• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈಕ್‌ಗೆ ಟೆಂಪೋ ಟ್ರಾವೆಲರ್ಸ್ ಡಿಕ್ಕಿ : ಸವಾರ ಸಾವು

May 15 2025, 01:33 AM IST
ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಕೃಷ್ಣರ ಪುತ್ರ ವಿಜಯ್ (21) ಮೃತಪಟ್ಟ ಬೈಕ್ ಚಾಲಕ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಈತ ಸ್ಥಳದಲ್ಲೇ ಕೊನೆ ಉಸಿರೆಳೆದಿದ್ದಾನೆ.

2 ಬೈಕ್‌ಗಳ ಮುಖಾಮುಖಿ ಅಪಘಾತಕ್ಕೆ ಸವಾರ ಸಾವು

May 02 2025, 01:30 AM IST
ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಓರ್ವ ಮೃತಪಟ್ಟಿರುವ ದಾರುಣ ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಾಕುನಾಯಿ ಕರೆದೊಯ್ಯುತ್ತಿದ್ದ ದ್ವಿಚಕ್ರ ವಾಹನ ಬಿದ್ದು ಸವಾರ ಸಾವು

Apr 29 2025, 01:46 AM IST

  ದ್ವಿಚಕ್ರ ವಾಹನ ಮುಂದೆ ಹೋಗುತ್ತಿದ್ದ ಮತ್ತೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ತಲಘಟ್ಟಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕನ್ನಡಿಗ ಬೈಕ್‌ ಸವಾರ ಮೇಲೆ ಹಲ್ಲೆ: ನಾಳೆ ವಿಂಗ್ ಕಮಾಂಡರ್ ವಿಚಾರಣೆ

Apr 24 2025, 11:52 AM IST

ಕನ್ನಡಿಗ ಬೈಕ್ ಸವಾರ ವಿಕಾಸ್ ಕುಮಾರ್ ಮೇಲಿನ ಭೀಕರ ದೌರ್ಜನ್ಯ ಪ್ರಕರಣ ಸಂಬಂಧ ವಿಂಗ್ ಕಮಾಂಡರ್‌ ಶಿಲಾದಿತ್ಯ ಬೋಸ್‌ ಶುಕ್ರವಾರ ಬೈಯ್ಯಪ್ಪನಹಳ್ಳಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ.

ನಿಯಂತ್ರಣ ತಪ್ಪಿ ರಸ್ತೆ ಬದಿ ಮರಕ್ಕೆ ಬೈಕ್‌ ಡಿಕ್ಕಿಯಾಗಿ ಸವಾರ ಸಾವು ; ಮತ್ತೊಬ್ಬ ಗಂಭೀರ

Apr 24 2025, 02:02 AM IST
ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಪಾದಾಚಾರಿ ಮಾರ್ಗದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಾಜಿನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಸ್ತೆಯಲ್ಲಿ ವಾಹನ ಹಿಂದಿಕ್ಕುವ ವಿಚಾರವಾಗಿ ಸಿಟ್ಟಿಗೆದ್ದು ವಿಂಗ್ ಕಮಾಂಡರ್ - ಬೈಕ್ ಸವಾರ ಪರಸ್ಪರ ಬಡಿದಾಟ

Apr 22 2025, 01:47 AM IST
ರಸ್ತೆಯಲ್ಲಿ ವಾಹನ ಹಿಂದಿಕ್ಕುವ ವಿಚಾರವಾಗಿ ಸಿಟ್ಟಿಗೆದ್ದು ಭಾರತೀಯ ವಾಯು ದಳದ ವಿಂಗ್ ಕುಮಾಂಡರ್ ಹಾಗೂ ಬೈಕ್ ಸವಾರ ಪರಸ್ಪರ ಬಡಿದಾಡಿಕೊಂಡಿರುವ ಘಟನೆ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಹೊಸಕೋಟೆ ಬಿರಿಯಾನಿ ತಿನ್ನಲು ಹೋಗುವಾಗ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ : ಸವಾರ ಸಾವು, ಓರ್ವಗೆ ಗಾಯ

Apr 13 2025, 02:10 AM IST
ಹೊಸಕೋಟೆ ಬಿರಿಯಾನಿ ತಿನ್ನಲು ಹೋಗುವಾಗ ಮಾರ್ಗ ಮಧ್ಯೆ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಸಿಟಿ ಮಾರ್ಕೆಟ್‌ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬೈಕ್‌ ಡಿಕ್ಕಿಯಾಗಿ ಉರುಳಿ ಬಿದ್ದ ಪರಿಣಾಮ ಸವಾರ ಸಾವು

Apr 05 2025, 01:46 AM IST
ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಸ್ತೆಯ ವಿಭಜಕದಲ್ಲಿರುವ ಮರಕ್ಕೆ ಬೈಕ್‌ ಡಿಕ್ಕಿ : ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ಡಿನ್ನಪಲ್ಲಿ ಗ್ರಾಮದ ಸವಾರ ಸಾವು

Mar 16 2025, 01:47 AM IST
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ಡಿನ್ನಪಲ್ಲಿ ಗ್ರಾಮದ ಮಾದೇಯನ್ ಅವರ ಪುತ್ರ ಎಂ.ಅರುಣ್ ಕುಮಾರ್ (27) ಮೃತ ಯುವಕನಾಗಿದ್ದು, ಈತನ ಸ್ನೇಹಿತ ತಮಿಳುನಾಡು ಕುಡ್ಲೂರು ಜಿಲ್ಲೆಯ ತೋಳಾರು ಗ್ರಾಮದ ಸೆಂದಿಲ್ ಕುಮಾರ್ ಅವರ ಪುತ್ರ ಜಯವೇಲು (27) ಗಾಯಗೊಂಡವರಾಗಿದ್ದಾರೆ.

ಮೂವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಹಿಂದಿನಿಂದ ಕಾರು ಡಿಕ್ಕಿ : ಹಿಂಬದಿ ಸವಾರ ಸ್ಥಳದಲ್ಲೇ ಸಾವು

Mar 04 2025, 12:35 AM IST

ಮೂವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟು ಬೈಕ್ ಚಾಲಕ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಚಾಮನಹಳ್ಳಿ ಸಮೀಪ ಭಾನುವಾರ ರಾತ್ರಿ ಜರುಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved