• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈಕ್ ಗೆ ಕ್ಯಾಂಟರ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

Dec 04 2024, 12:31 AM IST
ಕ್ಯಾಂಟರ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಿಪ್ಪರ್ ಹರಿದು ಬೈಕ್‌ ಸವಾರ ಸಾವು: ಪ್ರತಿಭಟನೆ

Nov 14 2024, 12:57 AM IST
ಓವರ್ ಲೋಡ್ ಹಾಕಿ ಅತಿವೆಗವಾಗಿ ಟಿಪ್ಪರ್ ಗಳು ಚಲಿಸೋದರಿಂದ ಈ ರೀತಿಯ ಘಟನೆಗಳು ಮರುಕಳಿಸುತ್ತಲೆ ಇವೆ. ಟಿಪ್ಪರ್ ಹಾವಳಿ ತಡೆಯೋಕೆ ಹೋದ್ರೆ ಆರ್ ಟಿ ಓ ಕಚೇರಿಗೆ ನುಗ್ಗಿ ದಾಂದಲೆ ಮಾಡ್ತಾರೆ. ನಾನು ಶಾಸಕನಾದ ಮೇಲೆ ಹೊಸ ಲಾರಿಗಳಿಗೆ ಅನುಮತಿ ನೀಡಿಲ್ಲ ಎನ್ನುತ್ತಾರೆ ಶಾಸಕ ಪ್ರದೀಪ್‌ ಈಶ್ವರ್‌.

ಅಪಘಾತ: ಬೈಕ್‌ನಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವು

Nov 11 2024, 11:49 PM IST

ಬೈಕ್‌ನಲ್ಲಿ ತೆರಳುವಾಗ ಸಮೀಪದ ಎಚ್.ಬಸಾಪುರ ಮತ್ತು ಗುಂಡಾಪುರ ಗೇಟ್ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾರೆ.

ಬೆಂಗಳೂರು : ಬಿಎಂಟಿಸಿ ಇವಿ ಬಸ್‌, ಪಲ್ಸರ್‌ ಮುಖಾಮುಖಿ ಡಿಕ್ಕಿ : ಸವಾರ ಹಾಗೂ ಹಿಂಬದಿ ಸವಾರ ಸಾವು

Nov 11 2024, 01:10 AM IST
ಬಿಎಂಟಿಸಿ ಬಸ್‌ ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿ ದ್ವಿಚಕ್ರ ವಾಹನದ ಸವಾರ ಹಾಗೂ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ಸುಮಾರು 7.20ಕ್ಕೆ ಬೆಂಗಳೂರು-ಬಳ್ಳಾರಿ ರಸ್ತೆ ಸಾದರಹಳ್ಳಿ ಗೇಟ್‌ ಜಿಯೋ ಪೆಟ್ರೋಲ್‌ ಬಂಕ್‌ ಬಳಿಯ ಸರ್ವಿಸ್‌ ರಸ್ತೆಯಲ್ಲಿ ನಡೆದಿದೆ.

ಮಳವಳ್ಳಿ : ಟೆಂಪೋ ಡಿಕ್ಕಿಯಾಗಿ ಬೈಕ್ ಸವಾರ ಸಾವು, ಹಿಂಬದಿ ಸವಾರನಿಗೆ ತೀವ್ರ ಗಾಯ

Nov 07 2024, 11:51 PM IST

ಟೆಂಪೋ ಬೈಕ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿ, ಹಿಂಬದಿ ಸವಾರ ತೀವ್ರ ಗಾಯಗೊಂಡಿರುವ ಘಟನೆ ತಾಲೂಕಿನ ಮಾರ್ಕಾಲು ಗೇಟ್ ಬಳಿ ನಡೆದಿದೆ.

ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Nov 01 2024, 12:30 AM IST
ಕೆಂಗಲ್ ಕೆಂಪೋಹಳ್ಳಿ ಗ್ರಾಮದ ಬಳಿ ಬರುತ್ತಿದ್ದಾಗ ಬೆಂಗಳೂರು ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ರಭಸವಾಗಿ ಡಿಕ್ಕಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತ : ರಾಷ್ಟ್ರೀಯ ಹೆದ್ದಾರಿ ಚಿಲ್ಲಾಪುರ ಬೈಪಾಸ್ ಬಳಿ ಘಟನೆ

Oct 29 2024, 12:47 AM IST

ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಚಿಲ್ಲಾಪುರ ಬೈಪಾಸ್ ಬಳಿ ಭಾನುವಾರ ರಾತ್ರಿ ನಡೆದಿದೆ.

ಬೆಂಗಳೂರು : ಜೆಸಿಬಿ ವಾಹನಕ್ಕೆ ಹಿಂದಿನಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸವಾರ ಸಾವು!

Oct 20 2024, 02:01 AM IST

ಜೆಸಿಬಿ ವಾಹನಕ್ಕೆ ಹಿಂದಿನಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಹೆಬ್ಬಾಳ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಟ್ರಾಫಿಕ್‌ ಫೈನ್‌ ತಪ್ಪಿಸಲು ಬೈಕ್‌ ನಂಬರ್‌ ಪ್ಲೇಟ್‌ಗೆ ಬ್ಯಾಂಡೇಜ್‌ ಅಂಟಿಸಿಕೊಂಡು ಓಡಾಡುತ್ತಿದ್ದ ಸವಾರ

Oct 18 2024, 01:17 AM IST
ದಂಡ ತಪ್ಪಿಸಿಕೊಳ್ಳಲು ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆ ಮೇಲೆ ಬ್ಯಾಂಡೇಜ್‌ ಅಂಟಿಸಿಕೊಂಡು ಓಡಾಡುತ್ತಿದ್ದ ಸವಾರನ ವಿರುದ್ಧ ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಭಾರತೀನಗರ : ತಮ್ಮ ಜಮೀನಿನಿಂದ ಮನೆಗೆ ಹಿಂತಿರುಗುತ್ತಿದ್ದಾಗ ಅಪರಿಚಿತ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

Oct 07 2024, 01:37 AM IST

ಹನುಮಂತ ನಗರದಲ್ಲಿ ವಾಸವಿದ್ದ ಕೆ.ಬಿ.ನಾಗಣ್ಣ ತಮ್ಮ ಜಮೀನಿನಿಂದ ಮನೆಗೆ ಬೈಕ್‌ನಲ್ಲಿ ಹಿಂತಿರುಗುತ್ತಿದ್ದಾಗ ಅಪರಿಚಿತ ಕಾರು ಡಿಕ್ಕಿಹೊಡೆದಿದೆ. ಗಂಭೀರವಾಗಿ ಗಾಯಗೊಂಡ ನಾಗಣ್ಣ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.   ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved