• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಸವಿ ಜಯಂತಿ ಸರ್ಕಾರಿ ಕಾರ್ಯಕ್ರಮವಾಗಲಿ

Sep 27 2024, 01:17 AM IST
ಆರ್ಯವೈಶ್ಯ ಕುಲದೇವತೆ ಶ್ರೀವಾಸವಿ ಕನ್ಯಕಾಪರಮೇಶ್ವರಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆರ್ಯ ವೈಶ್ಯ ಸಮಾಜದ ವಿವಿಧ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನಿಂಗ್‌, ಎಂಆರ್‌ಐ ಸ್ಥಗಿತ: ಬಡ ರೋಗಿಗಳ ಪರದಾಟ

Sep 27 2024, 01:16 AM IST
ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕ್ರಸ್ನಾ ಸಂಸ್ಥೆಯೊಡನೆ 24 ಮೇ 2017ರಲ್ಲಿ ನಡೆದ ಒಪ್ಪಂದದಂತೆ, ರೋಗಿಗಳಿಗೆ ಎಂಆರ್‌ಐ-ಸಿಟಿ ಸ್ಕ್ಯಾನಿಂಗ್‌ ಉಚಿತ ನೀಡಲಾಗುತ್ತಿತ್ತು.

ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಜಾರಿಗೊಳಿಸಲು ಒತ್ತಾಯ

Sep 25 2024, 12:56 AM IST
ನಿಶ್ಚಿತ ಹಳೆಯ ಪಿಂಚಣಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾ ಘಟಕದಿಂದ ಸೆ. 26ರಂದು ರಾಷ್ಟ್ರೀಯ ಪ್ರತಿಭಟನಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಇಂಗ್ಲಿಷ್‌ ವ್ಯಾಮೋಹದಿಂದ ಸರ್ಕಾರಿ ಶಾಲೆ ಮುಚ್ಚುವ ಸ್ಥಿತಿ: ಸಮನ್ವಯಾಧಿಕಾರಿ ನಾಗರಾಜ್

Sep 25 2024, 12:51 AM IST
ಪೋಷಕರ ಆಂಗ್ಲ ಮಾಧ್ಯಮ ವ್ಯಾಮೋಹದಿಂದ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿ ತಲುಪುತ್ತಿರುವುದು ವಿಷಾದನೀಯ ಸಂಗತಿ ಎಂದು ತಾಲೂಕು ಕ್ಷೇತ್ರ ಸಮನ್ವಯಾಧಿಕಾರಿ ನಾಗರಾಜ್ ಅಭಿಪ್ರಾಯಪಟ್ಟರು. ಸೂಲಿಬೆಲೆಯಲ್ಲಿ ಹಳೆ ವಿದ್ಯಾರ್ಥಿಗಳ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಕಚೇರಿಗಳಲ್ಲಿ ಗ್ಯಾರಂಟಿ ಯೋಜನೆಗಳ ಫಲಕ ಹಾಕುವುದು ಕಡ್ಡಾಯ

Sep 25 2024, 12:46 AM IST
ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಮೈಸೂರು 5ನೇ ಸ್ಥಾನ

ಸರ್ಕಾರಿ ದಸರಾದಲ್ಲಿ ಶಕ್ತಿ ದೇವತೆ ಪ್ರತಿಷ್ಠಾಪಿಸಿ

Sep 25 2024, 12:45 AM IST
ತುಮಕೂರು: ತುಮಕೂರಿನಲ್ಲಿ ಪ್ರಥಮ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ದಸರಾ ಉತ್ಸವದಲ್ಲಿ ಶಕ್ತಿ ದೇವತೆಯನ್ನು ಪ್ರತಿಷ್ಠಾಪಿಸುವ ಮೂಲಕ ಧಾರ್ಮಿಕ ಆಚರಣೆಯ ಪೂಜಾ ವಿಧಿ ವಿಧಾನಗಳೊಂದಿಗೆ ಪ್ರಾರಂಭಿಸಬೇಕೆಂದು ಜಿಲ್ಲೆಯ ವಿವಿಧ ದೇವಾಲಯಗಳಿಂದ ಆಗಮಿಸಿದ ಅರ್ಚಕರು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು.

ಮಂಗಳೂರು ಸರ್ಕಾರಿ ಶಾಲೆಯಲ್ಲಿ ಬಿಹಾರಿ ಮಕ್ಕಳ ಕನ್ನಡ ಕಲಿಕೆ!

Sep 24 2024, 02:01 AM IST
ಕನ್ನಡ ಮಾಧ್ಯಮ ಶಾಲೆಯಲ್ಲಿ ಬಿಹಾರದ ಮಕ್ಕಳು ಕನ್ನಡ ಕಲಿಯುವ ಅಪರೂಪದ ವಿದ್ಯಮಾನ ಒಂದೆಡೆಯಾದರೆ, ಶಾಲೆಯ ಮೆಟ್ಟಿಲನ್ನೇ ಏರದೇ ಅನಕ್ಷರಸ್ಥರಾಗಿಯೇ ಬೆಳೆಯಬೇಕಿದ್ದ ಮಕ್ಕಳು ಅಕ್ಷರ ಕಲಿಯುವ ಶಿಕ್ಷಣ ಕ್ರಾಂತಿಯ ಹೊಸ ಅಧ್ಯಾಯಕ್ಕೆ ಮಂಗಳೂರಿನ ಶಾಲೆಯೊಂದು ಸಾಕ್ಷಿಯಾಗಿದೆ. ಶಿಕ್ಷಕಿಯೊಬ್ಬರ ವಿಶೇಷ ಪ್ರಯತ್ನದ ಫಲವಾಗಿ 53 ಬಿಹಾರಿ ಮಕ್ಕಳು ಅಕ್ಷರ ಕಲಿಕೆ ಆರಂಭಿಸಿದ್ದಾರೆ.

ಯಲಬುರ್ಗಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ

Sep 24 2024, 01:50 AM IST
ಎಚ್.ಐ.ವಿ. ಏಡ್ಸ್ ತಡೆ ಜಾಗೃತಿ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲಾಮಟ್ಟದಲ್ಲಿ ನಡೆದ ಕಬ್ಬಡಿ ಪಂದ್ಯಾವಳಿಯಲ್ಲಿ ಪುರುಷ ವಿಭಾಗದಲ್ಲಿ ಯಲಬುರ್ಗಾದ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಬಹುಮಾನ ಪಡೆಯಿತು.

ಸರ್ಕಾರಿ ಶಾಲೆಗಳ ಅಳಿವು ಉಳಿವು ಶಿಕ್ಷಕರ ಮೇಲೆ

Sep 24 2024, 01:48 AM IST
ಪ್ರಸ್ತುತ ಜ್ಞಾನಕೋಸ್ಕರ ಶಿಕ್ಷಣ ಪಡೆಯುತ್ತಿಲ್ಲ, ಉನ್ನತ ವೃತ್ತಿಗೋಸ್ಕರ ಮಕ್ಕಳಿಗೆ ಶಿಕ್ಷಣ ಕೊಡಿಸುವ ಅಗತ್ಯತೆ ಹೆಚ್ಚಾಗಿದ್ದು, ಮೊದಲೇ ನಿರ್ಧರಿಸಿ ಶಿಕ್ಷಣ ಕೊಡಿಸುತ್ತಿದ್ದಾರೆ.

ಸರ್ಕಾರಿ ನೌಕರರು ದಕ್ಷ ಆಡಳಿತ ನೀಡಿ ಸರ್ಕಾರಕ್ಕೆ ಹೆಸರು ತನ್ನಿ: ಡಾ.ಮಲ್ಲಪ್ಪ ಯರಗೋಳ

Sep 23 2024, 01:35 AM IST
ಸರ್ಕಾರಿ ನೌಕರರು ದಕ್ಷ ಆಡಳಿತ ನೀಡಿ ಸರ್ಕಾರಕ್ಕೆ ಹೆಸರು ತರುವ ಕೆಲಸ ಮಾಡಬೇಕಾಗಿದೆ. ವಿವಿಧ ಇಲಾಖೆ ಕಾರ್ಯಕ್ರಮ ಜಾರಿಗೆ ತರಲು ನೌಕರರು ಶ್ರಮಿಸುತ್ತಿದ್ದಾರೆ
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 178
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved