• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಳ್ಳೇಶಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

Sep 23 2024, 01:15 AM IST
ಹೊಳೆನರಸೀಪುರ: ಶಿಕ್ಷಣ ಕಲಿಸಿದ ಗುರು, ತಂದೆ, ತಾಯಿ ಹಾಗೂ ಹಿರಿಯನ್ನು ಗೌರವಿಸುವ ಜತೆಗೆ ಅವರು ನೀಡಿದ ಸಲಹೆ ಹಾಗೂ ಮಾರ್ಗದರ್ಶನವನ್ನು ಪಾಲಿಸುತ್ತಾ ಸಮಾಜದಲ್ಲಿ ಇತರರಿಗೆ ಮಾದರಿಯಾದಾಗ ಮಾತ್ರ ಶಿಕ್ಷಣ ಕಲಿಸಿದ ಶಿಕ್ಷಕರ ಶ್ರಮಕ್ಕೆ ಗೌರವ ಸಲ್ಲಿಸಿದ್ದಂತೆ ಎಂದು ಎಳ್ಳೇಶಪುರದ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಚೆಲುವರಾಜು ಅಭಿಪ್ರಾಯಪಟ್ಟರು.

ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ಶಾಲೆಗಳು ದಾರಿ ದೀಪ

Sep 22 2024, 01:54 AM IST
ಪ್ರಸಕ್ತ ವರ್ಷದಿಂದ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸುವದಕ್ಕಾಗಿ ₹1ಲಕ್ಷ ಠೇವಣಿ ಇಟ್ಟು ಅದರಿಂದ ಬರುವ ಬಡ್ಡಿ ಹಣದಲ್ಲಿ ಅನ್ನದಾನೀಶ್ವರ ಆದರ್ಶ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ

ಸರ್ಕಾರಿ ಯೋಜನೆಗಳ ಯಶಸ್ಸಿಗೆ ಸಾರ್ವಜನಿಕರು ಕೈ ಜೋಡಿಸಿ: ನ್ಯಾಯಾಧೀಶ ಬಸವರಾಜ ತಳವಾರ

Sep 22 2024, 01:52 AM IST
ಸರ್ಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಸಾರ್ವಜನಿಕರು ಕೈಜೋಡಿಸಬೇಕಿದೆ ಎಂದು ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ ಹೇಳಿದರು. ಗುಂಡ್ಲುಪೇಟೆಯಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನದ ಅಂಗವಾಗಿ ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತಾ ಜಾಥಾಗೆ ಚಾಲನೆ ಬಳಿಕ ಮಾತನಾಡಿದರು.

ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಲು ನುಗ್ಗಿ ಮಂಜುನಾಥ್ ಕರೆ

Sep 21 2024, 01:58 AM IST
ನರಸಿಂಹರಾಜಪುರ, ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು ಕೋಟ್ಯಂತರ ರು. ಖರ್ಚು ಮಾಡುತ್ತಿದೆ. ಆದ್ದರಿಂದ ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಬೇಕು ಎಂದು ಕೊಪ್ಪ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನುಗ್ಗಿ ಮಂಜುನಾಥ್‌ ಕರೆ ನೀಡಿದರು.

ಸರ್ಕಾರಿ ಶಾಲಾಭಿವೃದ್ಧಿಗೆ ದಾನಿಗಳ ನೆರವು ಅಗತ್ಯ: ಶಾಸಕ ಆರಗ ಜ್ಞಾನೇಂದ್ರ

Sep 21 2024, 01:51 AM IST
ಶಾಸಕ ಆರಗ ಜ್ಞಾನೇಂದ್ರ ಆರಗ ಸಮೀಪದ ಹಿರೇಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಅಂಕಾಲಜಿ ಸಂಸ್ಥೆಯವರು ಕೊಡುಗೆಯಾಗಿ ನೀಡಿರುವ ಗ್ರಂಥಾಲಯಕ್ಕೆ ಚಾಲನೆ ನೀಡಿದರು.

ಗಂಗೇನಹಳ್ಳಿ ಸರ್ಕಾರಿ ಜಾಗದ ಡಿನೋಟಿಫಿಕೇಷನ್‌ : ಸಿಎಂ ಸಿದ್ದರಾಮಯ್ಯ Vs ಎಚ್‌ಡಿಕೆ ಭೂ ಸಮರ!

Sep 21 2024, 01:46 AM IST
ಬೆಂಗಳೂರಿನ ಗಂಗೇನಹಳ್ಳಿ ಸರ್ಕಾರಿ ಜಾಗದ ಡಿನೋಟಿಫಿಕೇಷನ್‌ಗೆ ಸಂಬಂಧಿಸಿ ತಮ್ಮ ವಿರುದ್ಧ ಕೃಷ್ಣ ಬೈರೇಗೌಡ ಮತ್ತಿತರ ಸಚಿವರು ಮಾಡಿರುವ ಆರೋಪವನ್ನು ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ನಿರಾಕರಿಸಿದ್ದಾರೆ.

ಸರ್ಕಾರಿ ಪಿಯು ಬಾಲಕರ ಕಾಲೇಜಿಗೆ ಸಮಗ್ರ ಪ್ರಶಸ್ತಿ

Sep 20 2024, 01:47 AM IST
ಇತ್ತೀಚೆಗೆ ಜಿಲ್ಲೆಯ ಹನೂರಿನ ಮಹದೇಶ್ವರ ಕ್ರೀಡಾಂಗಣದಲ್ಲಿ ನಡೆದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಕಾಲೇಜು ಕ್ರೀಡಾಕೂಟದಲ್ಲಿ ನಗರದ ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಎಲ್ಲ ಆಟೋಟಗಳಲ್ಲಿ ಗೆಲವು ಸಾಧಿಸುವ ಮೂಲಕ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ.

ಸರ್ಕಾರಿ ಶಾಲೆಗೆ 1 ಕೋಟಿ ದೇಣಿಗೆ ನೀಡಿದ ಹಳೆ ವಿದ್ಯಾರ್ಥಿ!

Sep 20 2024, 01:43 AM IST
ಉದ್ಯಮಿ ಕೇಶವ ಅಮೀನ್ ಮಾತನಾಡಿ, ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟು ಸೇರಿ ನನಗೆ ಈ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಇದು ನಾನು ಕಲಿತ ಶಾಲೆ ಮತ್ತು ನನ್ನೂರಿಗೆ ಕೊಡಬಹುದಾದ ಕೊಡುಗೆ. ಶಾಲೆಯ ಎಲ್ಲ ಹಳೆ ವಿದ್ಯಾರ್ಥಿಗಳು ನಮ್ಮ ಜೊತೆ ಕೈಜೋಡಿಸಿ ಎಂದರು.

ಸ್ಮಾರಕ, ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡಿ

Sep 20 2024, 01:41 AM IST
ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಚರಣೆಯ ಪೂರ್ವಭಾವಿ ಸಭೆ ನಡೆಯಿತು.

ಕೇರಳದ ಸರ್ಕಾರಿ ಸ್ವಾಮ್ಯದ ಮದ್ಯದ ಅಂಗಡಿಗಳಲ್ಲಿ ಮಹಿಳಾ ಸಿಬ್ಬಂದಿ ಶೇ.50ಕ್ಕೆ ಏರಿಕೆ

Sep 20 2024, 01:36 AM IST
ಕೇರಳದ ಸರ್ಕಾರಿ ಸ್ವಾಮ್ಯದ ಮದ್ಯದ ಮಳಿಗೆಗಳಲ್ಲಿ ಶೇ.50ಕ್ಕಿಂತ ಹೆಚ್ಚು ಸಿಬ್ಬಂದಿ ಮಹಿಳೆಯರಾಗಿದ್ದಾರೆ, ಇದು ದೇಶದಲ್ಲೇ ಮೊದಲು. ಆರಂಭದಲ್ಲಿ ಕೌಟುಂಬಿಕ ವಿರೋಧಗಳಿದ್ದರೂ, ಮಹಿಳೆಯರು ಈ ಸವಾಲನ್ನು ಯಶಸ್ವಿಯಾಗಿ ಎದುರಿಸಿದ್ದಾರೆ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 178
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved