ ಮಹಿಳಾ ಪಪೂ ಕಾಲೇಜಿನಲ್ಲಿ ಹೆಚ್ಚು ದಾಖಾಲಾತಿ ಆಗುತ್ತಿದೆ. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಈ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಕಾಲೇಜಿನ ಕಟ್ಟಡ ನೂರು ವರ್ಷದ ಹಿಂದಿನದಾಗಿದ್ದು, ಕಟ್ಟಡ ಕೆಡವದೆ ಹೊಸ ರೂಪ ನೀಡಲು ಎಲ್ಲ ಸಹಕಾರ ನೀಡಲಾಗುವುದು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 197
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved