• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರೊಂದು ಡಿಕ್ಕಿಯಾಗಿದ್ದರಿಂದ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ದ್ವಿಚಕ್ರ ವಾಹನ ಸವಾರ : ತಲೆ ಮೇಲೆ ಹರಿದ ಬಸ್‌

Oct 01 2024, 01:22 AM IST
ಕಾರೊಂದು ಡಿಕ್ಕಿಯಾಗಿದ್ದರಿಂದ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ದ್ವಿಚಕ್ರ ವಾಹನ ಸವಾರನ ತಲೆ ಮೇಲೆ ಬಿಎಂಟಿಸಿ ಬಸ್‌ ಚಕ್ರ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆ: ಬೈಕ್ ಸವಾರ ಸ್ಥಳದಲ್ಲೇ ಸಾವು

Sep 20 2024, 01:45 AM IST
ಬೆಂಗಳೂರು ರಸ್ತೆಯ ನಾಯಿಂದ್ರಹಳ್ಳಿ ಗೇಟ್ ಬಳಿ ಬುಧವಾರ ರಾತ್ರಿ ಸುಮಾರು ೮. ೩೦ರ ವೇಳೆ ನಡೆದ ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ಚಿಂತಾಮಣಿ ತಾಲೂಕಿನ ಚಿಲಕಲನೇರ್ಪು ಹೋಬಳಿ ಯಂಡಹಳ್ಳಿಯ ಆನಂದ್ ಬಿನ್ ವೆಂಕಟರಾಮಪ್ಪ (೩೦ ವರ್ಷ) ಎಂದು ಗುರುತಿಸಲಾಗಿದೆ.

ಮಳವಳ್ಳಿ ತಾಲೂಕಿನ ಮಿಕ್ಕೆರೆಯಲ್ಲಿ ಬಸ್-ಬೈಕ್ ಡಿಕ್ಕಿ: ದುರ್ಘಟನೆಯಲ್ಲಿ ಸವಾರ ಸಾವು

Sep 03 2024, 01:35 AM IST
ಮಳವಳ್ಳಿ ತಾಲೂಕಿನ ಮಿಕ್ಕೆರೆ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಮುನೇಶ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಹಾಗೂ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ದ್ವಿಚಕ್ರ ವಾಹನದಲ್ಲಿ ತ್ರಿಬಲ್‌ ರೈಡಿಂಗ್‌ : ಆಟೋಗೆ ಬೈಕ್‌ ಡಿಕ್ಕಿಯಾಗಿ ಸವಾರ ಸಾವು

Sep 03 2024, 01:31 AM IST
ಬೆಂಗಳೂರಿನಲ್ಲಿ ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದು ಮಧ್ಯ ಕುಳಿತಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇತರೆ ಇಬ್ಬರು ಸವಾರರು ಗಾಯಗೊಂಡಿದ್ದಾರೆ.

ಬೆಂಗಳೂರು : ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದಿಂದ ಬಿದ್ದು ಸವಾರ ಸ್ಥಳದಲ್ಲೇ ಸಾವು

Aug 13 2024, 01:15 AM IST
ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡು ಸಾವರ ಮೃತಪಟ್ಟಿರುವುದು.

ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ತಪ್ಪಿ ರಸ್ತೆ ವಿಭಜಕಕ್ಕೆಬೈಕ್‌ ಡಿಕ್ಕಿ: ಸವಾರ ಟೆಕಿ ಸಾವು

Aug 09 2024, 02:04 AM IST
ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬಿದ್ದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಮಡಿವಾಳ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ್ದು, ಇದನ್ನು ನೋಡಲು ಬರುತ್ತಿದ್ದ ವ್ಯಕ್ತಿಗೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಸವಾರ ಬಲಿ

Aug 05 2024, 12:38 AM IST

ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ್ದು, ಇದನ್ನು ನೋಡಲು ಬರುತ್ತಿದ್ದ ವ್ಯಕ್ತಿಗೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ತಾಲೂಕಿನ ಬಸವನಪುರ ಗೇಟ್ ಬಳಿ ಕಳೆದ ರಾತ್ರಿ ನಡೆದಿದೆ.

ಕಾರು ಡಿಕ್ಕಿ; ಸೈಕಲ್‌ ಸವಾರ ಚಕ್ಕುಲಿ ರಮೇಶಣ್ಣ ಸಾವು

Jul 28 2024, 02:03 AM IST
ಮೂಡುಬಿದಿರೆ ಸಂತೆ ಮಾರ್ಕೆಟ್ ಸ್ವರಾಜ್ಯ ಮೈದಾನಕ್ಕೆ ಸ್ಥಳಾಂತರವಾದ ಬಳಿಕ ಪುತ್ತಿಗೆ ಪಂಚಾಯಿತಿ ಪಂಪ್ ಆಪರೇಟರ್ ಆಗಿ ತನ್ನ ಕರ್ತವ್ಯವನ್ನು ಅವರು ಮುಂದುವರೆಸಿದ್ದರು.

ಮಣಿಗೆರೆ ಗ್ರಾಮದಲ್ಲಿ ಬಳಿ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Jul 07 2024, 01:17 AM IST

ಕಂಟೇನರ್ ಲಾರಿ ಮಳವಳ್ಳಿ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಕೆ.ಎಂ.ದೊಡ್ಡಿಯಿಂದ ಮಣಿಗೆರೆಗೆ ತೆರಳುತ್ತಿದ್ದ ಬೈಕ್‌ಗೆ ಡಿಕ್ಕಿಹೊಡೆದಿದೆ. ಡಿಕ್ಕಿಹೊಡೆದ ರಭಸಕ್ಕೆ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Jun 19 2024, 01:13 AM IST
, ತಾಲೂಕಿನಲ್ಲಿ ಜೆಜೆಎಂ ಕುಡಿಯುವ ನೀರಿನ ಕಾಮಗಾರಿ ನಡೆಯುತ್ತಿದ್ದು, ರಸ್ತೆಯ ಪಕ್ಕದಲ್ಲಿಯೇ ದೊಡ್ಡಗಾತ್ರದ ಮಣ್ಣನ್ನು ತೆಗೆದು ಹಾಕಿರುವುದರಿಂದಲೇ ಈ ಅಪಘಾತ ಸಂಭವಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved